AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಗಿಯ ಕೈಗೇ ಗ್ಲುಕೋಸ್‌ ಬಾಟಲಿ ನೀಡಿದ ವೈದ್ಯರು! ಕಿಮ್ಸ್‌ ಮಾನ ಮೂರು ಕಾಸಿಗೆ ಹರಾಜು

ಹುಬ್ಬಳ್ಳಿ : ಹುಬ್ಬಳ್ಳಿಯ ಕಿಮ್ಸ್‌ ಅಂದ್ರೆ ಉತ್ತರ ಕರ್ನಾಟಕದ ಜನರ ಪಾಲಿಗೆ ಆಪತ್ಬಾಂಧವ. ಅತ್ಯುತ್ತಮ ವೈದ್ಯಕೀಯ ಸೌಲಭ್ಯ ಹೊಂದಿರುವ ಈ ಆಸ್ಪತ್ರೆ, ಈಗ ಅಲ್ಲಿನ ಸಿಬ್ಬಂದಿಯ ನಿರ್ಲ್ಯಕ್ಷ ಮತ್ತು ಬೇಜವಾಬ್ದಾರಿಯಿಂದಾಗಿ ಮೊದಲಿನ ಮಹತ್ವ ಉಳಿಸಿಕೊಂಡಿಲ್ಲ. ಆದ್ರೂ ಬಡವರಿಗೆ ಬೇರೆ ಮಾರ್ಗವಿಲ್ಲವಾಗಿದೆ. ರೋಗಿಯ ಕೈಗೇ ಗ್ಲುಕೋಸ್‌ ಬಾಟಲ್‌ ಹೌದು, ಕಿಮ್ಸ್‌ನಲ್ಲಿ ನಡೆದಿದೆಯೆನ್ನಲಾದ ಸಿಬ್ಬಂದಿಗಳ ಬೇಜವಾಬ್ದಾರಿತನ ಈಗ ಇಡೀ ಕಿಮ್ಸ್‌ ತಲೆ ತಗ್ಗಿಸುವಂತೆ ಮಾಡಿದೆ. ಚಿಕಿತ್ಸೆಗಾಗಿ ದಾಖಲಾದ ರೋಗಿಯ ಕೈಯಲ್ಲೇ ಗ್ಲೂಕೋಸ್‌ ಬಾಟಲ್‌ ಹಿಡಿಯೋದಕ್ಕೆ ಕೊಟ್ಟಿದ್ದಾರೆ. ಸರಿಯಾದ ಸ್ಟ್ಯಾಂಡ್‌ ಸೌಲಭ್ಯ […]

ರೋಗಿಯ ಕೈಗೇ ಗ್ಲುಕೋಸ್‌ ಬಾಟಲಿ ನೀಡಿದ ವೈದ್ಯರು!  ಕಿಮ್ಸ್‌ ಮಾನ ಮೂರು ಕಾಸಿಗೆ ಹರಾಜು
Guru
Guru| Edited By: ಸಾಧು ಶ್ರೀನಾಥ್​|

Updated on: Jun 19, 2020 | 1:18 PM

Share

ಹುಬ್ಬಳ್ಳಿ : ಹುಬ್ಬಳ್ಳಿಯ ಕಿಮ್ಸ್‌ ಅಂದ್ರೆ ಉತ್ತರ ಕರ್ನಾಟಕದ ಜನರ ಪಾಲಿಗೆ ಆಪತ್ಬಾಂಧವ. ಅತ್ಯುತ್ತಮ ವೈದ್ಯಕೀಯ ಸೌಲಭ್ಯ ಹೊಂದಿರುವ ಈ ಆಸ್ಪತ್ರೆ, ಈಗ ಅಲ್ಲಿನ ಸಿಬ್ಬಂದಿಯ ನಿರ್ಲ್ಯಕ್ಷ ಮತ್ತು ಬೇಜವಾಬ್ದಾರಿಯಿಂದಾಗಿ ಮೊದಲಿನ ಮಹತ್ವ ಉಳಿಸಿಕೊಂಡಿಲ್ಲ. ಆದ್ರೂ ಬಡವರಿಗೆ ಬೇರೆ ಮಾರ್ಗವಿಲ್ಲವಾಗಿದೆ.

ರೋಗಿಯ ಕೈಗೇ ಗ್ಲುಕೋಸ್‌ ಬಾಟಲ್‌ ಹೌದು, ಕಿಮ್ಸ್‌ನಲ್ಲಿ ನಡೆದಿದೆಯೆನ್ನಲಾದ ಸಿಬ್ಬಂದಿಗಳ ಬೇಜವಾಬ್ದಾರಿತನ ಈಗ ಇಡೀ ಕಿಮ್ಸ್‌ ತಲೆ ತಗ್ಗಿಸುವಂತೆ ಮಾಡಿದೆ. ಚಿಕಿತ್ಸೆಗಾಗಿ ದಾಖಲಾದ ರೋಗಿಯ ಕೈಯಲ್ಲೇ ಗ್ಲೂಕೋಸ್‌ ಬಾಟಲ್‌ ಹಿಡಿಯೋದಕ್ಕೆ ಕೊಟ್ಟಿದ್ದಾರೆ. ಸರಿಯಾದ ಸ್ಟ್ಯಾಂಡ್‌ ಸೌಲಭ್ಯ ಇಲ್ಲದಿರುವುದಕ್ಕೆ ರೋಗಿಗಳು ಅನಾನುಕೂಲ ಅನುಭವಿಸುವಂತಾಗಿದೆ.

ವೈದ್ಯರ ಬೇಜವಾದ್ಬಾರಿ ವಿಡಿಯೇದಲ್ಲಿ ದಾಖಲು ಆದ್ರೆ ರೋಗಿಯ ಕೈಗೆ ಗ್ಲುಕೋಸ್‌ ಬಾಟಲಿ ನೀಡಿದ ಘಟನೆಯ ವಿಡಿಯೋ ಈಗ ಟಿವಿ9 ಗೆ ಸಿಕ್ಕಿದೆ. ಈ ವಿಡಿಯೋದಲ್ಲಿ ವೈದ್ಯರು ರೋಗಿಯ ಕೈಗೆ ಗ್ಲುಕೋಸ್‌ ಬಾಟಲ್‌ ಕೊಟ್ಟಿರೋದು, ಕೆಲವರಿಗೆ ಸ್ಟ್ರೇಚರ್‌ನಲ್ಲೇ ಚಿಕಿತ್ಸೆ ನೀಡಿರೋದು ಕಾಣುತ್ತೆ. ಇಷ್ಟೇ ಅಲ್ಲ, ರಾತ್ರಿ ವೇಳೆ ಯಾವುದೇ ಸಿಬ್ಬಂದಿ ಆಸ್ಪತ್ರೆಯಲ್ಲಿ ಇರೋದೇ ಇಲ್ಲ. ಸರಿಯಾದ ಬೆಡ್‌ಗಳಿರೋದಿಲ್ಲ ಎನ್ನುವ ಆರೋಪಗಳು ಕಿಮ್ಸ್‌ ಸಿಬ್ಬಂದಿಯ ಮೇಲೆ ಕೇಳಿ ಬರುತ್ತಿವೆ.

Follow Us
Guru
Guru
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್