AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಚೆನ್ನಮ್ಮ ವೃತ್ತದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಶಿಫಾರಸು; ಆಕ್ಷೇಪಗಳಿದ್ದರೆ ಸಲ್ಲಿಸಲು ಅವಕಾಶ

ಹುಬ್ಬಳ್ಳಿ-ಗದಗ, ಹುಬ್ಬಳ್ಳಿ-ಬೆಂಗಳೂರು, ಹುಬ್ಬಳ್ಳಿ-ವಿಜಯಪುರ ಸಂಪರ್ಕ ಕಲ್ಪಿಸುವ ಫ್ಲೈಓವರ್​ ಇದು ಎಂದು ಹುಬ್ಬಳ್ಳಿಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿ: ಚೆನ್ನಮ್ಮ ವೃತ್ತದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಶಿಫಾರಸು; ಆಕ್ಷೇಪಗಳಿದ್ದರೆ ಸಲ್ಲಿಸಲು ಅವಕಾಶ
ಹುಬ್ಬಳ್ಳಿ ಚೆನ್ನಮ್ಮ ವೃತ್ತ (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 20, 2021 | 11:10 PM

Share

ಹುಬ್ಬಳ್ಳಿ: ಇಲ್ಲಿನ ಚೆನ್ನಮ್ಮ ವೃತ್ತದಲ್ಲಿ ಫ್ಲೈಓರ್ ಸಂಬಂಧ ಧಾರವಾಡ ಜಿಲ್ಲಾಧಿಕಾರಿ ಹಾಗೂ ಕಮಿಷನರ್​ ನೇತೃತ್ವದಲ್ಲಿ ಸಮಿತಿ ಸುದ್ದಿಗೋಷ್ಠಿ ನಡೆಸಲಾಗಿದೆ. ಫ್ಲೈಓವರ್​ಗೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ, ಇದೀಗ ಸಮಗ್ರ ಅಧ್ಯಯನ ಬಳಿಕ ಕೆಲ ಬದಲಾವಣೆಯೊಂದಿಗೆ ಶಿಫಾರಸು ಮಾಡಲಾಗಿದೆ. ಮೇಲ್ಸೇತುವೆ​ ನಿರ್ಮಾಣಕ್ಕೆ ಶಿಫಾರಸು ಮಾಡುತ್ತಿದ್ದೇವೆ. ಗದಗ ರಸ್ತೆಯಲ್ಲಿ ಸುಮಾರು ಅರ್ಧ ಕಿಲೋಮೀಟರ್​ನಷ್ಟು ಕಡಿತ ಮಾಡಲಾಗಿದೆ. 3 ಬಿಆರ್​ಟಿಎಸ್​ ಬಸ್ ನಿಲ್ದಾಣ ತೆಗೆದುಹಾಕಲು ಹೇಳಿದ್ದೇವೆ. ಮತ್ತೆ ಆಕ್ಷೇಪಗಳಿದ್ದರೆ ಡಿಸಿ ಕಚೇರಿಗೆ ಸಲ್ಲಿಸಲು ಅವಕಾಶವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

199 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲೈಓವರ್​​ ನಿರ್ಮಾಣವಾಗುತ್ತಿದೆ. ಚೆನ್ನಮ್ಮ ವೃತ್ತದಲ್ಲಿ ನಿರ್ಮಾಣವಾಗುತ್ತಿರುವ ಮೇಲ್ಸೇತುವೆ ಇದಾಗಿದೆ. ಹುಬ್ಬಳ್ಳಿ-ಗದಗ, ಹುಬ್ಬಳ್ಳಿ-ಬೆಂಗಳೂರು, ಹುಬ್ಬಳ್ಳಿ-ವಿಜಯಪುರ ಸಂಪರ್ಕ ಕಲ್ಪಿಸುವ ಫ್ಲೈಓವರ್​ ಇದು ಎಂದು ಹುಬ್ಬಳ್ಳಿಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ಸಂಚಾರಿ ಠಾಣೆ ಇನ್ಸ್​ಪೆಕ್ಟರ್​ರಿಂದ ನೂತನ ಆದೇಶ; ಪತ್ರಿಕೋದ್ಯಮ ಸಂಬಂಧಿಗಳಿದ್ದರೆ ಮಾಹಿತಿ ನೀಡುವಂತೆ ಸೂಚನೆ

ಇದನ್ನೂ ಓದಿ: ಹುಬ್ಬಳ್ಳಿ: ಮದುವೆ ಆಗುವುದಾಗಿ ನಂಬಿಸಿ ಯುವತಿಯ ನಗ್ನ ಫೋಟೊ ಹರಿಬಿಟ್ಟು ಯುವಕನ ವಿಕೃತಿ; ಕೇಸ್ ದಾಖಲು

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ