AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Youth Fest: ವಿವಿಧ ರಾಜ್ಯದ 15 ಪ್ರತಿನಿಧಿಗಳಿಗೆ ಆರೋಗ್ಯದಲ್ಲಿ ಏರುಪೇರು; ಓರ್ವ ಪ್ರತಿನಿಧಿಗೆ ಎದೆ ನೋವು

Hubli-Dharwad: ಧಾರವಾಡದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವ ನಡೆಯುತ್ತಿದ್ದು, ಯುವಜನೋತ್ಸವಕ್ಕೆ ಬಂದ ಜಮ್ಮು ಮತ್ತು ಕಾಶ್ಮೀರ ಪ್ರತಿನಿಧಿಗಳ ಆರೋಗ್ಯದಲ್ಲಿ ಏರುಪೇರಾಗಿದೆ.

National Youth Fest: ವಿವಿಧ ರಾಜ್ಯದ 15 ಪ್ರತಿನಿಧಿಗಳಿಗೆ ಆರೋಗ್ಯದಲ್ಲಿ ಏರುಪೇರು; ಓರ್ವ ಪ್ರತಿನಿಧಿಗೆ ಎದೆ ನೋವು
ರಾಷ್ಟ್ರೀಯ ಯುವಜನೋತ್ಸವ
TV9 Web
| Edited By: ವಿವೇಕ ಬಿರಾದಾರ|

Updated on:Jan 13, 2023 | 12:46 PM

Share

ಧಾರವಾಡ: ಪೇಡಾ ನಗರಿ ಧಾರವಾಡದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವ (National Youth Fest) ನಡೆಯುತ್ತಿದ್ದು, ಯುವಜನೋತ್ಸವಕ್ಕೆ ಬಂದ ಜಮ್ಮು ಮತ್ತು ಕಾಶ್ಮೀರ (Jammu and Kashmir) ಪ್ರತಿನಿಧಿಗಳ ಆರೋಗ್ಯದಲ್ಲಿ ಏರುಪೇರಾಗಿದೆ. ಫಾಯಿಡ್ ಎಂಬ ಪ್ರತಿನಿಧಿಗೆ ಎದೆ ನೋವು, ಆಸ್ಮಾ ಮಹಿಳಾ ಪ್ರತಿನಿಧಿಗೆ ಬಲಗೈ ನೋವು, 6 ಜನರಿಗೆ ಸಣ್ಣ ಪುಟ್ಟ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೆ ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ (Hubli Kims) ಆಸ್ಪತ್ರೆಗೆ ರವಾನಿಸಲಾಗಿದೆ. ವಿವಿಧ ರಾಜ್ಯದ ಪ್ರತಿನಿಧಿಗಳು ಜ. 9ರಿಂದ ಧಾರವಾಡಕ್ಕೆ ಬಂದಿದ್ದರು. ಆ ಪೈಕಿ ಒಟ್ಟು 15 ಜನರ ಆರೋಗ್ಯದಲ್ಲಿ ಏರುಪೇರಾಗಿದೆ.

ಯುವಜನೋತ್ಸವ ಪ್ರಯುಕ್ತ ಜಾನಪದ ನೃತ್ಯ ಸ್ಪರ್ಧೆ

ಯುವಜನೋತ್ಸವ ಪ್ರಯುಕ್ತ ಜಾನಪದ ನೃತ್ಯ ಸ್ಪರ್ಧೆ ಏರ್ಪಡಿಸಲಾಗಿದ್ದು, ಈ ಸ್ಪರ್ಧೆಗೆ ರಾಜ್ಯಪಾಲ ಥಾವರ್‌ಚಂದ್ ಗೇಹ್ಲೋತ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚಾಲನೆ ನೀಡಿದ್ದಾರೆ. ಜಾನಪದ ನೃತ್ಯ ಸ್ಪರ್ಧೆ ಕೆಸಿಡಿ ಆವರಣ ಸೃಜನಾ ರಂಗಮಂದಿರದಲ್ಲಿ ನಡೆಯುತ್ತಿದೆ.

ಯುವ ಕೃತಿ ಪ್ರದರ್ಶನ ಉದ್ಘಾಟನೆ

ಯುವಜನೋತ್ಸವ ಪ್ರಯುಕ್ತ ಯುವ ಕೃತಿ ಪ್ರದರ್ಶನ ಏರ್ಪಡಿಸಲಾಗಿದೆ. ಈ ಪ್ರದರ್ಶನದ ಮಳಿಗೆಗಳನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಉದ್ಘಾಟಿಸಿದ್ದಾರೆ. ಕೆಸಿಡಿ ಫುಟ್‌ಬಾಲ್ ಮೈದಾನದಲ್ಲಿ ಪ್ರದರ್ಶನ ನಡೆಯುತ್ತಿದೆ. ದೇಶದ ವಿವಿಧೆಡೆಯ ಯುವ ಆವಿಷ್ಕಾರಗಳನ್ನೊಳಗೊಂಡ ಪ್ರದರ್ಶನ ಇದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Fri, 13 January 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ