ಹುಬ್ಬಳ್ಳಿ: ಟವರ್​ನಲ್ಲಿ ಇಸ್ಲಾಂ ಬಾವುಟದ ಕೆಳಗೆ ಭಗವಾ ಧ್ವಜ ಕಟ್ಟಿದ ಆರೋಪ, ಹಿಂಜಾವೇ ದೂರು

ಹುಬ್ಬಳ್ಳಿಯಲ್ಲಿ ಅಶಾಂತಿ ಕದಡುವ ಯತ್ನ ನಡೆದಿದೆ. ಟವರ್ ಮೇಲೆ ಇಸ್ಲಾಂ ಧರ್ಜ ಹಾರಿಸಿ ಅದರ ಕೆಳಗೆ ಕೇಸರಿ ಧ್ವಜ ಕಟ್ಟಲಾಗಿದ್ದು, ಇದನ್ನು ವ್ಯಕ್ತಿಯೊಬ್ಬನೇ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಹಿಂಜಾವೇ ಕಾರ್ಯಕರ್ತರು ನೀಡಿದ ದೂರಿನ ಅನ್ವಯ ಪೊಲೀಸರು ಧ್ವಜಗಳನ್ನು ತೆರವುಗೊಳಿಸಿದ್ದಾರೆ.

ಹುಬ್ಬಳ್ಳಿ: ಟವರ್​ನಲ್ಲಿ ಇಸ್ಲಾಂ ಬಾವುಟದ ಕೆಳಗೆ ಭಗವಾ ಧ್ವಜ ಕಟ್ಟಿದ ಆರೋಪ, ಹಿಂಜಾವೇ ದೂರು
ಟವರ್ ಮೇಲೆ ಇಸ್ಲಾಂ ಬಾವುಟದ ಕೆಳಗೆ ಕಟ್ಟಿದ ಕೇಸರಿ ಧ್ವಜ
Follow us
| Updated By: Rakesh Nayak Manchi

Updated on:Aug 15, 2023 | 9:44 PM

ಹುಬ್ಬಳ್ಳಿ, ಆಗಸ್ಟ್ 15: ಟವರ್ ಮೇಲೆ ಇಸ್ಲಾಂ ಧರ್ಜ ಹಾರಿಸಿ ಅದರ ಕೆಳಗೆ ಕೇಸರಿ ಧ್ವಜ ಕಟ್ಟಿ ಅಶಾಂತಿ ಸೃಷ್ಟಿಸುವ ಹುನ್ನಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಹಿಂದೂ ಜಾಗರಣ ವೇದಿಕೆ (Hindu Jagarana Vedik) ಕಾರ್ಯಕರ್ತರು ನೀಡಿದ ದೂರಿನ ಅನ್ವಯ ಹಳೇ ಹುಬ್ಬಳ್ಳಿ ಪೊಲೀಸರು ಟವರ್​ನಲ್ಲಿದ್ದ ಧ್ವಜಗಳನ್ನು ತೆರವುಗೊಳಿಸಿದ್ದಲ್ಲದೆ, ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.

ಹುಬ್ಬಳ್ಳಿಯ ಆನಂದನಗರದ ಗೋಡ್ಕೆ ಫ್ಲ್ಯಾಟ್​​ನಲ್ಲಿರುವ ಟವರ್ ಮೇಲೆ ಇಸ್ಲಾಂ ಧರ್ಮದ ಬಾವುಟದ ಕೆಳಗೆ ಭಗವಾ ಧ್ವಜ ಕಟ್ಟಲಾಗಿದೆ. ಈ ಎರಡು ಬಾವುಟಗಳನ್ನು ಒಬ್ಬನೇ ಕಟ್ಟಲಾಗಿದೆ. ಅಲ್ಲದೆ, ಇದು ಜಿಹಾದಿ ಕೆಲಸವಾಗಿದೆ ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆ ಹಳೇ ಹುಬ್ಬಳ್ಳಿ ಠಾಣೆಗೆ ದೂರು ನೀಡಿತ್ತು.

ಇದನ್ನೂ ಓದಿ: ಚಾಮರಾಜಪೇಟೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ, ಹಿಂದೂ ಸಂಘಟನೆ ಕಾರ್ಯಕರ್ತರ ಅಸಮಾಧಾನ, ಆಕ್ರೋಶ

ಕೂಡಲೇ ಎಚ್ಚೆತ್ತ ಪೊಲೀಸರು ಸ್ಥಳಕ್ಕೆ ಆಗಮಿಸಿ ಎರಡೂ ಧ್ವಜಗಳನ್ನು ತೆರವುಗೊಳಿಸಿದ್ದಾರೆ. ಅಲ್ಲದೆ, ಘಟನಾ ಸ್ಥಳದಲ್ಲೇ ಪೊಲೀಸರು ಬೀಡುಬಿಟ್ಟಿದ್ದಾರೆ. ಘಟನೆ ಸಂಬಂಧ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ರೇಣುಕಾ ಸುಕಾಮಾರ ಅವರು ಮಾಹಿತಿ ಸಂಗ್ರಹಿಸಿದ್ದಾರೆ.

ಬಳಿಕ ಮಾತನಾಡಿದ ಪೊಲೀಸ್ ಆಯುಕ್ತರು, ಗೋಡ್ಕೆ ಪ್ಲಾಟ್​ನಲ್ಲಿರುವ ಏರಟೆಲ್ ಟವರ್ ಮೇಲೆ ಎರಡು ಧರ್ಮದ ಬಾವುಟ ಹಾರಿಸಿದ್ದಾರೆ. ಅದರಲ್ಲಿ ಧ್ವಜ ಏರುಪೇರಿದೆ ಎಂದು ದೂರು ಕೊಟ್ಟಿದ್ದಾರೆ. ಎರಡು ಧರ್ಮದವರಿಗೆ ತೊಂದರೆ ಕೊಡಬೇಕೆಂದು ಕಿಡಗೇಡಿ ಇಂದು ದ್ವಜಗಳನ್ನು ಕಟ್ಟಿದ್ದಾರೆ. ಆದರೆ ಅದು ಪಾಕಿಸ್ತಾನ ಧ್ವಜ ಅಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೆ, ಆರೋಪಿ ಬಂಧನಕ್ಕೆ ತನಿಖೆ ಕೈಗೊಳ್ಳಲಾಗಿದೆ ಎಂದರು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:44 pm, Tue, 15 August 23

‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?