AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತಮ ದರ್ಜೆ ಶಾಲೆ, ಉಚಿತ ಲ್ಯಾಪ್​ಟಾಪ್; ಹುಬ್ಬಳ್ಳಿ ಧಾರವಾಡ ನಗರ ಪಾಲಿಕೆ ಚುನಾವಣೆಗೆ ಆಮ್ ಆದ್ಮಿ ಪ್ರಣಾಳಿಕೆ

ಪ್ರತಿ ತಿಂಗಳು 20 ಸಾವಿರ ಲೀಟರ್ ಪ್ರತಿ ಮನೆಗೆ ಕುಡಿಯವ ನೀರು ಸೇರಿದಂತೆ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಪ್ ಚುನಾವಣೆಯ ಪ್ರಣಾಳಿಕೆಯಾಗಿ ಘೋಷಣೆ ಮಾಡಿದೆ.

ಉತ್ತಮ ದರ್ಜೆ ಶಾಲೆ, ಉಚಿತ ಲ್ಯಾಪ್​ಟಾಪ್; ಹುಬ್ಬಳ್ಳಿ ಧಾರವಾಡ ನಗರ ಪಾಲಿಕೆ ಚುನಾವಣೆಗೆ ಆಮ್ ಆದ್ಮಿ ಪ್ರಣಾಳಿಕೆ
AAP
TV9 Web
| Edited By: |

Updated on: Aug 21, 2021 | 2:40 PM

Share

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನಗರ ಪಾಲಿಕೆ ಚುನಾವಣೆಯು ಸಪ್ಟೆಂಬರ್ 3 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದಿಂದ (AAP) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಉತ್ತಮ ದರ್ಜೆಯ ಶಾಲೆ, ಮಕ್ಕಳಿಗೆ ಉಚಿತ ಲ್ಯಾಪ್​ಟಾಪ್ , ಎಲ್ಲಾ ಮನೆಗಳಿಗೆ ಪ್ರತೀ ತಿಂಗಳು 20 ಸಾವಿರ ಲೀಟರ್ ನೀರು ನೀಡುವ ಭರವಸೆಯನ್ನು ಆಮ್ ಆದ್ಮಿ ಪಕ್ಷ ನೀಡಿದೆ. ಆಮ್ ಆದ್ಮಿ ಪಕ್ಷ ಆಶ್ವಾಸನೆ ನೀಡುತ್ತಿಲ್ಲ, ಖಾತ್ರಿ ಪಡಿಸಲಿದೆ ಎಂದು ಹೇಳಿದ್ದಾರೆ. ಸ್ಮಾರ್ಟ್ ಸಿಟಿ, ಬಿಆರ್​ಟಿಸಿ​ ಅವೈಜ್ಞಾನಿಕ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ್ದಾರೆ.

ಈಗಾಗಲೇ ಅಭ್ಯರ್ಥಿಗಳ 3 ಪಟ್ಟಿಗಳನ್ನ ಬಿಡುಗಡೆ ಮಾಡಿದ್ದೇವೆ. ಇನ್ನೊಂದು ಪಟ್ಟಿಯನ್ನ ಶೀಘ್ರದಲ್ಲೇ ಬಿಡುಗಡೆ ಮಾಡುತ್ತೆವೆ. ಉತ್ತಮ ದರ್ಜೆಯ ಶಾಲೆಯ ಜೊತೆ ಪ್ರತಿ ಮಕ್ಕಳಿಗೆ ಉಚಿತ ಲ್ಯಾಪ್ಟ್ಯಾಪ್ ನೀಡುತ್ತೇವೆ. ಪ್ರತಿ ತಿಂಗಳು 20 ಸಾವಿರ ಲೀಟರ್ ಪ್ರತಿ ಮನೆಗೆ ಕುಡಿಯವ ನೀರು ಸೇರಿದಂತೆ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಪ್ ಚುನಾವಣೆಯ ಪ್ರಣಾಳಿಕೆಯಾಗಿ ಘೋಷಣೆ ಮಾಡಿದೆ.

ಇದನ್ನೂ ಓದಿ: ಸೆಪ್ಟೆಂಬರ್ 3ಕ್ಕೆ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಎಲೆಕ್ಷನ್; ಇಂದಿನಿಂದ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅವಕಾಶ

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ; ಗೆಲ್ಲುವ ಶಕ್ತಿ ಇರುವ ಅಭ್ಯರ್ಥಿಗೆ ಟಿಕೆಟ್: ಸತೀಶ್ ಜಾರಕಿಹೊಳಿ

(Hubballi Dharwad Municipality Elections AAP Manifesto promises Education Health Water facilities)

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ