AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮ ವೈಫಲ್ಯ; ಲಾಡ್ಜ್​ಗೆ​​ ಹೋಗಿ ಪ್ರಾಣ ಬಿಟ್ಟ ಯುವಕ

ಇತ್ತೀಚೆಗೆ ಕ್ಷುಲ್ಲಕ ಕಾರಣಗಳಿಗೆ ಬಾಳಿ ಬದುಕಬೇಕಾದ ಯುವಕ-ಯುವತಿಯರು ಜೀವತೊರೆಯುತ್ತಿದ್ದಾರೆ. ಅದರಂತೆ ಧಾರವಾಡ (Dharwad)ದ ರೈಲ್ವೆ ನಿಲ್ದಾಣ ಬಳಿಯ ಶ್ರೀನಿವಾಸ್ ಲಾಡ್ಜ್​​ನಲ್ಲಿ‌ ಪ್ರೇಮ‌ ವೈಫಲ್ಯ ಹಿನ್ನೆಲೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಪ್ರೇಮ ವೈಫಲ್ಯ; ಲಾಡ್ಜ್​ಗೆ​​ ಹೋಗಿ ಪ್ರಾಣ ಬಿಟ್ಟ ಯುವಕ
ಧಾರವಾಡದಲ್ಲಿ ಯುವಕ ವಿಷ ಸೇವಿಸಿ ಆತ್ಮಹತ್ಯೆ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Sep 08, 2024 | 2:50 PM

Share

ಧಾರವಾಡ, ಸೆ.08: ಪ್ರೇಮ‌ ವೈಫಲ್ಯ ಹಿನ್ನೆಲೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ (Dharwad)ದ ರೈಲ್ವೆ ನಿಲ್ದಾಣ ಬಳಿಯ ಶ್ರೀನಿವಾಸ್ ಲಾಡ್ಜ್​​ನಲ್ಲಿ‌ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಸಿಗೆಹಡ್ಲು ಕಾಮನಕೆರೆ ನಿವಾಸಿ ಚಿನ್ಮಯ್ ಎಸ್.ಜಿ, ಆತ್ಮಹತ್ಯೆ ಮಾಡಿಕೊಂಡ ಯುವಕ. ಇತ ಸೆ.04 ರಂದು ಶ್ರೀನಿವಾಸ್ ಲಾಡ್ಜ್​ನ ರೂಮ್ ನಂ. 212 ರಲ್ಲಿ ತಂಗಿದ್ದ. ಸೆ. 6 ರಂದು ಸಂಜೆ ರೂಮ್ ಕ್ಲೀನ್ ಮಾಡಲು ಲಾಡ್ಜ್ ಸಿಬ್ಬಂದಿ ಹೋಗಿದ್ದ ವೇಳೆ ರೂಮ್ ಒಳಗಿನಿಂದ ಲಾಕ್ ಆಗಿತ್ತು.

ಈ ಹಿನ್ನಲೆ ಮಾರನೇ ದಿನ(ಸೆ. 7) ರಾತ್ರಿ ಲಾಡ್ಜ್ ಸಿಬ್ಬಂದಿ ಮತ್ತೆ ರೂಮ್ ಬಾಗಿಲು ತಟ್ಟಿದ್ದಾನೆ. ಆದರೂ ಚಿನ್ಮಯ್ ಬಾಗಿಲು ತೆರೆಯದ ಹಿನ್ನಲೆ ಅನುಮಾನಗೊಂಡು ಮತ್ತೊಂದು ಬೀಗ ಬಳಸಿ ಲಾಕ್ ಓಪನ್ ಮಾಡಿದ್ದಾರೆ. ಬಾಗಿಲು ತೆಗೆದಾಗ ಯುವಕ ಚಿನ್ಮಯ್​​ ಶವವಾಗಿ ಬಿದ್ದಿದ್ದ. ಕೂಡಲೇ ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಲವರ್ ಜೊತೆ ರಾತ್ರಿ ಲಾಡ್ಜ್​ನಲ್ಲಿದ್ದ ಅಪ್ರಾಪ್ತ ಬಾಲಕಿ ಮನೆಗೆ ಬಂದಕೂಡಲೆ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಬೈಕ್, ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಂಭೀರ ಗಾಯ

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ರಾಜವಂತಿ ಬಳಿ ಬೈಕ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಗಾಯಾಳುಗಳಿಗೆ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಈ ಕುರಿತು ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Sun, 8 September 24

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ