AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಚೆನ್ನಮ್ಮ ವೃತ್ತದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಶಿಫಾರಸು; ಆಕ್ಷೇಪಗಳಿದ್ದರೆ ಸಲ್ಲಿಸಲು ಅವಕಾಶ

ಹುಬ್ಬಳ್ಳಿ-ಗದಗ, ಹುಬ್ಬಳ್ಳಿ-ಬೆಂಗಳೂರು, ಹುಬ್ಬಳ್ಳಿ-ವಿಜಯಪುರ ಸಂಪರ್ಕ ಕಲ್ಪಿಸುವ ಫ್ಲೈಓವರ್​ ಇದು ಎಂದು ಹುಬ್ಬಳ್ಳಿಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿ: ಚೆನ್ನಮ್ಮ ವೃತ್ತದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಶಿಫಾರಸು; ಆಕ್ಷೇಪಗಳಿದ್ದರೆ ಸಲ್ಲಿಸಲು ಅವಕಾಶ
ಹುಬ್ಬಳ್ಳಿ ಚೆನ್ನಮ್ಮ ವೃತ್ತ (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 20, 2021 | 11:10 PM

Share

ಹುಬ್ಬಳ್ಳಿ: ಇಲ್ಲಿನ ಚೆನ್ನಮ್ಮ ವೃತ್ತದಲ್ಲಿ ಫ್ಲೈಓರ್ ಸಂಬಂಧ ಧಾರವಾಡ ಜಿಲ್ಲಾಧಿಕಾರಿ ಹಾಗೂ ಕಮಿಷನರ್​ ನೇತೃತ್ವದಲ್ಲಿ ಸಮಿತಿ ಸುದ್ದಿಗೋಷ್ಠಿ ನಡೆಸಲಾಗಿದೆ. ಫ್ಲೈಓವರ್​ಗೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ, ಇದೀಗ ಸಮಗ್ರ ಅಧ್ಯಯನ ಬಳಿಕ ಕೆಲ ಬದಲಾವಣೆಯೊಂದಿಗೆ ಶಿಫಾರಸು ಮಾಡಲಾಗಿದೆ. ಮೇಲ್ಸೇತುವೆ​ ನಿರ್ಮಾಣಕ್ಕೆ ಶಿಫಾರಸು ಮಾಡುತ್ತಿದ್ದೇವೆ. ಗದಗ ರಸ್ತೆಯಲ್ಲಿ ಸುಮಾರು ಅರ್ಧ ಕಿಲೋಮೀಟರ್​ನಷ್ಟು ಕಡಿತ ಮಾಡಲಾಗಿದೆ. 3 ಬಿಆರ್​ಟಿಎಸ್​ ಬಸ್ ನಿಲ್ದಾಣ ತೆಗೆದುಹಾಕಲು ಹೇಳಿದ್ದೇವೆ. ಮತ್ತೆ ಆಕ್ಷೇಪಗಳಿದ್ದರೆ ಡಿಸಿ ಕಚೇರಿಗೆ ಸಲ್ಲಿಸಲು ಅವಕಾಶವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

199 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲೈಓವರ್​​ ನಿರ್ಮಾಣವಾಗುತ್ತಿದೆ. ಚೆನ್ನಮ್ಮ ವೃತ್ತದಲ್ಲಿ ನಿರ್ಮಾಣವಾಗುತ್ತಿರುವ ಮೇಲ್ಸೇತುವೆ ಇದಾಗಿದೆ. ಹುಬ್ಬಳ್ಳಿ-ಗದಗ, ಹುಬ್ಬಳ್ಳಿ-ಬೆಂಗಳೂರು, ಹುಬ್ಬಳ್ಳಿ-ವಿಜಯಪುರ ಸಂಪರ್ಕ ಕಲ್ಪಿಸುವ ಫ್ಲೈಓವರ್​ ಇದು ಎಂದು ಹುಬ್ಬಳ್ಳಿಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ಸಂಚಾರಿ ಠಾಣೆ ಇನ್ಸ್​ಪೆಕ್ಟರ್​ರಿಂದ ನೂತನ ಆದೇಶ; ಪತ್ರಿಕೋದ್ಯಮ ಸಂಬಂಧಿಗಳಿದ್ದರೆ ಮಾಹಿತಿ ನೀಡುವಂತೆ ಸೂಚನೆ

ಇದನ್ನೂ ಓದಿ: ಹುಬ್ಬಳ್ಳಿ: ಮದುವೆ ಆಗುವುದಾಗಿ ನಂಬಿಸಿ ಯುವತಿಯ ನಗ್ನ ಫೋಟೊ ಹರಿಬಿಟ್ಟು ಯುವಕನ ವಿಕೃತಿ; ಕೇಸ್ ದಾಖಲು

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್