AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

24 ಗಂಟೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಬದಲಾವಣೆ: ರಾಜ್ಯ ಸರ್ಕಾರ ಆದೇಶ

ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತರಾಗಿ ನಿನ್ನೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಎಂಡಿ ಎಸ್.ಭರತ್​ ಅವರು ಅಧಿಕಾರ ಸ್ವೀಕರಿಸಿದ್ದರು. ಆದರೆ ಇಂದು ಈಶ್ವರ ಉಳ್ಳಾಗಡ್ಡಿ ಅವರನ್ನು ಪಾಲಿಕೆ ಆಯುಕ್ತರಾಗಿ ಆದೇಶಿಸಿ ರಾಜ್ಯ ಸರ್ಕಾರ 24 ಗಂಟೆಯಲ್ಲಿ ಪಾಲಿಕೆ ಆಯುಕ್ತರನ್ನು ಬದಲಾವಣೆ ಮಾಡಿದೆ.

24 ಗಂಟೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಬದಲಾವಣೆ: ರಾಜ್ಯ ಸರ್ಕಾರ ಆದೇಶ
ಎಸ್.ಭರತ್, ಈಶ್ವರ ಉಳ್ಳಾಗಡ್ಡಿ
ಶಿವಕುಮಾರ್ ಪತ್ತಾರ್
| Edited By: |

Updated on: Jul 06, 2023 | 4:26 PM

Share

ಹುಬ್ಬಳ್ಳಿ: ಆದೇಶ ಹೊರಡಿಸಿದ 24 ಗಂಟೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubballi-Dharwad Municipal Corporation) ಆಯುಕ್ತರನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಮತ್ತೊಂದು ಆದೇಶವನ್ನು ಹೊರಡಿಸಿದೆ. ನಿನ್ನೆ ಒಂದು ಆದೇಶ, ಇವತ್ತು ಒಂದು ಆದೇಶ ಹೊರಡಿಸುವ ಮೂಲಕ ಸರ್ಕಾರ ಗೊಂದಲಕ್ಕೀಡು ಮಾಡಿದೆ. ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತರಾಗಿ ನಿನ್ನೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಎಂಡಿ ಎಸ್.ಭರತ್​ ಅವರು ಅಧಿಕಾರ ಸ್ವೀಕರಿಸಿದ್ದರು. ಆದರೆ ಇಂದು ಈಶ್ವರ ಉಳ್ಳಾಗಡ್ಡಿ ಅವರನ್ನು ಪಾಲಿಕೆ ಆಯುಕ್ತರಾಗಿ ಆದೇಶಿಸಿದೆ.

ಆ ಮೂಲಕ 24 ಗಂಟೆಯಲ್ಲಿ ಹು-ಧಾ ಪಾಲಿಕೆ ಆಯುಕ್ತರನ್ನು ಸರ್ಕಾರ ಬದಲಿಸಿದೆ. ಈಶ್ವರ ಉಳ್ಳಾಗಡ್ಡಿ ಬೆಳಗಾವಿ ಜಿಲ್ಲಾ ಯೋಜನಾ ಅಧಿಕಾರಿಯಾಗಿದ್ದರು. ಕೆಲ‌ವು ದಿನಗಳ ಹಿಂದೆ ಪಾಲಿಕೆ ಆಯುಕ್ತ ಗೋಪಾಲಕೃಷ್ಣ ಅವರನ್ನು ವರ್ಗಾವಣೆ ಮಾಡಿದ ನಂತರ ಕೆಲ ದಿನ ಸರ್ಕಾರ ಯಾರನ್ನೂ ನೇಮಿಸಿರಲಿಲ್ಲ.

ಇದನ್ನೂ ಓದಿ: ರಾಜ್ಯ ರಾಜಕಾರಣದಲ್ಲಿ ಸಂಚಲನ: ಕಾಂಗ್ರೆಸ್​ನತ್ತ ಮುಖ ಮಾಡಿದ ಬಿಎಸ್​ ಯಡಿಯೂರಪ್ಪ ಸಂಬಂಧಿ

ನಿನ್ನೆ ಆಯುಕ್ತರಾಗಿ ಭರತ್ ಅವರನ್ನು​ ನೇಮಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶದಂತೆ ನಿನ್ನೆ ಅಧಿಕಾರ ವಹಿಸಿಕೊಂಡಿದ್ದರು. ಆದರೆ ಇಂದು ಈಶ್ವರ ಉಳ್ಳಾಗಡ್ಡಿ ಹು-ಧಾ ಪಾಲಿಕೆ ಆಯುಕ್ತರಾಗಿ ಆದೇಶ ಹೊರಡಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ