AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಮದುವೆ ಆಗುವುದಾಗಿ ನಂಬಿಸಿ ಯುವತಿಯ ನಗ್ನ ಫೋಟೊ ಹರಿಬಿಟ್ಟು ಯುವಕನ ವಿಕೃತಿ; ಕೇಸ್ ದಾಖಲು

Crime News: ಯುವಕ ವಾಟ್ಸಪ್​ನಲ್ಲಿ ಯುವತಿ ನಗ್ನ ವಿಡಿಯೋ ಸ್ಕ್ರೀನ್ ರೇರ್ಕಾಂಡಿಗ್ ಮಾಡಿದ್ದ. ನಂತರ, ಫೋಟೋ ಎಡಿಟ್ ಮಾಡಿ ವಾಟ್ಸಪ್ ಸ್ಟೇಟಸ್‌ಗೆ ಹಾಕಿ ವಿಕೃತಿ ಮೆರೆದಿದ್ದಾನೆ. ಇದೀಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ: ಮದುವೆ ಆಗುವುದಾಗಿ ನಂಬಿಸಿ ಯುವತಿಯ ನಗ್ನ ಫೋಟೊ ಹರಿಬಿಟ್ಟು ಯುವಕನ ವಿಕೃತಿ; ಕೇಸ್ ದಾಖಲು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 17, 2021 | 7:20 PM

Share

ಹುಬ್ಬಳ್ಳಿ: ಮದುವೆಯಾಗುವುದಾಗಿ ನಂಬಿಸಿ ಯುವತಿಯ ನಗ್ನ ಫೋಟೋ ಹರಿಬಿಟ್ಟು ಯುವಕನೊಬ್ಬ ವಿಕೃತಿ ಮೆರೆದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಯುವಕ ತನ್ನ ವಾಟ್ಸಫ್ ಸ್ಟೇಟಸ್‌ಗೆ ಯುವತಿಯ ನಗ್ನ ಫೋಟೋ ಹಾಕಿ ವಿಕೃತಿ ಮೆರೆದಿದ್ದಾನೆ. ಮನನೊಂದ ಯವತಿಯಿಂದ ಹುಬ್ಬಳ್ಳಿಯ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಸಲುಗೆ ಬೆಳೆಸಿದ್ದ ಯುವಕ ಬಳಿಕ ಹೀಗೆ ಮಾಡಿದ್ದಾನೆ.

ಯುವಕ ವಾಟ್ಸಪ್​ನಲ್ಲಿ ಯುವತಿ ನಗ್ನ ವಿಡಿಯೋ ಸ್ಕ್ರೀನ್ ರೇರ್ಕಾಂಡಿಗ್ ಮಾಡಿದ್ದ. ನಂತರ, ಫೋಟೋ ಎಡಿಟ್ ಮಾಡಿ ವಾಟ್ಸಪ್ ಸ್ಟೇಟಸ್‌ಗೆ ಹಾಕಿ ವಿಕೃತಿ ಮೆರೆದಿದ್ದಾನೆ. ಇದೀಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಪೂರ್ವ ವಿಭಾಗದಲ್ಲಿ 10 ರೌಡಿಗಳ ಅರೆಸ್ಟ್ ಬೆಂಗಳೂರು ಪೂರ್ವ ವಿಭಾಗದಲ್ಲಿ 10 ರೌಡಿಗಳ ಅರೆಸ್ಟ್ ಮಾಡಲಾಗಿದೆ. ಅಮೀನುದ್ದೀನ್ ನಯೀಮ್ ಸೇರಿ 10 ರೌಡಿಗಳ ಸೆರೆ ಆಗಿದೆ. ಅಮೀನುದ್ದೀನ್ ಶಿವಾಜಿನಗರ ಠಾಣೆ ರೌಡಿಶೀಟರ್ ಬಂಧಿಸಲಾಗಿದೆ. ಪದೇಪದೆ ಅಪರಾಧ ಕೃತ್ಯಗಳಲ್ಲಿ ಭಾಗಿ ಹಿನ್ನೆಲೆ ಅರೆಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಡಿ ಗ್ರೂಪ್​ ನೌಕರರ ಸಂಘದ ಅಧ್ಯಕ್ಷನಿಂದ ಸೈಟ್​ ವಂಚನೆ; ಒಂದೇ ನಿವೇಶನ ಹಲವರಿಗೆ ಮಾರಾಟ!

ಇದನ್ನೂ ಓದಿ: ಕಳ್ಳತನವಾಗಿದ್ದ ಸ್ಕೂಟಿ ವಾಟ್ಸಾಪ್​ ಗ್ರೂಪ್​ನಿಂದ ಪತ್ತೆ; ಸ್ಕೂಟಿ ಸಹಿತ ಆರೋಪಿ‌ ಬಂಧನ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್