AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯಾ ಮ್ಯಾಚ್ ಇದ್ದರೆ ನನಗೆ ಸರ್ಕಾರಿ ರಜೆ: ರೈತನ ದೇಶಾಭಿಮಾನದ ವಿಡಿಯೋ ವೈರಲ್

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಭಾನುವಾರ (ನವೆಂಬರ್ 19) ವಿಶ್ವಕಪ್ 2023 ಫೈನಲ್ ಪಂದ್ಯ ನಡೆಯಲಿದೆ. ಭಾರತ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವಾಗಲೇ ಇಲ್ಲೊಂದು ರೈತನ ವಿಡಿಯೋ ವೈರಲ್ ಆಗುತ್ತಿದೆ. ಭಾರತದ ಕ್ರಿಕೆಟ್ ಮ್ಯಾಚ್ ಇರುವಾಗ ಈ ರೈತ ತನ್ನೆಲ್ಲಾ ಕೆಲಸಗಳಿಗೆ ರಜೆ ಕೊಟ್ಟು ಟಿವಿ ಮುಂದೆ ಕುಳಿತುಬಿಡುತ್ತಾರೆ..

Follow us
ಶಿವಕುಮಾರ್ ಪತ್ತಾರ್
| Updated By: Rakesh Nayak Manchi

Updated on:Nov 17, 2023 | 1:16 PM

ಹುಬ್ಬಳ್ಳಿ, ನ.17: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಭಾನುವಾರ (ನವೆಂಬರ್ 19) ವಿಶ್ವಕಪ್ 2023 (World Cup) ಫೈನಲ್ ಪಂದ್ಯ ನಡೆಯಲಿದೆ. ಭಾರತ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವಾಗಲೇ ಇಲ್ಲೊಂದು ರೈತನ ವಿಡಿಯೋ ವೈರಲ್ (Video Viral) ಆಗುತ್ತಿದೆ. ಭಾರತದ ಕ್ರಿಕೆಟ್ ಮ್ಯಾಚ್ ಇರುವಾಗ ಈ ರೈತ ತನ್ನೆಲ್ಲಾ ಕೆಲಸಗಳಿಗೆ ರಜೆ ಕೊಟ್ಟು ಟಿವಿ ಮುಂದೆ ಕುಳಿತುಬಿಡುತ್ತಾರೆ..

ಹೌದು, ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕೆ.ಹುಣಸಿಕಟ್ಟಿ ಗ್ರಾಮದ ರೈತನ ಶೇಖಯ್ಯ ಎಂಬವರು ಅಪ್ಪಟ ಕ್ರಿಕೆಟ್ ಅಭಿಮಾನಿ. ಭಾರತ ತಂಡದ ಮ್ಯಾಚ್ ಇತ್ತು ಎಂದಾದರೆ ಅಂದು ಶೇಖಯ್ಯ ಅವರು ಎಷ್ಟೇ ಕೆಲಸಗಳಿದ್ದರು ಅಂದು ಯಾವುದೇ ಕೆಲಸ ಮಾಡದೆ ಟಿವಿ ಮುಂದೆ ಕುಳಿತುಬಿಡುತ್ತಾರೆ.

ಇದನ್ನೂ ಓದಿ: 20 ವರ್ಷಗಳ ನಂತರ ಭಾರತ- ಆಸೀಸ್ ಫೈನಲ್ ಫೈಟ್; ಲೆಕ್ಕ ಚುಕ್ತಾ ಮಾಡುವ ತವಕದಲ್ಲಿ ಟೀಂ ಇಂಡಿಯಾ!

ಮ್ಯಾಚ್ ಇದ್ರೆ ಎಲ್ಲ ಕೆಲಸ ಬಿಟ್ಟು ಕ್ರಿಕೆಟ್ ನೋಡ್ತೀವಿ, ನಮಗೆ ಬೇಕಾದಷ್ಟ ಕೆಲಸ ಇದ್ರು ನಾವ ಕೆಲಸ ಮಾಡಲ್ಲ. ಅವತ್ತು ನಮಗೆ ಸರ್ಕಾರ ರಜೆ. ನಾವ ಕೆಲಸ ಮಾಡೋಕೆ ಸಮಯ ಇದೆ, ಆದ್ರೆ ಮ್ಯಾಚ್ ಇದ್ರೆ ನಮಗೆ ಸರ್ಕಾರಿ ರಜೆ. ಇಂಡಿಯಾದವರ ಆಟ ನಾವ ಮನಸ್ಸಿಗೆ ಬಂದಿದೆ ಎಂದು ಶೇಖಯ್ಯ ಹೇಳಿದ್ದಾರೆ. ಅಲ್ಲದೆ, ತಾನು ಹಿಂದಿನಿಂದಲೂ ಕ್ರಿಕೆಟ್ ಅಭಿಮಾನಿ ಎಂದು ಹೇಳಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ, ಈ ಬಾರಿ ಭಾರತ ವಿಶ್ವಕಪ್ ಗೆದ್ದೇ ಗೆಲ್ಲುತ್ತೆ ಎನ್ನುವ ವಿಶ್ವಾಸದಲ್ಲಿ ಶೇಖಯ್ಯ ಇದ್ದಾರೆ. ನಾವ ಪರಮಾತ್ಮನ ಹತ್ರ ಬೇಡಿಕೊಳ್ತೀವಿ ಇಂಡಿಯಾ ಗೆಲ್ಲಬೇಕು. ಮ್ಯಾಚ್ ನಮಗೆ ಇಂಟ್ರಸ್ಟ್ ಬರಬೇಕು ಎಂದು ಹೇಳಿದ್ದಾರೆ. ಸದ್ಯ ಇದರ ವಿಡಿಯೀ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:16 pm, Fri, 17 November 23

ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು