AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

24 ಗಂಟೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಬದಲಾವಣೆ: ರಾಜ್ಯ ಸರ್ಕಾರ ಆದೇಶ

ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತರಾಗಿ ನಿನ್ನೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಎಂಡಿ ಎಸ್.ಭರತ್​ ಅವರು ಅಧಿಕಾರ ಸ್ವೀಕರಿಸಿದ್ದರು. ಆದರೆ ಇಂದು ಈಶ್ವರ ಉಳ್ಳಾಗಡ್ಡಿ ಅವರನ್ನು ಪಾಲಿಕೆ ಆಯುಕ್ತರಾಗಿ ಆದೇಶಿಸಿ ರಾಜ್ಯ ಸರ್ಕಾರ 24 ಗಂಟೆಯಲ್ಲಿ ಪಾಲಿಕೆ ಆಯುಕ್ತರನ್ನು ಬದಲಾವಣೆ ಮಾಡಿದೆ.

24 ಗಂಟೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಬದಲಾವಣೆ: ರಾಜ್ಯ ಸರ್ಕಾರ ಆದೇಶ
ಎಸ್.ಭರತ್, ಈಶ್ವರ ಉಳ್ಳಾಗಡ್ಡಿ
ಶಿವಕುಮಾರ್ ಪತ್ತಾರ್
| Edited By: |

Updated on: Jul 06, 2023 | 4:26 PM

Share

ಹುಬ್ಬಳ್ಳಿ: ಆದೇಶ ಹೊರಡಿಸಿದ 24 ಗಂಟೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubballi-Dharwad Municipal Corporation) ಆಯುಕ್ತರನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಮತ್ತೊಂದು ಆದೇಶವನ್ನು ಹೊರಡಿಸಿದೆ. ನಿನ್ನೆ ಒಂದು ಆದೇಶ, ಇವತ್ತು ಒಂದು ಆದೇಶ ಹೊರಡಿಸುವ ಮೂಲಕ ಸರ್ಕಾರ ಗೊಂದಲಕ್ಕೀಡು ಮಾಡಿದೆ. ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತರಾಗಿ ನಿನ್ನೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಎಂಡಿ ಎಸ್.ಭರತ್​ ಅವರು ಅಧಿಕಾರ ಸ್ವೀಕರಿಸಿದ್ದರು. ಆದರೆ ಇಂದು ಈಶ್ವರ ಉಳ್ಳಾಗಡ್ಡಿ ಅವರನ್ನು ಪಾಲಿಕೆ ಆಯುಕ್ತರಾಗಿ ಆದೇಶಿಸಿದೆ.

ಆ ಮೂಲಕ 24 ಗಂಟೆಯಲ್ಲಿ ಹು-ಧಾ ಪಾಲಿಕೆ ಆಯುಕ್ತರನ್ನು ಸರ್ಕಾರ ಬದಲಿಸಿದೆ. ಈಶ್ವರ ಉಳ್ಳಾಗಡ್ಡಿ ಬೆಳಗಾವಿ ಜಿಲ್ಲಾ ಯೋಜನಾ ಅಧಿಕಾರಿಯಾಗಿದ್ದರು. ಕೆಲ‌ವು ದಿನಗಳ ಹಿಂದೆ ಪಾಲಿಕೆ ಆಯುಕ್ತ ಗೋಪಾಲಕೃಷ್ಣ ಅವರನ್ನು ವರ್ಗಾವಣೆ ಮಾಡಿದ ನಂತರ ಕೆಲ ದಿನ ಸರ್ಕಾರ ಯಾರನ್ನೂ ನೇಮಿಸಿರಲಿಲ್ಲ.

ಇದನ್ನೂ ಓದಿ: ರಾಜ್ಯ ರಾಜಕಾರಣದಲ್ಲಿ ಸಂಚಲನ: ಕಾಂಗ್ರೆಸ್​ನತ್ತ ಮುಖ ಮಾಡಿದ ಬಿಎಸ್​ ಯಡಿಯೂರಪ್ಪ ಸಂಬಂಧಿ

ನಿನ್ನೆ ಆಯುಕ್ತರಾಗಿ ಭರತ್ ಅವರನ್ನು​ ನೇಮಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶದಂತೆ ನಿನ್ನೆ ಅಧಿಕಾರ ವಹಿಸಿಕೊಂಡಿದ್ದರು. ಆದರೆ ಇಂದು ಈಶ್ವರ ಉಳ್ಳಾಗಡ್ಡಿ ಹು-ಧಾ ಪಾಲಿಕೆ ಆಯುಕ್ತರಾಗಿ ಆದೇಶ ಹೊರಡಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ