AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubli-Dharwad Municipal Corporation Mayor Election: ಬಿಜೆಪಿಗೆ ಒಲಿದ ಹು-ಧಾ ಮಹಾನಗರ ಪಾಲಿಕೆಯ ಗದ್ದುಗೆ; ಬಿಜೆಪಿ ಅಭ್ಯರ್ಥಿ ಈರೇಶ ಅಂಚಟಗೇರಿ ಗೆಲುವು‌

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಮೇಯರ್ ಅಭ್ಯರ್ಥಿ ಈರೇಶ ಅಂಚಟಗೇರಿ ಗೆಲುವು‌ ಸಾಧಿಸಿದ್ದಾರೆ.

Hubli-Dharwad Municipal Corporation Mayor Election:  ಬಿಜೆಪಿಗೆ ಒಲಿದ ಹು-ಧಾ ಮಹಾನಗರ ಪಾಲಿಕೆಯ ಗದ್ದುಗೆ; ಬಿಜೆಪಿ ಅಭ್ಯರ್ಥಿ ಈರೇಶ ಅಂಚಟಗೇರಿ ಗೆಲುವು‌
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆImage Credit source: Hubballi
TV9 Web
| Edited By: |

Updated on:May 28, 2022 | 2:26 PM

Share

ರಾಜ್ಯದ ಎರಡನೇ ಅತೀ ದೊಡ್ಡ ಮಹಾನಗರ ಪಾಲಿಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ನಡೆದಿದೆ.  ಚುನಾವಣಾಧಿಕಾರಿ ಆದಿತ್ಯ ಆಮ್ಲಾನ್ ಬಿಸ್ವಾಸ್ ನೈತೃತ್ವದಲ್ಲಿ ಚುನಾವಣೆ ನಡೆದಿದ್ದು. ಕೈ ಎತ್ತುವ ಮೂಲಕ ಮೇಯರ್ ಆಯ್ಕೆ ಮಾಡಲಾಗಿದೆ. ಈ ಭಾರಿಯು ಹು-ಧಾ ಮಹಾನಗರ ಪಾಲಿಕೆಯ ಗದ್ದುಗೆ ಬಿಜೆಪಿಗೆ ಒಲದಿದೆ.

ಬಿಜೆಪಿ ಮೇಯರ್ ಅಭ್ಯರ್ಥಿ ಈರೇಶ ಅಂಚಟಗೇರಿ ಗೆಲುವು‌ ಸಾಧಿಸಿದ್ದಾರೆ. ಈರೇಶ ಅಂಚಟಗೇರಿ 50 ಮತ ಪಡೆದು ಗೆಲುವು ಸಾಧಿಸಿದ್ದಾರೆ.  ಈರೇಶ್ ವಿರುದ್ದ 35 ಮತ ಚಲಾಯಿಸಿದ್ದು, 3 ತಟಸ್ಥವಾಗಿವೆ.  ಕಾಂಗ್ರೆಸನ ಮೇಯರ್ ಅಭ್ಯರ್ಥಿ  ಮಯೂರ್ ಮೋರೆಗೆ ಸೋಲಾಗಿದೆ.

ಇದನ್ನೂ ಓದಿ
Image
545 PSI Recruitment Scam: ಮರು ಪರೀಕ್ಷೆ ರದ್ದುಗೊಳಿಸುವಂತೆ ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ, ಸ್ಥಳಕ್ಕೆ ಸಿಎಂ ಬೊಮ್ಮಾಯಿ ಭೇಟಿ
Image
ಬಾಲಿವುಡ್​ನಲ್ಲಿ ಸೋತವರ ಮಧ್ಯೆ ಗೆದ್ದ ನಿರ್ಮಾಪಕರ ಹೊಸ ಪ್ಲ್ಯಾನ್​; ಮತ್ತೆ ಬರ್ತಾನೆ ‘ಕಬೀರ್​ ಸಿಂಗ್​’
Image
Rakshit Shetty: ನಂಗೆ ಲವ್ ಫೈಲ್ಯುರ್ ಆಗಿಲ್ಲ: ರವಿಚಂದ್ರನ್ ಮುಂದೆ ಮನಬಿಚ್ಚಿದ ರಕ್ಷಿತ್ ಶೆಟ್ಟಿ
Image
ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ

Published On - 2:25 pm, Sat, 28 May 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ