AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮ ವೈಫಲ್ಯ; ಲಾಡ್ಜ್​ಗೆ​​ ಹೋಗಿ ಪ್ರಾಣ ಬಿಟ್ಟ ಯುವಕ

ಇತ್ತೀಚೆಗೆ ಕ್ಷುಲ್ಲಕ ಕಾರಣಗಳಿಗೆ ಬಾಳಿ ಬದುಕಬೇಕಾದ ಯುವಕ-ಯುವತಿಯರು ಜೀವತೊರೆಯುತ್ತಿದ್ದಾರೆ. ಅದರಂತೆ ಧಾರವಾಡ (Dharwad)ದ ರೈಲ್ವೆ ನಿಲ್ದಾಣ ಬಳಿಯ ಶ್ರೀನಿವಾಸ್ ಲಾಡ್ಜ್​​ನಲ್ಲಿ‌ ಪ್ರೇಮ‌ ವೈಫಲ್ಯ ಹಿನ್ನೆಲೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಪ್ರೇಮ ವೈಫಲ್ಯ; ಲಾಡ್ಜ್​ಗೆ​​ ಹೋಗಿ ಪ್ರಾಣ ಬಿಟ್ಟ ಯುವಕ
ಧಾರವಾಡದಲ್ಲಿ ಯುವಕ ವಿಷ ಸೇವಿಸಿ ಆತ್ಮಹತ್ಯೆ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Sep 08, 2024 | 2:50 PM

Share

ಧಾರವಾಡ, ಸೆ.08: ಪ್ರೇಮ‌ ವೈಫಲ್ಯ ಹಿನ್ನೆಲೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ (Dharwad)ದ ರೈಲ್ವೆ ನಿಲ್ದಾಣ ಬಳಿಯ ಶ್ರೀನಿವಾಸ್ ಲಾಡ್ಜ್​​ನಲ್ಲಿ‌ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಸಿಗೆಹಡ್ಲು ಕಾಮನಕೆರೆ ನಿವಾಸಿ ಚಿನ್ಮಯ್ ಎಸ್.ಜಿ, ಆತ್ಮಹತ್ಯೆ ಮಾಡಿಕೊಂಡ ಯುವಕ. ಇತ ಸೆ.04 ರಂದು ಶ್ರೀನಿವಾಸ್ ಲಾಡ್ಜ್​ನ ರೂಮ್ ನಂ. 212 ರಲ್ಲಿ ತಂಗಿದ್ದ. ಸೆ. 6 ರಂದು ಸಂಜೆ ರೂಮ್ ಕ್ಲೀನ್ ಮಾಡಲು ಲಾಡ್ಜ್ ಸಿಬ್ಬಂದಿ ಹೋಗಿದ್ದ ವೇಳೆ ರೂಮ್ ಒಳಗಿನಿಂದ ಲಾಕ್ ಆಗಿತ್ತು.

ಈ ಹಿನ್ನಲೆ ಮಾರನೇ ದಿನ(ಸೆ. 7) ರಾತ್ರಿ ಲಾಡ್ಜ್ ಸಿಬ್ಬಂದಿ ಮತ್ತೆ ರೂಮ್ ಬಾಗಿಲು ತಟ್ಟಿದ್ದಾನೆ. ಆದರೂ ಚಿನ್ಮಯ್ ಬಾಗಿಲು ತೆರೆಯದ ಹಿನ್ನಲೆ ಅನುಮಾನಗೊಂಡು ಮತ್ತೊಂದು ಬೀಗ ಬಳಸಿ ಲಾಕ್ ಓಪನ್ ಮಾಡಿದ್ದಾರೆ. ಬಾಗಿಲು ತೆಗೆದಾಗ ಯುವಕ ಚಿನ್ಮಯ್​​ ಶವವಾಗಿ ಬಿದ್ದಿದ್ದ. ಕೂಡಲೇ ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಲವರ್ ಜೊತೆ ರಾತ್ರಿ ಲಾಡ್ಜ್​ನಲ್ಲಿದ್ದ ಅಪ್ರಾಪ್ತ ಬಾಲಕಿ ಮನೆಗೆ ಬಂದಕೂಡಲೆ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಬೈಕ್, ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಂಭೀರ ಗಾಯ

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ರಾಜವಂತಿ ಬಳಿ ಬೈಕ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಗಾಯಾಳುಗಳಿಗೆ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಈ ಕುರಿತು ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Sun, 8 September 24

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ