AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubballi Power Cut: ಹುಬ್ಬಳ್ಳಿಯ ಈ ಪ್ರದೇಶಗಳಲ್ಲಿ ಫೆ.22 ರಂದು ಪವರ್​ ಕಟ್: ಇಲ್ಲಿದೆ ನಗರಗಳ ಲಿಸ್ಟ್​​​​

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಕೆಲವು ಪ್ರದೇಶಗಳಲ್ಲಿ ವಿದ್ಯುತ್​ ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಈ ನಗರಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ.

Hubballi Power Cut: ಹುಬ್ಬಳ್ಳಿಯ ಈ ಪ್ರದೇಶಗಳಲ್ಲಿ ಫೆ.22 ರಂದು ಪವರ್​ ಕಟ್: ಇಲ್ಲಿದೆ ನಗರಗಳ ಲಿಸ್ಟ್​​​​
ಪ್ರಾತಿನಿಧಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Feb 21, 2023 | 10:46 AM

Share

ಹುಬ್ಬಳ್ಳಿ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM) ಹುಬ್ಬಳ್ಳಿಯ (Hubli) ಹೃದಯ ಭಾಗದಲ್ಲಿರುವ ಕೆಲವು ಪ್ರದೇಶಗಳಲ್ಲಿ ವಿದ್ಯುತ್​ ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಈ ನಗರಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ. ಇಲ್ಲಿದೆ ನಗರಗಳ ಪಟ್ಟಿ

ಪವರ್​ ಕಟ್​ ಆಗುವ ನಗರಗಳು

ಶಾ ಬಜಾರ್, ಸಿಬಿಟಿ ಕಿಲ್ಲಾ, ತೊರವಿಗಲ್ಲಿ, ಮಂಗಳವಾರ ಪೇಟ, ರುದ್ರಾಕ್ಷಿ ಮಠ, ವಿಟ್ಟವಾ ಗಲ್ಲಿ, ವಾಲ್ವೇಕರ್​​ ಗಲ್ಲಿ, ಇಟಗಿ ಮಾರುತಿ ಗಲ್ಲಿ, ರಾಧಾಕೃಷ್ಣ ಗಲ್ಲಿ, ಬಾಲತಿ ಗಲ್ಲಿ​, ಬಾರದಾನ ಶಾಲೆ, ಎಂಜಿ ಮಾರ್ಕೆಟ್​, ಹಿರೇಪೇಟೆ, ಬಮ್ಮಾಪೂರ ಓಣಿ ಮತ್ತು ಸುತ್ತಮುತ್ತಲಿನ ನಗರಗಳಲ್ಲಿ ಕರೆಂಟ್​ ಕಟ್​ ಆಗಲಿದೆ.

ಹಾಗೇ ಗೊಲ್ಲರ ಓಣಿ, ಕೆಬಿ ನಗರ, ಗಂಟಿಗೇರಿ ಓಣಿ, ಯಪ್ಪಾಪೂರ ಓಣಿ, ಗ್ರಾಡನ್​ ಪೇಟ, ಬಂಕಾಪುರ ಓಣಿ, ಬಂಕಾಪುರ ಓಣಿ, ವೀರಾಪುರ ಓಣಿ, ಕುಲಕರ್ಣಿ ಗಲ್ಲಿ, ಮಹಾಬಲೇಶ್ವರ ಗುಡಿ ಮತ್ತು ಸುತ್ತಮುತ್ತಲಿನ ನಗರಗಳಲ್ಲಿ ವಿದ್ಯುತ್ ಇರುವುದಿಲ್ಲ. ಇದನ್ನು ಹೊರತಾಗಿಯೂ ಬೇರೆ ನಗರಗಳಲ್ಲಿ ಕರೆಂಟ್​ ಕಟ್​ ಆಗಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?