AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ನಡೆಯಿತು ಖಾಲಿ ಕಬ್ಬಿಣದ ಚಕ್ಕಡಿ ಓಡಿಸುವ ಸ್ಪರ್ಧೆ; ಇಲ್ಲಿದೆ ಓಟದ ಕ್ಷಣಗಳು

ಗ್ರಾಮೀಣ ಕ್ರೀಡೆಗಳು ಮಾಯವಾಗುತ್ತಿರುವ ಸಂದರ್ಭದಲ್ಲಿ ಇಲ್ಲೊಂದು ಊರಿನವರು ಕಬ್ಬಿಣದ ಖಾಲಿ ಚಕ್ಕಡಿ ಓಡಿಸುವ ಸ್ಪರ್ಧೆ ಆಯೋಜನೆ ಮಾಡಿ ಗ್ರಾಮೀಣ ಕ್ರೀಡೆಗೆ ಮರು ಜೀವ ನೀಡಿದ್ದಾರೆ.

TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 10, 2022 | 2:07 PM

ಗ್ರಾಮೀಣ ಕ್ರೀಡೆ ಮರೆಯಾಗುವ ಸಮಯದಲ್ಲಿ ಹುಬ್ಬಳ್ಳಿಯ ಉಳವೇಶ್ವರ ದೇವಸ್ಥಾನದ ವತಿಯಿಂದ ಖಾಲಿ ಕಬ್ಬಿಣದ ಚಕ್ಕಡಿ ಓಡಿಸುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ‌ಒಂದು ನಿಮಿಷದ ಸಮಯದಲ್ಲಿ ಯಾರೂ ಹೆಚ್ಚು ದೂರ ಚಕ್ಕಡಿ ಎಳೆಯುತ್ತಾರೋ ಅವರಿಗೆ ಬಹುಮಾನ ಕೋಡಲಾಗತ್ತದೆ.

ಗ್ರಾಮೀಣ ಕ್ರೀಡೆ ಮರೆಯಾಗುವ ಸಮಯದಲ್ಲಿ ಹುಬ್ಬಳ್ಳಿಯ ಉಳವೇಶ್ವರ ದೇವಸ್ಥಾನದ ವತಿಯಿಂದ ಖಾಲಿ ಕಬ್ಬಿಣದ ಚಕ್ಕಡಿ ಓಡಿಸುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ‌ಒಂದು ನಿಮಿಷದ ಸಮಯದಲ್ಲಿ ಯಾರೂ ಹೆಚ್ಚು ದೂರ ಚಕ್ಕಡಿ ಎಳೆಯುತ್ತಾರೋ ಅವರಿಗೆ ಬಹುಮಾನ ಕೋಡಲಾಗತ್ತದೆ.

1 / 6
ಉಳುವೇಶ್ವರ ಕಾರ್ತಿಕೋತ್ಸವದ ಹಿನ್ನಲೆ ಹುಬ್ಬಳ್ಳಿಯ ಬೈರಿದೇವರಕೊಪ್ಪ ಹೊರವಲಯದ ಕಬ್ಬಿಣದ ಖಾಲಿ ಚಕ್ಕಡಿ ಎಳೆಯುವ ಸ್ಪರ್ಧೆ ಆಯೋಜನೆ ಮಾಡಲಾಗಿದ್ದು, ಒಬ್ಬರಿಗೆ ಒಂದು ಬಾರಿ ಎಳೆಯುವ ಅವಕಾಶವನ್ನ ನೀಡಲಾಗಿತ್ತು.

ಉಳುವೇಶ್ವರ ಕಾರ್ತಿಕೋತ್ಸವದ ಹಿನ್ನಲೆ ಹುಬ್ಬಳ್ಳಿಯ ಬೈರಿದೇವರಕೊಪ್ಪ ಹೊರವಲಯದ ಕಬ್ಬಿಣದ ಖಾಲಿ ಚಕ್ಕಡಿ ಎಳೆಯುವ ಸ್ಪರ್ಧೆ ಆಯೋಜನೆ ಮಾಡಲಾಗಿದ್ದು, ಒಬ್ಬರಿಗೆ ಒಂದು ಬಾರಿ ಎಳೆಯುವ ಅವಕಾಶವನ್ನ ನೀಡಲಾಗಿತ್ತು.

2 / 6
ಪ್ರತಿ ಸಲ ಎತ್ತಿನ ಬಂಡಿ ಸ್ಪರ್ಧೆ ಆಯೋಜನೆ ಮಾಡುತ್ತಿದ್ದ ಆಯೋಜಕರು, ಇದೇ ಮೊದಲ ಬಾರಿಗೆ ಕಾಲಿ ಚಕ್ಕಡಿಯನ್ನ ಎಳೆಯುವ ಸ್ಪರ್ಧೆ ಆಯೋಜನೆ ಮಾಡಿದ್ದಾರೆ. ಇದರ ಹಿಂದೆ ಒಂದು ಕಾರಣವು ಇದೆ. ಚಕ್ಕಡಿ ಎಳೆಯೋದು ಎತ್ತುಗಳಿಗೆ ಹೇಗೆ ಕಷ್ಟ ಆಗತ್ತದೆ ಎನ್ನುವುದು ಗೊತ್ತಾಗಲಿ ಎಂದು ಈ ಬಾರಿ ಮನುಷ್ಯ ಚಕ್ಕಡಿ ಎಳೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು.

ಪ್ರತಿ ಸಲ ಎತ್ತಿನ ಬಂಡಿ ಸ್ಪರ್ಧೆ ಆಯೋಜನೆ ಮಾಡುತ್ತಿದ್ದ ಆಯೋಜಕರು, ಇದೇ ಮೊದಲ ಬಾರಿಗೆ ಕಾಲಿ ಚಕ್ಕಡಿಯನ್ನ ಎಳೆಯುವ ಸ್ಪರ್ಧೆ ಆಯೋಜನೆ ಮಾಡಿದ್ದಾರೆ. ಇದರ ಹಿಂದೆ ಒಂದು ಕಾರಣವು ಇದೆ. ಚಕ್ಕಡಿ ಎಳೆಯೋದು ಎತ್ತುಗಳಿಗೆ ಹೇಗೆ ಕಷ್ಟ ಆಗತ್ತದೆ ಎನ್ನುವುದು ಗೊತ್ತಾಗಲಿ ಎಂದು ಈ ಬಾರಿ ಮನುಷ್ಯ ಚಕ್ಕಡಿ ಎಳೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು.

3 / 6
ಖಾಲಿ ಕಬ್ಬಿಣದ ಚಕ್ಕಡಿ ಸ್ಪರ್ಧೆ ನೋಡುಗರಿಗೆ ಕೆಲ ಕಾಲ ಖುಷಿ ಕೊಟ್ಟಿತು. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಕ್ರೀಡೆ ಮರೆಯಾಗುವ ಹಿನ್ನಲೆ ಜನ ಚಕ್ಕಡಿ ಸ್ಪರ್ಧೆ ನೋಡಿ ಖುಷಿ ಪಟ್ಟರು.

ಖಾಲಿ ಕಬ್ಬಿಣದ ಚಕ್ಕಡಿ ಸ್ಪರ್ಧೆ ನೋಡುಗರಿಗೆ ಕೆಲ ಕಾಲ ಖುಷಿ ಕೊಟ್ಟಿತು. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಕ್ರೀಡೆ ಮರೆಯಾಗುವ ಹಿನ್ನಲೆ ಜನ ಚಕ್ಕಡಿ ಸ್ಪರ್ಧೆ ನೋಡಿ ಖುಷಿ ಪಟ್ಟರು.

4 / 6
ಹುಬ್ಬಳ್ಳಿ ಧಾರವಾಡ ಸೇರಿದಂತೆ ಹಲವಾರು ಕಡೆಗಳಿಂದ ಬಂದು ನೂರಾರು ಜನ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಹೀಗೆ ಚಕ್ಕಡಿ ಎಳೆಯುವ ವೇಳೆ ಕೆಲ ಯುವಕರು ಕೆಳಗೆ ಬಿದ್ದಿರುವ ದೃಶ್ಯಗಳು ಸಾಮಾನ್ಯವಾಗಿದ್ವು, ಇನ್ನು ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ನಗದು ಬಹಮಾನವನ್ನ ನೀಡಲಾಗುತ್ತದೆ.

ಹುಬ್ಬಳ್ಳಿ ಧಾರವಾಡ ಸೇರಿದಂತೆ ಹಲವಾರು ಕಡೆಗಳಿಂದ ಬಂದು ನೂರಾರು ಜನ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಹೀಗೆ ಚಕ್ಕಡಿ ಎಳೆಯುವ ವೇಳೆ ಕೆಲ ಯುವಕರು ಕೆಳಗೆ ಬಿದ್ದಿರುವ ದೃಶ್ಯಗಳು ಸಾಮಾನ್ಯವಾಗಿದ್ವು, ಇನ್ನು ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ನಗದು ಬಹಮಾನವನ್ನ ನೀಡಲಾಗುತ್ತದೆ.

5 / 6
ಹುಬ್ಬಳ್ಳಿಯಲ್ಲಿ ಖಾಲಿ ಕಬ್ಬಿಣದ ಚಕ್ಕಡಿ ಓಡಿಸೋ ಸ್ಪರ್ಧೆಯನ್ನ ಇದೇ ಮೊದಲ ಬಾರಿಗೆ ಆಯೋಜನೆ ಮಾಡಲಾಗಿತ್ತು. ಸ್ಪರ್ಧೆ ವೇಳೆ ಕೆಲ ನಿಯಮಗಳನ್ನ ಆಯೋಜಕರು ಹಾಕಿದ್ದು, ಆಕಸ್ಮಾತ್ ಯಾರಾದರೂ ಬಿದ್ದು ಅನಾಹುತವಾದರೆ ನಾವು ಹೊಣೆ ಅಲ್ಲ ಎಂದು‌ ಮೊದಲೇ ಹೇಳಿತ್ತು, ಇನ್ನು ಚಕ್ಕಡಿ ಸ್ಪರ್ಧೆಯಲ್ಲಿ ಬೈಲಹೊಂಗಲದಿಂದ ಬಂದ ಯುವಕ 10 ಸಾವಿರ ಬಹುಮಾನ ಗೆದ್ದಿದ್ದಾನೆ.

ಹುಬ್ಬಳ್ಳಿಯಲ್ಲಿ ಖಾಲಿ ಕಬ್ಬಿಣದ ಚಕ್ಕಡಿ ಓಡಿಸೋ ಸ್ಪರ್ಧೆಯನ್ನ ಇದೇ ಮೊದಲ ಬಾರಿಗೆ ಆಯೋಜನೆ ಮಾಡಲಾಗಿತ್ತು. ಸ್ಪರ್ಧೆ ವೇಳೆ ಕೆಲ ನಿಯಮಗಳನ್ನ ಆಯೋಜಕರು ಹಾಕಿದ್ದು, ಆಕಸ್ಮಾತ್ ಯಾರಾದರೂ ಬಿದ್ದು ಅನಾಹುತವಾದರೆ ನಾವು ಹೊಣೆ ಅಲ್ಲ ಎಂದು‌ ಮೊದಲೇ ಹೇಳಿತ್ತು, ಇನ್ನು ಚಕ್ಕಡಿ ಸ್ಪರ್ಧೆಯಲ್ಲಿ ಬೈಲಹೊಂಗಲದಿಂದ ಬಂದ ಯುವಕ 10 ಸಾವಿರ ಬಹುಮಾನ ಗೆದ್ದಿದ್ದಾನೆ.

6 / 6
Follow us
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದರೆ: ಸೀಮಂತ್ ಸಿಂಗ್
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದರೆ: ಸೀಮಂತ್ ಸಿಂಗ್
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ