AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾ ಪೊಲೀಸ್​ನನ್ನು ಬಂಧಿಸಿದ ಹುಬ್ಬಳ್ಳಿ ಪೊಲೀಸರು, ವಿಡಿಯೋ ನೋಡಿ

ಹಳೇ ಹುಬ್ಬಳ್ಳಿ ಪೊಲೀಸರು ಗೋವಾ ಕ್ರೈಂ ಬ್ರಾಂಚ್‌ನ ಅಮಿತ್ ನಾಯಕ್ ಎಂಬ ಪೊಲೀಸ್ ಅಧಿಕಾರಿಯನ್ನು ಬಂಧಿಸಿದ್ದಾರೆ. ನಟೋರಿಯಸ್ ಆರೋಪಿ ಸುಲೇಮಾನ್ ಸಿದ್ದಿಕಿ ಜೊತೆ ಪರಾರಿಯಾಗಿದ್ದ ನಾಯಕ್, ಹುಬ್ಬಳ್ಳಿಯಲ್ಲಿ ತಲೆಮರೆಸಿಕೊಂಡಿದ್ದ. ಸಿದ್ದಿಕಿ ಹಲವು ರಾಜ್ಯಗಳಲ್ಲಿ ಹಲವು ಅಪರಾಧಗಳಲ್ಲಿ ಭಾಗಿಯಾಗಿದ್ದಾನೆ. ಪೊಲೀಸ್ ಕಸ್ಟಡಿಯಿಂದ ಸಿದ್ದಿಕಿ ತಪ್ಪಿಸಿಕೊಂಡಾಗ ನಾಯಕ್ ಕೂಡ ಆತನೊಂದಿಗೆ ಪರಾರಿಯಾಗಿದ್ದ.

ಶಿವಕುಮಾರ್ ಪತ್ತಾರ್
| Edited By: |

Updated on:Dec 14, 2024 | 11:47 AM

Share

ಹುಬ್ಬಳ್ಳಿ, ಡಿಸೆಂಬರ್​ 14: ನಟೋರಿಯಸ್ ಕ್ರಿಮಿನಲ್ ಜೊತೆಗೆ ಬಂದಿದ್ದ ಗೋವಾ (Goa) ಪೊಲೀಸ್​ನನ್ನು ಹಳೇ ಹುಬ್ಬಳ್ಳಿಯ ಪೊಲೀಸರು (Old Hubballi Police) ಬಂಧಿಸಿದ್ದಾರೆ. ಬಂಧಿತ ಅಮಿತ ನಾಯಕ್ ಗೋವಾ ಪೊಲೀಸ್ ಕ್ರೈಂ ಬ್ರಾಂಚ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಆರೋಪಿ ಸುಲೇಮಾನ್ ಸಿದ್ದಿಕಿ ಹೈದರಾಬಾದ್, ಪುಣೆ, ದೆಹಲಿ, ಗೋವಾ ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದಾನೆ. ಈತನ ವಿರುದ್ಧ ಕೊಲೆ, ಕೊಲೆ‌ ಯತ್ನ, ಬೆದರಿಕೆ, ವಂಚನೆ, ಭೂ ಮಾಫಿಯಾ ದಂಧೆ, ಸಾರ್ವಜನಿಕರನ್ನು ಹೆದರಿಸಿ ದುಡ್ಡು ಕೀಳುವುದು, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಗಳಿವೆ.

ಇದನ್ನೂ ಓದಿ: ಹುಬ್ಬಳ್ಳಿ ಕಿಮ್ಸ್​ನಲ್ಲೂ ಗರ್ಭಿಣಿಯರು, ಶಿಶುಗಳ ಮರಣ ಬೆಳಕಿಗೆ!

ಈ ಹಿನ್ನೆಲೆಯಲ್ಲಿ ಹತ್ತಕ್ಕೂ ಹೆಚ್ಚು ರಾಜ್ಯಗಳಿಗೆ ಬೇಕಾಗಿರುವ ನಟೋರಿಯಸ್ ಕ್ರಿಮಿನಲ್ ಸುಲೇಮಾನ್ ಸಿದ್ದಿಕಿಯನ್ನು ಬಂಧಿಸಿ ಗೋವಾ ಪೊಲೀಸರು ಕಂಬಿ ಹಿಂದೆ ತಳ್ಳಿದ್ದರು. ನಟೋರಿಯಸ್ ಕ್ರಿಮಿನಲ್ ಸುಲೇಮಾನ್ ಸಿದ್ದಿಕಿ ಕಾಯಲು ಅಮಿತ್ ನಾಯಕನನ್ನ ನೇಮಕ ಮಾಡಲಾಗಿತ್ತು.

ಆದರೆ, ಸುಲೇಮಾನ್ ಸಿದ್ದಿಕಿಯನ್ನು ಶುಕ್ರವಾರ (ಡಿ.13) ಮಧ್ಯರಾತ್ರಿ ಕಸ್ಟಡಿಯಿಂದ ಬಿಟ್ಟಿದ್ದಲ್ಲದೇ, ಆತನೊಂದಿಗೆಯೇ ತಾನು ಪರಾರಿಯಾಗಿದ್ದನು. ನಟೋರಿಯಸ್ ಕ್ರಿಮಿನಲ್‌‌ ಜೊತೆಗೆ ಪೊಲೀಸ್ ಠಾಣೆಯಿಂದ ಎಸ್ಕೇಪ್ ಅಗಿದ್ದ ಅಮಿತ್ ನಾಯಕ ಗೋವಾದಿಂದ ತಲೆ‌ ಮರೆಸಿಕೊಳ್ಳಲು ಹುಬ್ಬಳ್ಳಿಗೆ ಬಂದಿದ್ದನು. ಇಲ್ಲಿ ಹಳೇ ಹುಬ್ಬಳ್ಳಿಯ ಪೊಲೀಸರ ಕೈವಶವಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:04 am, Sat, 14 December 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್