AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಗಿಯ ಕೈಗೇ ಗ್ಲುಕೋಸ್‌ ಬಾಟಲಿ ನೀಡಿದ ವೈದ್ಯರು! ಕಿಮ್ಸ್‌ ಮಾನ ಮೂರು ಕಾಸಿಗೆ ಹರಾಜು

ಹುಬ್ಬಳ್ಳಿ : ಹುಬ್ಬಳ್ಳಿಯ ಕಿಮ್ಸ್‌ ಅಂದ್ರೆ ಉತ್ತರ ಕರ್ನಾಟಕದ ಜನರ ಪಾಲಿಗೆ ಆಪತ್ಬಾಂಧವ. ಅತ್ಯುತ್ತಮ ವೈದ್ಯಕೀಯ ಸೌಲಭ್ಯ ಹೊಂದಿರುವ ಈ ಆಸ್ಪತ್ರೆ, ಈಗ ಅಲ್ಲಿನ ಸಿಬ್ಬಂದಿಯ ನಿರ್ಲ್ಯಕ್ಷ ಮತ್ತು ಬೇಜವಾಬ್ದಾರಿಯಿಂದಾಗಿ ಮೊದಲಿನ ಮಹತ್ವ ಉಳಿಸಿಕೊಂಡಿಲ್ಲ. ಆದ್ರೂ ಬಡವರಿಗೆ ಬೇರೆ ಮಾರ್ಗವಿಲ್ಲವಾಗಿದೆ. ರೋಗಿಯ ಕೈಗೇ ಗ್ಲುಕೋಸ್‌ ಬಾಟಲ್‌ ಹೌದು, ಕಿಮ್ಸ್‌ನಲ್ಲಿ ನಡೆದಿದೆಯೆನ್ನಲಾದ ಸಿಬ್ಬಂದಿಗಳ ಬೇಜವಾಬ್ದಾರಿತನ ಈಗ ಇಡೀ ಕಿಮ್ಸ್‌ ತಲೆ ತಗ್ಗಿಸುವಂತೆ ಮಾಡಿದೆ. ಚಿಕಿತ್ಸೆಗಾಗಿ ದಾಖಲಾದ ರೋಗಿಯ ಕೈಯಲ್ಲೇ ಗ್ಲೂಕೋಸ್‌ ಬಾಟಲ್‌ ಹಿಡಿಯೋದಕ್ಕೆ ಕೊಟ್ಟಿದ್ದಾರೆ. ಸರಿಯಾದ ಸ್ಟ್ಯಾಂಡ್‌ ಸೌಲಭ್ಯ […]

ರೋಗಿಯ ಕೈಗೇ ಗ್ಲುಕೋಸ್‌ ಬಾಟಲಿ ನೀಡಿದ ವೈದ್ಯರು!  ಕಿಮ್ಸ್‌ ಮಾನ ಮೂರು ಕಾಸಿಗೆ ಹರಾಜು
Guru
| Edited By: |

Updated on: Jun 19, 2020 | 1:18 PM

Share

ಹುಬ್ಬಳ್ಳಿ : ಹುಬ್ಬಳ್ಳಿಯ ಕಿಮ್ಸ್‌ ಅಂದ್ರೆ ಉತ್ತರ ಕರ್ನಾಟಕದ ಜನರ ಪಾಲಿಗೆ ಆಪತ್ಬಾಂಧವ. ಅತ್ಯುತ್ತಮ ವೈದ್ಯಕೀಯ ಸೌಲಭ್ಯ ಹೊಂದಿರುವ ಈ ಆಸ್ಪತ್ರೆ, ಈಗ ಅಲ್ಲಿನ ಸಿಬ್ಬಂದಿಯ ನಿರ್ಲ್ಯಕ್ಷ ಮತ್ತು ಬೇಜವಾಬ್ದಾರಿಯಿಂದಾಗಿ ಮೊದಲಿನ ಮಹತ್ವ ಉಳಿಸಿಕೊಂಡಿಲ್ಲ. ಆದ್ರೂ ಬಡವರಿಗೆ ಬೇರೆ ಮಾರ್ಗವಿಲ್ಲವಾಗಿದೆ.

ರೋಗಿಯ ಕೈಗೇ ಗ್ಲುಕೋಸ್‌ ಬಾಟಲ್‌ ಹೌದು, ಕಿಮ್ಸ್‌ನಲ್ಲಿ ನಡೆದಿದೆಯೆನ್ನಲಾದ ಸಿಬ್ಬಂದಿಗಳ ಬೇಜವಾಬ್ದಾರಿತನ ಈಗ ಇಡೀ ಕಿಮ್ಸ್‌ ತಲೆ ತಗ್ಗಿಸುವಂತೆ ಮಾಡಿದೆ. ಚಿಕಿತ್ಸೆಗಾಗಿ ದಾಖಲಾದ ರೋಗಿಯ ಕೈಯಲ್ಲೇ ಗ್ಲೂಕೋಸ್‌ ಬಾಟಲ್‌ ಹಿಡಿಯೋದಕ್ಕೆ ಕೊಟ್ಟಿದ್ದಾರೆ. ಸರಿಯಾದ ಸ್ಟ್ಯಾಂಡ್‌ ಸೌಲಭ್ಯ ಇಲ್ಲದಿರುವುದಕ್ಕೆ ರೋಗಿಗಳು ಅನಾನುಕೂಲ ಅನುಭವಿಸುವಂತಾಗಿದೆ.

ವೈದ್ಯರ ಬೇಜವಾದ್ಬಾರಿ ವಿಡಿಯೇದಲ್ಲಿ ದಾಖಲು ಆದ್ರೆ ರೋಗಿಯ ಕೈಗೆ ಗ್ಲುಕೋಸ್‌ ಬಾಟಲಿ ನೀಡಿದ ಘಟನೆಯ ವಿಡಿಯೋ ಈಗ ಟಿವಿ9 ಗೆ ಸಿಕ್ಕಿದೆ. ಈ ವಿಡಿಯೋದಲ್ಲಿ ವೈದ್ಯರು ರೋಗಿಯ ಕೈಗೆ ಗ್ಲುಕೋಸ್‌ ಬಾಟಲ್‌ ಕೊಟ್ಟಿರೋದು, ಕೆಲವರಿಗೆ ಸ್ಟ್ರೇಚರ್‌ನಲ್ಲೇ ಚಿಕಿತ್ಸೆ ನೀಡಿರೋದು ಕಾಣುತ್ತೆ. ಇಷ್ಟೇ ಅಲ್ಲ, ರಾತ್ರಿ ವೇಳೆ ಯಾವುದೇ ಸಿಬ್ಬಂದಿ ಆಸ್ಪತ್ರೆಯಲ್ಲಿ ಇರೋದೇ ಇಲ್ಲ. ಸರಿಯಾದ ಬೆಡ್‌ಗಳಿರೋದಿಲ್ಲ ಎನ್ನುವ ಆರೋಪಗಳು ಕಿಮ್ಸ್‌ ಸಿಬ್ಬಂದಿಯ ಮೇಲೆ ಕೇಳಿ ಬರುತ್ತಿವೆ.

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ