AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರ: ಮತ್ತೆ ಹೈಕೋರ್ಟ್ ಮೊರೆಹೋದ ಅರ್ಜಿದಾರರು, ‘ಸುಪ್ರೀಂ’ ಆದೇಶ ಅನ್ವಯಕ್ಕೆ ಮನವಿ

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಸಂಬಂಧ ಅರ್ಜಿದಾರರು ಮತ್ತೆ ಹೈಕೋರ್ಟ್ ಮೊರೆಹೋಗಿದ್ದಾರೆ. ‘ಸುಪ್ರೀಂ’ ಆದೇಶ ಹುಬ್ಬಳ್ಳಿ ಈದ್ಗಾ ಮೈದಾನಕ್ಕೂ ಅನ್ವಯಿಸಲು, ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶಿಸುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರ: ಮತ್ತೆ ಹೈಕೋರ್ಟ್ ಮೊರೆಹೋದ ಅರ್ಜಿದಾರರು, ‘ಸುಪ್ರೀಂ’ ಆದೇಶ ಅನ್ವಯಕ್ಕೆ ಮನವಿ
ಕರ್ನಾಟಕ ಹೈಕೋರ್ಟ್
TV9 Web
| Edited By: ಆಯೇಷಾ ಬಾನು|

Updated on:Aug 30, 2022 | 8:13 PM

Share

ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನ ಮತ್ತು ಚಾಮರಾಜಪೇಟೆ ಈದ್ಗಾ ಮೈದಾನ ಸಂಬಂಧ ಇಂದು ತೀರ್ಪು ಹೊರ ಬಿದ್ದಿದೆ. ಅನೇಕ ದಿನಗಳಿಂದ ನಡೆಯುತ್ತಿದ್ದ ವಿವಾದಕ್ಕೆ ಮುಕ್ತಿ ಸಿಕ್ಕಿದೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆದ್ರೆ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರದ ಅಧಿಕಾರವನ್ನು ಮೇಯರ್​ಗೆ ನೀಡಿ ಹೈ ಕೋರ್ಟ್ ಸುಮ್ಮನಾಗಿದೆ. ಹೀಗಾಗಿ ‘ಸುಪ್ರೀಂ’ ಆದೇಶ ಹುಬ್ಬಳ್ಳಿ ಈದ್ಗಾ ಮೈದಾನಕ್ಕೂ ಅನ್ವಯಿಸಲು ಅರ್ಜಿದಾರರು ಮನವಿ ಮಾಡಿದ್ದಾರೆ.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಸಂಬಂಧ ಅರ್ಜಿದಾರರು ಮತ್ತೆ ಹೈಕೋರ್ಟ್ ಮೊರೆಹೋಗಿದ್ದಾರೆ. ‘ಸುಪ್ರೀಂ’ ಆದೇಶ ಹುಬ್ಬಳ್ಳಿ ಈದ್ಗಾ ಮೈದಾನಕ್ಕೂ ಅನ್ವಯಿಸಲು, ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶಿಸುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ನಾಳೆ ಗಣೇಶೋತ್ಸವ ಇಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ನಾಳೆ ಗಣೇಶೋತ್ಸವ ಇಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಸಂಬಂಧ ಯಥಾಸ್ಥಿತಿ ಎರಡೂ ಪಕ್ಷಗಳೂ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ನಾಳೆ ಗಣೇಶೋತ್ಸವ ಇಲ್ಲ. ಹೈಕೋರ್ಟ್​ನಲ್ಲಿ ಮತ್ತೆ ಹೊಸದಾಗಿ ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದ್ದು, ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಹೊಸದಾಗಿ ಈದ್ಗಾ ಮೈದಾನದ ಬಗ್ಗೆ ವಿಚಾರಣೆ ನಡೆಸುವಂತೆ ಸುಪ್ರೀಂ ಆದೇಶಿಸಿದೆ. ವಕ್ಛ್ ಬೋರ್ಡ್ ಪರ ಕಪಿಲ್ ಸಿಬಲ್ ವಾದ ಮಂಡಿಸಿದರೆ, ಕರ್ನಾಟಕದ ಪರವಾಗಿ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿದರು. ವಾದ ವಿವಾದಗಳ ಬಳಿಕ ಮೂವರು ನ್ಯಾಯಾಧೀಶರ ಪೀಠ ರಚನೆ ಮಾಡಿ ಸುಪ್ರೀಂಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳಲು ತಿಳಿಸಿದೆ. ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ನಾಳೆ ಗಣೇಶೋತ್ಸವ ಇಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:38 pm, Tue, 30 August 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ