AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಮದುವೆ ಆಗುವುದಾಗಿ ನಂಬಿಸಿ ಯುವತಿಯ ನಗ್ನ ಫೋಟೊ ಹರಿಬಿಟ್ಟು ಯುವಕನ ವಿಕೃತಿ; ಕೇಸ್ ದಾಖಲು

Crime News: ಯುವಕ ವಾಟ್ಸಪ್​ನಲ್ಲಿ ಯುವತಿ ನಗ್ನ ವಿಡಿಯೋ ಸ್ಕ್ರೀನ್ ರೇರ್ಕಾಂಡಿಗ್ ಮಾಡಿದ್ದ. ನಂತರ, ಫೋಟೋ ಎಡಿಟ್ ಮಾಡಿ ವಾಟ್ಸಪ್ ಸ್ಟೇಟಸ್‌ಗೆ ಹಾಕಿ ವಿಕೃತಿ ಮೆರೆದಿದ್ದಾನೆ. ಇದೀಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ: ಮದುವೆ ಆಗುವುದಾಗಿ ನಂಬಿಸಿ ಯುವತಿಯ ನಗ್ನ ಫೋಟೊ ಹರಿಬಿಟ್ಟು ಯುವಕನ ವಿಕೃತಿ; ಕೇಸ್ ದಾಖಲು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 17, 2021 | 7:20 PM

Share

ಹುಬ್ಬಳ್ಳಿ: ಮದುವೆಯಾಗುವುದಾಗಿ ನಂಬಿಸಿ ಯುವತಿಯ ನಗ್ನ ಫೋಟೋ ಹರಿಬಿಟ್ಟು ಯುವಕನೊಬ್ಬ ವಿಕೃತಿ ಮೆರೆದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಯುವಕ ತನ್ನ ವಾಟ್ಸಫ್ ಸ್ಟೇಟಸ್‌ಗೆ ಯುವತಿಯ ನಗ್ನ ಫೋಟೋ ಹಾಕಿ ವಿಕೃತಿ ಮೆರೆದಿದ್ದಾನೆ. ಮನನೊಂದ ಯವತಿಯಿಂದ ಹುಬ್ಬಳ್ಳಿಯ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಸಲುಗೆ ಬೆಳೆಸಿದ್ದ ಯುವಕ ಬಳಿಕ ಹೀಗೆ ಮಾಡಿದ್ದಾನೆ.

ಯುವಕ ವಾಟ್ಸಪ್​ನಲ್ಲಿ ಯುವತಿ ನಗ್ನ ವಿಡಿಯೋ ಸ್ಕ್ರೀನ್ ರೇರ್ಕಾಂಡಿಗ್ ಮಾಡಿದ್ದ. ನಂತರ, ಫೋಟೋ ಎಡಿಟ್ ಮಾಡಿ ವಾಟ್ಸಪ್ ಸ್ಟೇಟಸ್‌ಗೆ ಹಾಕಿ ವಿಕೃತಿ ಮೆರೆದಿದ್ದಾನೆ. ಇದೀಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಪೂರ್ವ ವಿಭಾಗದಲ್ಲಿ 10 ರೌಡಿಗಳ ಅರೆಸ್ಟ್ ಬೆಂಗಳೂರು ಪೂರ್ವ ವಿಭಾಗದಲ್ಲಿ 10 ರೌಡಿಗಳ ಅರೆಸ್ಟ್ ಮಾಡಲಾಗಿದೆ. ಅಮೀನುದ್ದೀನ್ ನಯೀಮ್ ಸೇರಿ 10 ರೌಡಿಗಳ ಸೆರೆ ಆಗಿದೆ. ಅಮೀನುದ್ದೀನ್ ಶಿವಾಜಿನಗರ ಠಾಣೆ ರೌಡಿಶೀಟರ್ ಬಂಧಿಸಲಾಗಿದೆ. ಪದೇಪದೆ ಅಪರಾಧ ಕೃತ್ಯಗಳಲ್ಲಿ ಭಾಗಿ ಹಿನ್ನೆಲೆ ಅರೆಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಡಿ ಗ್ರೂಪ್​ ನೌಕರರ ಸಂಘದ ಅಧ್ಯಕ್ಷನಿಂದ ಸೈಟ್​ ವಂಚನೆ; ಒಂದೇ ನಿವೇಶನ ಹಲವರಿಗೆ ಮಾರಾಟ!

ಇದನ್ನೂ ಓದಿ: ಕಳ್ಳತನವಾಗಿದ್ದ ಸ್ಕೂಟಿ ವಾಟ್ಸಾಪ್​ ಗ್ರೂಪ್​ನಿಂದ ಪತ್ತೆ; ಸ್ಕೂಟಿ ಸಹಿತ ಆರೋಪಿ‌ ಬಂಧನ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು