AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಮರಕ್ಕೆ ಡಿಕ್ಕಿ ಹೊಡೆದ ಸರ್ಕಾರಿ ಬಸ್; ಚಾಲಕನ ಕಾಲು ಕಟ್, ನಾಲ್ವರ ಸ್ಥಿತಿ ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್​ವೊಂದು ಮರಕ್ಕೆ ಡಿಕ್ಕಿ(Accident) ಹೊಡೆದಿದ್ದು, ಚಾಲಕನ ಎರಡು ಕಾಲು ಕಟ್ ಆಗಿ, ನಾಲ್ವರು ಪ್ರಯಾಣಿಕರ ಸ್ಥಿತಿ ಗಂಭೀರವಾದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ(Kalaghatagi) ತಾಲೂಕಿನ ರಾಮನಾಳ ಕ್ರಾಸ್ ಬಳಿ ನಡೆದಿದೆ.

ಹುಬ್ಬಳ್ಳಿ: ಮರಕ್ಕೆ ಡಿಕ್ಕಿ ಹೊಡೆದ ಸರ್ಕಾರಿ ಬಸ್; ಚಾಲಕನ ಕಾಲು ಕಟ್, ನಾಲ್ವರ ಸ್ಥಿತಿ ಗಂಭೀರ
ಮರಕ್ಕೆ ಡಿಕ್ಕಿ ಹೊಡೆದ ಸರ್ಕಾರಿ ಬಸ್, ಚಾಲಕನ ಕಾಲು ಕಟ್
ಶಿವಕುಮಾರ್ ಪತ್ತಾರ್
| Edited By: |

Updated on:Jul 20, 2024 | 5:19 PM

Share

ಹುಬ್ಬಳ್ಳಿ, ಜು.20: ಧಾರವಾಡ ಜಿಲ್ಲೆಯ ಕಲಘಟಗಿ(Kalaghatagi) ತಾಲೂಕಿನ ರಾಮನಾಳ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್​ವೊಂದು ಮರಕ್ಕೆ ಡಿಕ್ಕಿ(Accident) ಹೊಡೆದಿದ್ದು, ಚಾಲಕನ ಎರಡು ಕಾಲು ಕಟ್ ಆಗಿ, ನಾಲ್ವರು ಪ್ರಯಾಣಿಕರ ಸ್ಥಿತಿ ಗಂಭೀರವಾದ ಘಟನೆ ನಡೆದಿದೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಸ್ಸು ಹುಬ್ಬಳ್ಳಿಯಿಂದ ಕುಮಟಾಗೆ ಹೋಗುತ್ತಿದ್ದು, 30 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ಕುರಿತು ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಧಾರವಾಡ: ತಾಲೂಕಿನ ಅಮ್ಮಿನಬಾವಿ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ದ್ಯಾಮಣ್ಣ ಇಂಚಲ(40) ಮೃತ ರ್ದುದೈವಿ. ಇತ ಧಾರವಾಡದಿಂದ ಅಮ್ಮಿನಬಾವಿ ಗ್ರಾಮಕ್ಕೆ ಬರುತ್ತಿದ್ದಾಗ ಹಿಂಬದಿಯಿಂದ ಬಂದ ವಾಹನ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಮೈಸೂರು: ಗ್ಯಾಸ್ ಟ್ಯಾಂಕರ್ ಡಿಕ್ಕಿ, ಬೈಕ್​ನಲ್ಲಿ ತೆರಳುತ್ತಿದ್ದ ದಂಪತಿ ಸಾವು

ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವು; ಓರ್ವ ಮಹಿಳೆಗೆ ಗಾಯ

ಕೋಲಾರ: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ತಾಲೂಕಿನ ಕುರುಗಲ್​ ಗೇಟ್​ ಬಳಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ‌ಯ ವೈಜಕೂರು ಗ್ರಾಮದ  ಶಶಾಂಕ್,​ ಮೃತ ಯುವಕ. ಇನ್ನು ಬೈಕ್​ನ ಹಿಂಬದಿ ಕುಳಿತಿದ್ದ ಮಹಿಳೆಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಅಪಘಾತದ ನಂತರ ಲಾರಿ ಚಾಲಕ ಪರಾರಿಯಾಗಲು ಯತ್ನಿಸಿದ್ದ, ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು, ಲಾರಿಯನ್ನು ಸಿನಿಮಾ‌ಸ್ಟೈಲ್​ನಲ್ಲಿ‌ ಚೇಜ್ ಮಾಡಿ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು, ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಒದಲು ಇಲ್ಲಿ ಕ್ಲಿಕ್ ಮಾಡಿ

Published On - 4:41 pm, Sat, 20 July 24

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ