AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಮದುವೆ ಆಗುವುದಾಗಿ ನಂಬಿಸಿ ಯುವತಿಯ ನಗ್ನ ಫೋಟೊ ಹರಿಬಿಟ್ಟು ಯುವಕನ ವಿಕೃತಿ; ಕೇಸ್ ದಾಖಲು

Crime News: ಯುವಕ ವಾಟ್ಸಪ್​ನಲ್ಲಿ ಯುವತಿ ನಗ್ನ ವಿಡಿಯೋ ಸ್ಕ್ರೀನ್ ರೇರ್ಕಾಂಡಿಗ್ ಮಾಡಿದ್ದ. ನಂತರ, ಫೋಟೋ ಎಡಿಟ್ ಮಾಡಿ ವಾಟ್ಸಪ್ ಸ್ಟೇಟಸ್‌ಗೆ ಹಾಕಿ ವಿಕೃತಿ ಮೆರೆದಿದ್ದಾನೆ. ಇದೀಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ: ಮದುವೆ ಆಗುವುದಾಗಿ ನಂಬಿಸಿ ಯುವತಿಯ ನಗ್ನ ಫೋಟೊ ಹರಿಬಿಟ್ಟು ಯುವಕನ ವಿಕೃತಿ; ಕೇಸ್ ದಾಖಲು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 17, 2021 | 7:20 PM

Share

ಹುಬ್ಬಳ್ಳಿ: ಮದುವೆಯಾಗುವುದಾಗಿ ನಂಬಿಸಿ ಯುವತಿಯ ನಗ್ನ ಫೋಟೋ ಹರಿಬಿಟ್ಟು ಯುವಕನೊಬ್ಬ ವಿಕೃತಿ ಮೆರೆದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಯುವಕ ತನ್ನ ವಾಟ್ಸಫ್ ಸ್ಟೇಟಸ್‌ಗೆ ಯುವತಿಯ ನಗ್ನ ಫೋಟೋ ಹಾಕಿ ವಿಕೃತಿ ಮೆರೆದಿದ್ದಾನೆ. ಮನನೊಂದ ಯವತಿಯಿಂದ ಹುಬ್ಬಳ್ಳಿಯ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಸಲುಗೆ ಬೆಳೆಸಿದ್ದ ಯುವಕ ಬಳಿಕ ಹೀಗೆ ಮಾಡಿದ್ದಾನೆ.

ಯುವಕ ವಾಟ್ಸಪ್​ನಲ್ಲಿ ಯುವತಿ ನಗ್ನ ವಿಡಿಯೋ ಸ್ಕ್ರೀನ್ ರೇರ್ಕಾಂಡಿಗ್ ಮಾಡಿದ್ದ. ನಂತರ, ಫೋಟೋ ಎಡಿಟ್ ಮಾಡಿ ವಾಟ್ಸಪ್ ಸ್ಟೇಟಸ್‌ಗೆ ಹಾಕಿ ವಿಕೃತಿ ಮೆರೆದಿದ್ದಾನೆ. ಇದೀಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಪೂರ್ವ ವಿಭಾಗದಲ್ಲಿ 10 ರೌಡಿಗಳ ಅರೆಸ್ಟ್ ಬೆಂಗಳೂರು ಪೂರ್ವ ವಿಭಾಗದಲ್ಲಿ 10 ರೌಡಿಗಳ ಅರೆಸ್ಟ್ ಮಾಡಲಾಗಿದೆ. ಅಮೀನುದ್ದೀನ್ ನಯೀಮ್ ಸೇರಿ 10 ರೌಡಿಗಳ ಸೆರೆ ಆಗಿದೆ. ಅಮೀನುದ್ದೀನ್ ಶಿವಾಜಿನಗರ ಠಾಣೆ ರೌಡಿಶೀಟರ್ ಬಂಧಿಸಲಾಗಿದೆ. ಪದೇಪದೆ ಅಪರಾಧ ಕೃತ್ಯಗಳಲ್ಲಿ ಭಾಗಿ ಹಿನ್ನೆಲೆ ಅರೆಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಡಿ ಗ್ರೂಪ್​ ನೌಕರರ ಸಂಘದ ಅಧ್ಯಕ್ಷನಿಂದ ಸೈಟ್​ ವಂಚನೆ; ಒಂದೇ ನಿವೇಶನ ಹಲವರಿಗೆ ಮಾರಾಟ!

ಇದನ್ನೂ ಓದಿ: ಕಳ್ಳತನವಾಗಿದ್ದ ಸ್ಕೂಟಿ ವಾಟ್ಸಾಪ್​ ಗ್ರೂಪ್​ನಿಂದ ಪತ್ತೆ; ಸ್ಕೂಟಿ ಸಹಿತ ಆರೋಪಿ‌ ಬಂಧನ

ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ