AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubballi Power Cut: ಹುಬ್ಬಳ್ಳಿಯ ಈ ಪ್ರದೇಶಗಳಲ್ಲಿ ಫೆ.22 ರಂದು ಪವರ್​ ಕಟ್: ಇಲ್ಲಿದೆ ನಗರಗಳ ಲಿಸ್ಟ್​​​​

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಕೆಲವು ಪ್ರದೇಶಗಳಲ್ಲಿ ವಿದ್ಯುತ್​ ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಈ ನಗರಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ.

Hubballi Power Cut: ಹುಬ್ಬಳ್ಳಿಯ ಈ ಪ್ರದೇಶಗಳಲ್ಲಿ ಫೆ.22 ರಂದು ಪವರ್​ ಕಟ್: ಇಲ್ಲಿದೆ ನಗರಗಳ ಲಿಸ್ಟ್​​​​
ಪ್ರಾತಿನಿಧಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Feb 21, 2023 | 10:46 AM

Share

ಹುಬ್ಬಳ್ಳಿ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM) ಹುಬ್ಬಳ್ಳಿಯ (Hubli) ಹೃದಯ ಭಾಗದಲ್ಲಿರುವ ಕೆಲವು ಪ್ರದೇಶಗಳಲ್ಲಿ ವಿದ್ಯುತ್​ ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಈ ನಗರಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ. ಇಲ್ಲಿದೆ ನಗರಗಳ ಪಟ್ಟಿ

ಪವರ್​ ಕಟ್​ ಆಗುವ ನಗರಗಳು

ಶಾ ಬಜಾರ್, ಸಿಬಿಟಿ ಕಿಲ್ಲಾ, ತೊರವಿಗಲ್ಲಿ, ಮಂಗಳವಾರ ಪೇಟ, ರುದ್ರಾಕ್ಷಿ ಮಠ, ವಿಟ್ಟವಾ ಗಲ್ಲಿ, ವಾಲ್ವೇಕರ್​​ ಗಲ್ಲಿ, ಇಟಗಿ ಮಾರುತಿ ಗಲ್ಲಿ, ರಾಧಾಕೃಷ್ಣ ಗಲ್ಲಿ, ಬಾಲತಿ ಗಲ್ಲಿ​, ಬಾರದಾನ ಶಾಲೆ, ಎಂಜಿ ಮಾರ್ಕೆಟ್​, ಹಿರೇಪೇಟೆ, ಬಮ್ಮಾಪೂರ ಓಣಿ ಮತ್ತು ಸುತ್ತಮುತ್ತಲಿನ ನಗರಗಳಲ್ಲಿ ಕರೆಂಟ್​ ಕಟ್​ ಆಗಲಿದೆ.

ಹಾಗೇ ಗೊಲ್ಲರ ಓಣಿ, ಕೆಬಿ ನಗರ, ಗಂಟಿಗೇರಿ ಓಣಿ, ಯಪ್ಪಾಪೂರ ಓಣಿ, ಗ್ರಾಡನ್​ ಪೇಟ, ಬಂಕಾಪುರ ಓಣಿ, ಬಂಕಾಪುರ ಓಣಿ, ವೀರಾಪುರ ಓಣಿ, ಕುಲಕರ್ಣಿ ಗಲ್ಲಿ, ಮಹಾಬಲೇಶ್ವರ ಗುಡಿ ಮತ್ತು ಸುತ್ತಮುತ್ತಲಿನ ನಗರಗಳಲ್ಲಿ ವಿದ್ಯುತ್ ಇರುವುದಿಲ್ಲ. ಇದನ್ನು ಹೊರತಾಗಿಯೂ ಬೇರೆ ನಗರಗಳಲ್ಲಿ ಕರೆಂಟ್​ ಕಟ್​ ಆಗಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?