AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IIT Dharwad: ಜ. 1ಕ್ಕೆ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆ ತಯಾರಿಗೆ ಕೇಂದ್ರ ಸಚಿವ ಜೋಶಿ ಸೂಚನೆ -ಪ್ರಧಾನಿ ಮೋದಿಯವರಿಂದ ಉದ್ಘಾಟನೆ

Narendra Modi: ಜನವರಿ ತಿಂಗಳಲ್ಲಿ ಪ್ರಧಾನಿ ಮೋದಿ ಅವರು ಎರಡು ಮೂರು ಬಾರಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಅವರ ಭೇಟಿ ವೇಳೆ ಧಾರವಾಡ ಐಐಟಿಯನ್ನ ಜನವರಿಯಲ್ಲಿ ಉದ್ಘಾಟಿಸಲು ಯೋಜಿಸಲಾಗಿದೆ - ಪ್ರಲ್ಹಾದ್ ಜೋಶಿ

IIT Dharwad: ಜ. 1ಕ್ಕೆ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆ ತಯಾರಿಗೆ ಕೇಂದ್ರ ಸಚಿವ ಜೋಶಿ ಸೂಚನೆ -ಪ್ರಧಾನಿ ಮೋದಿಯವರಿಂದ ಉದ್ಘಾಟನೆ
ಜ. 1ಕ್ಕೆ ಧಾರವಾಡ ಐಐಐಟಿ ಕಟ್ಟಡ ಉದ್ಘಾಟನೆ ತಯಾರಿಗೆ ಕೇಂದ್ರ ಸಚಿವ ಜೋಶಿ ಸೂಚನೆ
TV9 Web
| Updated By: ಸಾಧು ಶ್ರೀನಾಥ್​|

Updated on:Dec 10, 2022 | 4:09 PM

Share

ಧಾರವಾಡ: ಧಾರವಾಡದಲ್ಲಿ ನಿರ್ಮಾಣವಾಗುತ್ತಿರುವ ಐಐಟಿ ಕಟ್ಟಡ (II T-Dharwad) ಕಾಮಗಾರಿಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು (Pralhad Joshi) ಇಂದು ಪರಿಶೀಲಿಸಿದರು. ಜನವರಿ 1 ರೊಳಗೆ ನೂತನ ಕಟ್ಟಡ ಕಾಮಗಾರಿ ಮುಗಿಸುವಂತೆ ಪ್ರಲ್ಹಾದ್ ಜೋಶಿ ಅಧಿಕಾರಿಗಳಿಗೆ ಇದೇ ವೇಳೆ ಸೂಚನೆ ನೀಡಿದ್ದಾರೆ.

ಕಾಮಗಾರಿ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿಯವರು, ಧಾರವಾಡ ಐಐಐಟಿ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಆಗಮಿಸಲು ಒಪ್ಪಿದ್ದಾರೆ. ಡಿಸೆಂಬರ್ ನಲ್ಲೇ ಉದ್ಘಾಟನೆಗೆ (Inauguration) ಯೋಜಿಸಲಾಗಿತ್ತು. ಆದರೆ ಕಾಮಗಾರಿಯ ಕೆಲಸ ಮುಗಿಯದ ಕಾರಣ ಜನವರಿ 1 ಕ್ಕೆ ಉದ್ಘಾಟನೆ ಮಾಡಲು ಚಿಂತಿಸಲಾಗಿದೆ. ಜನವರಿಗೆ ಕಾಮಗಾರಿ ಪೂರ್ಣಗೊಳಿಸಿ, ಉದ್ಘಾಟನೆಗೆ ತಯಾರಿ ಮಾಡುವಂತೆ ಅಧಿಕಾರಿಗಳಿಗೆ, ಗುತ್ತಿಗೆದಾರರಿಗೆ ನಿರ್ದೇಶನ ನೀಡಿದ್ದೇನೆ. ಮತ್ತೊಂದು ಬಾರಿ ಕಾಮಗಾರಿ ವೀಕ್ಷಿಸಿ, ಉದ್ಘಾಟನೆ ದಿನಾಂಕ ಫೈನಲ್ ಮಾಡುವುದಾಗಿ ಪ್ರಲ್ಹಾದ್ ಜೋಶಿ ಹೇಳಿದರು.

ಜನವರಿ ತಿಂಗಳಲ್ಲಿ ಪ್ರಧಾನಿ ಮೋದಿ ಅವರು ಎರಡು ಮೂರು ಬಾರಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಅವರ ಭೇಟಿ ವೇಳೆ ಧಾರವಾಡ ಐಐಟಿಯನ್ನ ಜನವರಿಯಲ್ಲಿ ಉದ್ಘಾಟಿಸಲು ಯೋಜಿಸಲಾಗಿದೆ ಎಂದು ಪ್ರಲ್ಹಾದ್ ಜೋಶಿ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

Also Read:

ಕರ್ನಾಟಕದಲ್ಲಿ ಕನ್ನಡದಲ್ಲೇ ಮಾತನಾಡಬೇಕು, ಕನ್ನಡದಲ್ಲೇ ವ್ಯವಹರಿಸಬೇಕು: ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ

Published On - 3:46 pm, Sat, 10 December 22

ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ
ಕರ್ನಾಟಕದ ಎಲ್ಲ ಸಂಸದರಿಗೆ ಇದು ಸ್ವಾಭಿಮಾನದ ಪ್ರಶ್ನೆ: ಶಿವಕುಮಾರ್
ಕರ್ನಾಟಕದ ಎಲ್ಲ ಸಂಸದರಿಗೆ ಇದು ಸ್ವಾಭಿಮಾನದ ಪ್ರಶ್ನೆ: ಶಿವಕುಮಾರ್