AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubli Power Cut: ಡಿ.2 ರಿಂದ 6ರವರೆಗೆ ಹುಬ್ಬಳ್ಳಿಯ ಸುತ್ತಲಿನ ಗ್ರಾಮಗಳಲ್ಲಿ ಕರೆಂಟ್​ ಕಟ್​

ಹುಬ್ಬಳ್ಳಿ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ಡಿಸೆಂಬರ್ 2 ರಿಂದ 6 ರವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ.

Hubli Power Cut: ಡಿ.2 ರಿಂದ 6ರವರೆಗೆ ಹುಬ್ಬಳ್ಳಿಯ ಸುತ್ತಲಿನ ಗ್ರಾಮಗಳಲ್ಲಿ ಕರೆಂಟ್​ ಕಟ್​
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 30, 2022 | 10:02 PM

Share

ಧಾರವಾಡ: ಹುಬ್ಬಳ್ಳಿ (Hubli) ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ಡಿಸೆಂಬರ್ 2 ರಿಂದ 6 ರವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ. ಹೆಸ್ಕಾಂನ (HESCOM) 11 ಕೆ.ವಿ. ಮಾರ್ಗದ ಹುಬ್ಬಳ್ಳಿ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಅಂಚಟಗೇರಿ, ಬ್ಯಾಹಟ್ಟಿ, ಶಿರಗುಪ್ಪಿ ಮತ್ತು ನೂಲ್ವಿ ಶಾಖೆಗಳ ವ್ಯಾಪ್ತಿಯಲ್ಲಿ ಬರುವ ಫೀಡರ್​ಗಳ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುವುದರಿಂದ ಡಿಸೆಂಬರ್ 2 ರಿಂದ 6 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

  1. ಡಿಸೆಂಬರ್ 2: ತಿಮ್ಮಸಾಗರ, ಅಂಚಟಗೇರಿ, ಕಟ್ನೂರ, ಮಾವನೂರ, ಗಿರಿಯಾಲ, ಚನ್ನಾಪುರ, ದೇವರಗುಡ್ಡ, ರಾಮಾಪುರನಲ್ಲಿ ವಿದ್ಯುತ್​ ಕಟ್​ ಆಗಲಿದೆ.
  2. ಡಿಸೆಂಬರ್ 3: ವರೂರ, ಅರಳಿಕಟ್ಟಿ, ಅಗಡಿ, ತಿರುಮಲಕೊಪ್ಪ, ಪಾಲಿಕೊಪ್ಪ, ಕಂಪ್ಲಿಕೊಪ್ಪ, ಕುರಡಿಕೇರಿಯಲ್ಲಿ ವಿದ್ಯುತ್​ ವ್ಯತ್ಯಯ.
  3. ಡಿಸೆಂಬರ್ 5: ಕೋಳಿವಾಡ, ಮಲ್ಲಿಗವಾಡ, ಬುಡರಸಿಂಗಿ, ಬೆಳಗಲಿ, ಬಮ್ಮಸಮುದ್ರ, ಕರಡಿಕೊಪ್ಪ, ಕುರಡಿಕೇರಿ, ಇನಾಂವೀರಾಪುರಗಳಲ್ಲಿ ಕರೇಂಟ್​ ಇರುವುದಿಲ್ಲ.
  4. ಡಿಸೆಂಬರ್ 6: ಸುಳ್ಳ, ಬ್ಯಾಹಟ್ಟಿ, ಬ್ಯಾಹಟ್ಟಿ ಎಲ್ ಫಿನ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:01 pm, Wed, 30 November 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ