AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತಮ ದರ್ಜೆ ಶಾಲೆ, ಉಚಿತ ಲ್ಯಾಪ್​ಟಾಪ್; ಹುಬ್ಬಳ್ಳಿ ಧಾರವಾಡ ನಗರ ಪಾಲಿಕೆ ಚುನಾವಣೆಗೆ ಆಮ್ ಆದ್ಮಿ ಪ್ರಣಾಳಿಕೆ

ಪ್ರತಿ ತಿಂಗಳು 20 ಸಾವಿರ ಲೀಟರ್ ಪ್ರತಿ ಮನೆಗೆ ಕುಡಿಯವ ನೀರು ಸೇರಿದಂತೆ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಪ್ ಚುನಾವಣೆಯ ಪ್ರಣಾಳಿಕೆಯಾಗಿ ಘೋಷಣೆ ಮಾಡಿದೆ.

ಉತ್ತಮ ದರ್ಜೆ ಶಾಲೆ, ಉಚಿತ ಲ್ಯಾಪ್​ಟಾಪ್; ಹುಬ್ಬಳ್ಳಿ ಧಾರವಾಡ ನಗರ ಪಾಲಿಕೆ ಚುನಾವಣೆಗೆ ಆಮ್ ಆದ್ಮಿ ಪ್ರಣಾಳಿಕೆ
AAP
TV9 Web
| Edited By: |

Updated on: Aug 21, 2021 | 2:40 PM

Share

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನಗರ ಪಾಲಿಕೆ ಚುನಾವಣೆಯು ಸಪ್ಟೆಂಬರ್ 3 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದಿಂದ (AAP) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಉತ್ತಮ ದರ್ಜೆಯ ಶಾಲೆ, ಮಕ್ಕಳಿಗೆ ಉಚಿತ ಲ್ಯಾಪ್​ಟಾಪ್ , ಎಲ್ಲಾ ಮನೆಗಳಿಗೆ ಪ್ರತೀ ತಿಂಗಳು 20 ಸಾವಿರ ಲೀಟರ್ ನೀರು ನೀಡುವ ಭರವಸೆಯನ್ನು ಆಮ್ ಆದ್ಮಿ ಪಕ್ಷ ನೀಡಿದೆ. ಆಮ್ ಆದ್ಮಿ ಪಕ್ಷ ಆಶ್ವಾಸನೆ ನೀಡುತ್ತಿಲ್ಲ, ಖಾತ್ರಿ ಪಡಿಸಲಿದೆ ಎಂದು ಹೇಳಿದ್ದಾರೆ. ಸ್ಮಾರ್ಟ್ ಸಿಟಿ, ಬಿಆರ್​ಟಿಸಿ​ ಅವೈಜ್ಞಾನಿಕ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ್ದಾರೆ.

ಈಗಾಗಲೇ ಅಭ್ಯರ್ಥಿಗಳ 3 ಪಟ್ಟಿಗಳನ್ನ ಬಿಡುಗಡೆ ಮಾಡಿದ್ದೇವೆ. ಇನ್ನೊಂದು ಪಟ್ಟಿಯನ್ನ ಶೀಘ್ರದಲ್ಲೇ ಬಿಡುಗಡೆ ಮಾಡುತ್ತೆವೆ. ಉತ್ತಮ ದರ್ಜೆಯ ಶಾಲೆಯ ಜೊತೆ ಪ್ರತಿ ಮಕ್ಕಳಿಗೆ ಉಚಿತ ಲ್ಯಾಪ್ಟ್ಯಾಪ್ ನೀಡುತ್ತೇವೆ. ಪ್ರತಿ ತಿಂಗಳು 20 ಸಾವಿರ ಲೀಟರ್ ಪ್ರತಿ ಮನೆಗೆ ಕುಡಿಯವ ನೀರು ಸೇರಿದಂತೆ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಪ್ ಚುನಾವಣೆಯ ಪ್ರಣಾಳಿಕೆಯಾಗಿ ಘೋಷಣೆ ಮಾಡಿದೆ.

ಇದನ್ನೂ ಓದಿ: ಸೆಪ್ಟೆಂಬರ್ 3ಕ್ಕೆ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಎಲೆಕ್ಷನ್; ಇಂದಿನಿಂದ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅವಕಾಶ

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ; ಗೆಲ್ಲುವ ಶಕ್ತಿ ಇರುವ ಅಭ್ಯರ್ಥಿಗೆ ಟಿಕೆಟ್: ಸತೀಶ್ ಜಾರಕಿಹೊಳಿ

(Hubballi Dharwad Municipality Elections AAP Manifesto promises Education Health Water facilities)

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ