AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಚೆನ್ನಮ್ಮ ವೃತ್ತದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಶಿಫಾರಸು; ಆಕ್ಷೇಪಗಳಿದ್ದರೆ ಸಲ್ಲಿಸಲು ಅವಕಾಶ

ಹುಬ್ಬಳ್ಳಿ-ಗದಗ, ಹುಬ್ಬಳ್ಳಿ-ಬೆಂಗಳೂರು, ಹುಬ್ಬಳ್ಳಿ-ವಿಜಯಪುರ ಸಂಪರ್ಕ ಕಲ್ಪಿಸುವ ಫ್ಲೈಓವರ್​ ಇದು ಎಂದು ಹುಬ್ಬಳ್ಳಿಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿ: ಚೆನ್ನಮ್ಮ ವೃತ್ತದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಶಿಫಾರಸು; ಆಕ್ಷೇಪಗಳಿದ್ದರೆ ಸಲ್ಲಿಸಲು ಅವಕಾಶ
ಹುಬ್ಬಳ್ಳಿ ಚೆನ್ನಮ್ಮ ವೃತ್ತ (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 20, 2021 | 11:10 PM

Share

ಹುಬ್ಬಳ್ಳಿ: ಇಲ್ಲಿನ ಚೆನ್ನಮ್ಮ ವೃತ್ತದಲ್ಲಿ ಫ್ಲೈಓರ್ ಸಂಬಂಧ ಧಾರವಾಡ ಜಿಲ್ಲಾಧಿಕಾರಿ ಹಾಗೂ ಕಮಿಷನರ್​ ನೇತೃತ್ವದಲ್ಲಿ ಸಮಿತಿ ಸುದ್ದಿಗೋಷ್ಠಿ ನಡೆಸಲಾಗಿದೆ. ಫ್ಲೈಓವರ್​ಗೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ, ಇದೀಗ ಸಮಗ್ರ ಅಧ್ಯಯನ ಬಳಿಕ ಕೆಲ ಬದಲಾವಣೆಯೊಂದಿಗೆ ಶಿಫಾರಸು ಮಾಡಲಾಗಿದೆ. ಮೇಲ್ಸೇತುವೆ​ ನಿರ್ಮಾಣಕ್ಕೆ ಶಿಫಾರಸು ಮಾಡುತ್ತಿದ್ದೇವೆ. ಗದಗ ರಸ್ತೆಯಲ್ಲಿ ಸುಮಾರು ಅರ್ಧ ಕಿಲೋಮೀಟರ್​ನಷ್ಟು ಕಡಿತ ಮಾಡಲಾಗಿದೆ. 3 ಬಿಆರ್​ಟಿಎಸ್​ ಬಸ್ ನಿಲ್ದಾಣ ತೆಗೆದುಹಾಕಲು ಹೇಳಿದ್ದೇವೆ. ಮತ್ತೆ ಆಕ್ಷೇಪಗಳಿದ್ದರೆ ಡಿಸಿ ಕಚೇರಿಗೆ ಸಲ್ಲಿಸಲು ಅವಕಾಶವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

199 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲೈಓವರ್​​ ನಿರ್ಮಾಣವಾಗುತ್ತಿದೆ. ಚೆನ್ನಮ್ಮ ವೃತ್ತದಲ್ಲಿ ನಿರ್ಮಾಣವಾಗುತ್ತಿರುವ ಮೇಲ್ಸೇತುವೆ ಇದಾಗಿದೆ. ಹುಬ್ಬಳ್ಳಿ-ಗದಗ, ಹುಬ್ಬಳ್ಳಿ-ಬೆಂಗಳೂರು, ಹುಬ್ಬಳ್ಳಿ-ವಿಜಯಪುರ ಸಂಪರ್ಕ ಕಲ್ಪಿಸುವ ಫ್ಲೈಓವರ್​ ಇದು ಎಂದು ಹುಬ್ಬಳ್ಳಿಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ಸಂಚಾರಿ ಠಾಣೆ ಇನ್ಸ್​ಪೆಕ್ಟರ್​ರಿಂದ ನೂತನ ಆದೇಶ; ಪತ್ರಿಕೋದ್ಯಮ ಸಂಬಂಧಿಗಳಿದ್ದರೆ ಮಾಹಿತಿ ನೀಡುವಂತೆ ಸೂಚನೆ

ಇದನ್ನೂ ಓದಿ: ಹುಬ್ಬಳ್ಳಿ: ಮದುವೆ ಆಗುವುದಾಗಿ ನಂಬಿಸಿ ಯುವತಿಯ ನಗ್ನ ಫೋಟೊ ಹರಿಬಿಟ್ಟು ಯುವಕನ ವಿಕೃತಿ; ಕೇಸ್ ದಾಖಲು

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್