AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಮದುವೆ ಆಗುವುದಾಗಿ ನಂಬಿಸಿ ಯುವತಿಯ ನಗ್ನ ಫೋಟೊ ಹರಿಬಿಟ್ಟು ಯುವಕನ ವಿಕೃತಿ; ಕೇಸ್ ದಾಖಲು

Crime News: ಯುವಕ ವಾಟ್ಸಪ್​ನಲ್ಲಿ ಯುವತಿ ನಗ್ನ ವಿಡಿಯೋ ಸ್ಕ್ರೀನ್ ರೇರ್ಕಾಂಡಿಗ್ ಮಾಡಿದ್ದ. ನಂತರ, ಫೋಟೋ ಎಡಿಟ್ ಮಾಡಿ ವಾಟ್ಸಪ್ ಸ್ಟೇಟಸ್‌ಗೆ ಹಾಕಿ ವಿಕೃತಿ ಮೆರೆದಿದ್ದಾನೆ. ಇದೀಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ: ಮದುವೆ ಆಗುವುದಾಗಿ ನಂಬಿಸಿ ಯುವತಿಯ ನಗ್ನ ಫೋಟೊ ಹರಿಬಿಟ್ಟು ಯುವಕನ ವಿಕೃತಿ; ಕೇಸ್ ದಾಖಲು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 17, 2021 | 7:20 PM

Share

ಹುಬ್ಬಳ್ಳಿ: ಮದುವೆಯಾಗುವುದಾಗಿ ನಂಬಿಸಿ ಯುವತಿಯ ನಗ್ನ ಫೋಟೋ ಹರಿಬಿಟ್ಟು ಯುವಕನೊಬ್ಬ ವಿಕೃತಿ ಮೆರೆದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಯುವಕ ತನ್ನ ವಾಟ್ಸಫ್ ಸ್ಟೇಟಸ್‌ಗೆ ಯುವತಿಯ ನಗ್ನ ಫೋಟೋ ಹಾಕಿ ವಿಕೃತಿ ಮೆರೆದಿದ್ದಾನೆ. ಮನನೊಂದ ಯವತಿಯಿಂದ ಹುಬ್ಬಳ್ಳಿಯ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಸಲುಗೆ ಬೆಳೆಸಿದ್ದ ಯುವಕ ಬಳಿಕ ಹೀಗೆ ಮಾಡಿದ್ದಾನೆ.

ಯುವಕ ವಾಟ್ಸಪ್​ನಲ್ಲಿ ಯುವತಿ ನಗ್ನ ವಿಡಿಯೋ ಸ್ಕ್ರೀನ್ ರೇರ್ಕಾಂಡಿಗ್ ಮಾಡಿದ್ದ. ನಂತರ, ಫೋಟೋ ಎಡಿಟ್ ಮಾಡಿ ವಾಟ್ಸಪ್ ಸ್ಟೇಟಸ್‌ಗೆ ಹಾಕಿ ವಿಕೃತಿ ಮೆರೆದಿದ್ದಾನೆ. ಇದೀಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಪೂರ್ವ ವಿಭಾಗದಲ್ಲಿ 10 ರೌಡಿಗಳ ಅರೆಸ್ಟ್ ಬೆಂಗಳೂರು ಪೂರ್ವ ವಿಭಾಗದಲ್ಲಿ 10 ರೌಡಿಗಳ ಅರೆಸ್ಟ್ ಮಾಡಲಾಗಿದೆ. ಅಮೀನುದ್ದೀನ್ ನಯೀಮ್ ಸೇರಿ 10 ರೌಡಿಗಳ ಸೆರೆ ಆಗಿದೆ. ಅಮೀನುದ್ದೀನ್ ಶಿವಾಜಿನಗರ ಠಾಣೆ ರೌಡಿಶೀಟರ್ ಬಂಧಿಸಲಾಗಿದೆ. ಪದೇಪದೆ ಅಪರಾಧ ಕೃತ್ಯಗಳಲ್ಲಿ ಭಾಗಿ ಹಿನ್ನೆಲೆ ಅರೆಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಡಿ ಗ್ರೂಪ್​ ನೌಕರರ ಸಂಘದ ಅಧ್ಯಕ್ಷನಿಂದ ಸೈಟ್​ ವಂಚನೆ; ಒಂದೇ ನಿವೇಶನ ಹಲವರಿಗೆ ಮಾರಾಟ!

ಇದನ್ನೂ ಓದಿ: ಕಳ್ಳತನವಾಗಿದ್ದ ಸ್ಕೂಟಿ ವಾಟ್ಸಾಪ್​ ಗ್ರೂಪ್​ನಿಂದ ಪತ್ತೆ; ಸ್ಕೂಟಿ ಸಹಿತ ಆರೋಪಿ‌ ಬಂಧನ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?