AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

24 ಗಂಟೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಬದಲಾವಣೆ: ರಾಜ್ಯ ಸರ್ಕಾರ ಆದೇಶ

ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತರಾಗಿ ನಿನ್ನೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಎಂಡಿ ಎಸ್.ಭರತ್​ ಅವರು ಅಧಿಕಾರ ಸ್ವೀಕರಿಸಿದ್ದರು. ಆದರೆ ಇಂದು ಈಶ್ವರ ಉಳ್ಳಾಗಡ್ಡಿ ಅವರನ್ನು ಪಾಲಿಕೆ ಆಯುಕ್ತರಾಗಿ ಆದೇಶಿಸಿ ರಾಜ್ಯ ಸರ್ಕಾರ 24 ಗಂಟೆಯಲ್ಲಿ ಪಾಲಿಕೆ ಆಯುಕ್ತರನ್ನು ಬದಲಾವಣೆ ಮಾಡಿದೆ.

24 ಗಂಟೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಬದಲಾವಣೆ: ರಾಜ್ಯ ಸರ್ಕಾರ ಆದೇಶ
ಎಸ್.ಭರತ್, ಈಶ್ವರ ಉಳ್ಳಾಗಡ್ಡಿ
ಶಿವಕುಮಾರ್ ಪತ್ತಾರ್
| Edited By: |

Updated on: Jul 06, 2023 | 4:26 PM

Share

ಹುಬ್ಬಳ್ಳಿ: ಆದೇಶ ಹೊರಡಿಸಿದ 24 ಗಂಟೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubballi-Dharwad Municipal Corporation) ಆಯುಕ್ತರನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಮತ್ತೊಂದು ಆದೇಶವನ್ನು ಹೊರಡಿಸಿದೆ. ನಿನ್ನೆ ಒಂದು ಆದೇಶ, ಇವತ್ತು ಒಂದು ಆದೇಶ ಹೊರಡಿಸುವ ಮೂಲಕ ಸರ್ಕಾರ ಗೊಂದಲಕ್ಕೀಡು ಮಾಡಿದೆ. ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತರಾಗಿ ನಿನ್ನೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಎಂಡಿ ಎಸ್.ಭರತ್​ ಅವರು ಅಧಿಕಾರ ಸ್ವೀಕರಿಸಿದ್ದರು. ಆದರೆ ಇಂದು ಈಶ್ವರ ಉಳ್ಳಾಗಡ್ಡಿ ಅವರನ್ನು ಪಾಲಿಕೆ ಆಯುಕ್ತರಾಗಿ ಆದೇಶಿಸಿದೆ.

ಆ ಮೂಲಕ 24 ಗಂಟೆಯಲ್ಲಿ ಹು-ಧಾ ಪಾಲಿಕೆ ಆಯುಕ್ತರನ್ನು ಸರ್ಕಾರ ಬದಲಿಸಿದೆ. ಈಶ್ವರ ಉಳ್ಳಾಗಡ್ಡಿ ಬೆಳಗಾವಿ ಜಿಲ್ಲಾ ಯೋಜನಾ ಅಧಿಕಾರಿಯಾಗಿದ್ದರು. ಕೆಲ‌ವು ದಿನಗಳ ಹಿಂದೆ ಪಾಲಿಕೆ ಆಯುಕ್ತ ಗೋಪಾಲಕೃಷ್ಣ ಅವರನ್ನು ವರ್ಗಾವಣೆ ಮಾಡಿದ ನಂತರ ಕೆಲ ದಿನ ಸರ್ಕಾರ ಯಾರನ್ನೂ ನೇಮಿಸಿರಲಿಲ್ಲ.

ಇದನ್ನೂ ಓದಿ: ರಾಜ್ಯ ರಾಜಕಾರಣದಲ್ಲಿ ಸಂಚಲನ: ಕಾಂಗ್ರೆಸ್​ನತ್ತ ಮುಖ ಮಾಡಿದ ಬಿಎಸ್​ ಯಡಿಯೂರಪ್ಪ ಸಂಬಂಧಿ

ನಿನ್ನೆ ಆಯುಕ್ತರಾಗಿ ಭರತ್ ಅವರನ್ನು​ ನೇಮಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶದಂತೆ ನಿನ್ನೆ ಅಧಿಕಾರ ವಹಿಸಿಕೊಂಡಿದ್ದರು. ಆದರೆ ಇಂದು ಈಶ್ವರ ಉಳ್ಳಾಗಡ್ಡಿ ಹು-ಧಾ ಪಾಲಿಕೆ ಆಯುಕ್ತರಾಗಿ ಆದೇಶ ಹೊರಡಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್