AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Youth Fest: ವಿವಿಧ ರಾಜ್ಯದ 15 ಪ್ರತಿನಿಧಿಗಳಿಗೆ ಆರೋಗ್ಯದಲ್ಲಿ ಏರುಪೇರು; ಓರ್ವ ಪ್ರತಿನಿಧಿಗೆ ಎದೆ ನೋವು

Hubli-Dharwad: ಧಾರವಾಡದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವ ನಡೆಯುತ್ತಿದ್ದು, ಯುವಜನೋತ್ಸವಕ್ಕೆ ಬಂದ ಜಮ್ಮು ಮತ್ತು ಕಾಶ್ಮೀರ ಪ್ರತಿನಿಧಿಗಳ ಆರೋಗ್ಯದಲ್ಲಿ ಏರುಪೇರಾಗಿದೆ.

National Youth Fest: ವಿವಿಧ ರಾಜ್ಯದ 15 ಪ್ರತಿನಿಧಿಗಳಿಗೆ ಆರೋಗ್ಯದಲ್ಲಿ ಏರುಪೇರು; ಓರ್ವ ಪ್ರತಿನಿಧಿಗೆ ಎದೆ ನೋವು
ರಾಷ್ಟ್ರೀಯ ಯುವಜನೋತ್ಸವ
TV9 Web
| Edited By: |

Updated on:Jan 13, 2023 | 12:46 PM

Share

ಧಾರವಾಡ: ಪೇಡಾ ನಗರಿ ಧಾರವಾಡದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವ (National Youth Fest) ನಡೆಯುತ್ತಿದ್ದು, ಯುವಜನೋತ್ಸವಕ್ಕೆ ಬಂದ ಜಮ್ಮು ಮತ್ತು ಕಾಶ್ಮೀರ (Jammu and Kashmir) ಪ್ರತಿನಿಧಿಗಳ ಆರೋಗ್ಯದಲ್ಲಿ ಏರುಪೇರಾಗಿದೆ. ಫಾಯಿಡ್ ಎಂಬ ಪ್ರತಿನಿಧಿಗೆ ಎದೆ ನೋವು, ಆಸ್ಮಾ ಮಹಿಳಾ ಪ್ರತಿನಿಧಿಗೆ ಬಲಗೈ ನೋವು, 6 ಜನರಿಗೆ ಸಣ್ಣ ಪುಟ್ಟ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೆ ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ (Hubli Kims) ಆಸ್ಪತ್ರೆಗೆ ರವಾನಿಸಲಾಗಿದೆ. ವಿವಿಧ ರಾಜ್ಯದ ಪ್ರತಿನಿಧಿಗಳು ಜ. 9ರಿಂದ ಧಾರವಾಡಕ್ಕೆ ಬಂದಿದ್ದರು. ಆ ಪೈಕಿ ಒಟ್ಟು 15 ಜನರ ಆರೋಗ್ಯದಲ್ಲಿ ಏರುಪೇರಾಗಿದೆ.

ಯುವಜನೋತ್ಸವ ಪ್ರಯುಕ್ತ ಜಾನಪದ ನೃತ್ಯ ಸ್ಪರ್ಧೆ

ಯುವಜನೋತ್ಸವ ಪ್ರಯುಕ್ತ ಜಾನಪದ ನೃತ್ಯ ಸ್ಪರ್ಧೆ ಏರ್ಪಡಿಸಲಾಗಿದ್ದು, ಈ ಸ್ಪರ್ಧೆಗೆ ರಾಜ್ಯಪಾಲ ಥಾವರ್‌ಚಂದ್ ಗೇಹ್ಲೋತ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚಾಲನೆ ನೀಡಿದ್ದಾರೆ. ಜಾನಪದ ನೃತ್ಯ ಸ್ಪರ್ಧೆ ಕೆಸಿಡಿ ಆವರಣ ಸೃಜನಾ ರಂಗಮಂದಿರದಲ್ಲಿ ನಡೆಯುತ್ತಿದೆ.

ಯುವ ಕೃತಿ ಪ್ರದರ್ಶನ ಉದ್ಘಾಟನೆ

ಯುವಜನೋತ್ಸವ ಪ್ರಯುಕ್ತ ಯುವ ಕೃತಿ ಪ್ರದರ್ಶನ ಏರ್ಪಡಿಸಲಾಗಿದೆ. ಈ ಪ್ರದರ್ಶನದ ಮಳಿಗೆಗಳನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಉದ್ಘಾಟಿಸಿದ್ದಾರೆ. ಕೆಸಿಡಿ ಫುಟ್‌ಬಾಲ್ ಮೈದಾನದಲ್ಲಿ ಪ್ರದರ್ಶನ ನಡೆಯುತ್ತಿದೆ. ದೇಶದ ವಿವಿಧೆಡೆಯ ಯುವ ಆವಿಷ್ಕಾರಗಳನ್ನೊಳಗೊಂಡ ಪ್ರದರ್ಶನ ಇದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Fri, 13 January 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?