AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರ್ಸ್​​ಗಳನ್ನು ಗುರಿಯಾಗಿಸಿಕೊಂಡು ಹುಬ್ಬಳ್ಳಿಯ ಕಿಮ್ಸ್​ನ ಎಂಬಿಬಿಎಸ್​ ವಿದ್ಯಾರ್ಥಿಗಳಿಂದ ರಿಲ್ಸ್; ವಿಡಿಯೋ ವೈರಲ್​

ಹುಬ್ಬಳ್ಳಿಯ ಕಿಮ್ಸ್​​ನ ವೈದ್ಯಕೀಯ ವಿದ್ಯಾರ್ಥಿಗಳು ಚಲಚಿತ್ರದ ಹಾಡಿಗೆ ರೀಲ್ಸ್​​ ಮಾಡುವ ಮೂಲಕ ಪೇಚಿಗೆ ಸಿಲುಕಿಕೊಂಡಿದ್ದಾರೆ. ಹೌದು ವೈದ್ಯಕೀಯ ವಿದ್ಯಾರ್ಥಿಗಳು ಆಸ್ಪತ್ರೆಯ ನರ್ಸ್​​ಗಳನ್ನು ಗುರಿಯಾಗಿಟ್ಟುಕೊಂಡು ಇನ್ಸ್ಟಾಗ್ರಾಮ್​​ನಲ್ಲಿ ರಿಲ್ಸ್ ಮಾಡಿದ್ದಾರೆ. ಇದಕ್ಕೆ ಕರ್ನಾಟಕ ರಾಜ್ಯ ನರ್ಸ್ ಅಸೋಸಿಯೇಷನ್ ಆಕ್ರೋಶ ವ್ಯಕ್ತಪಡಿಸಿದೆ.

ಶಿವಕುಮಾರ್ ಪತ್ತಾರ್
| Edited By: ವಿವೇಕ ಬಿರಾದಾರ|

Updated on:Aug 08, 2023 | 9:03 AM

Share

ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ಇನ್ಸ್ಟಾಗ್ರಾಮ್​​ನಲ್ಲಿ (Instagram) ರೀಲ್ಸ್​​ (Reels) ಮಾಡುವ ಮೂಲಕ ಸಾಕಷ್ಟು ಜನರು ಪ್ರಸಿದ್ಧಿಯಾಗುತ್ತಿದ್ದಾರೆ. ಹಾಗೇ ಟ್ರೋಲ್​ ಆಗುತ್ತಿದ್ದಾರೆ. ಹಾಗೆಯೇ ರೀಲ್ಸ್​ ಮೂಲಕ ಅದೆಷ್ಟೋ ಪ್ರತಿಭೆಗಳು ಮುನ್ನಲೆಗೆ ಬಂದಿವೆ. ಇದೇರೀತಿ ರಾಜ್ಯದ ಪ್ರಸಿದ್ಧ ಹುಬ್ಬಳ್ಳಿಯ (Hubballi) ಕಿಮ್ಸ್​​ನ ಆಸ್ಪತ್ರೆಯ (Kims) ವೈದ್ಯಕೀಯ ವಿದ್ಯಾರ್ಥಿಗಳು ಚಲಚಿತ್ರದ ಹಾಡಿಗೆ ರೀಲ್ಸ್​​ ಮಾಡುವ ಮೂಲಕ ಪೇಚಿಗೆ ಸಿಲುಕಿಕೊಂಡಿದ್ದಾರೆ. ಹೌದು ವೈದ್ಯಕೀಯ ವಿದ್ಯಾರ್ಥಿಗಳು ಆಸ್ಪತ್ರೆಯ ನರ್ಸ್​​ಗಳನ್ನು ಗುರಿಯಾಗಿಟ್ಟುಕೊಂಡು ಇನ್ಸ್ಟಾಗ್ರಾಮ್​​ನಲ್ಲಿ ರಿಲ್ಸ್ ಮಾಡಿದ್ದಾರೆ. ಇದಕ್ಕೆ ಕರ್ನಾಟಕ ರಾಜ್ಯ ನರ್ಸ್ ಅಸೋಸಿಯೇಷನ್ ಆಕ್ರೋಶ ವ್ಯಕ್ತಪಡಿಸಿದೆ.

ಯಾವುದೇ ಅನುಮತಿ ಪಡೆಯದೆ ಕಿಮ್ಸ್ ಆಸ್ಪತ್ರೆ ಒಳಗಡೆ ನಟ ಪ್ರಜ್ವಲ್ ದೇವರಾಜ್ ಅಭಿನಯದ ಭದ್ರ ಚಿತ್ರದ “ನಂಬೆಡ ನಂಬೆಡ ಹುಡುಗಿರನ್ನು ನಂಬೇಡ” ಅನ್ನೋ ಹಾಡಿಗೆ ವಿದ್ಯಾರ್ಥಿಗಳು ರೀಲ್ಸ್​ ಮಾಡಿದ್ದಾರೆ. ಈ ಹಾಡಿನ ಮಧ್ಯೆ ಬರುವ “ನಂಬೆಡ ನಂಬೆಡ ನರ್ಸ್​​ಗಳನ್ನು ನಂಬೇಡ” ಸಾಲಿಗೆ ನೃತ್ಯ ಮಾಡಿದ್ದಾರೆ. ಈ ವಿಡಿಯೋವನ್ನು ಮಹೇಶ್ ರೆಡ್ಡಿ ಎಂಬುವ ವಿದ್ಯಾರ್ಥಿಯ ಅಕೌಂಟ್​ನಿಂದ ಪೋಸ್ಟ್​ ಮಾಡಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ: ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ಪೋಸ್ಟ್​​ ಪ್ರಕರಣ; ಕಿಡಗೇಡಿಯಿಂದ ಪ್ರಚೋದನಕಾರಿ ವಿಡಿಯೋ ಅಪ್ಲೋಡ್ ​

ಸದ್ಯ ಈ ವಿಡಿಯೋ ಫುಲ್ ವೈರಲ್ ಆದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ನರ್ಸ್ ಅಸೋಸಿಯೇಷನ್ ಮತ್ತು ಧಾರವಾಡ ಜಿಲ್ಲಾ ಶುಶ್ರೂಷಕರ ಸಂಘ ಕಿಮ್ಸ್ ನಿರ್ದೇಶಕರಿಗೆ ಪತ್ರ ಬರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:59 am, Tue, 8 August 23

Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ