AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಟಾಚಾರಕ್ಕೆ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ; ಸ್ವಾಮೀಜಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ ತಾಲೂಕು ದಂಡಾಧಿಕಾರಿ

ಕಲಘಟಗಿ ತಹಶೀಲ್ದಾರ್​ ಯಲ್ಲಪ್ಪ ಎಂಬುವವರು ಜಯಂತಿ ಕುರಿತು ಪೂರ್ವಭಾವಿ ಸಭೆ ಕರೆಯದೆ ಕಾಟಾಚಾರದ ಜಯಂತಿ ಆಚರಣೆ ಮಾಡಿದ್ದಾರೆ ಎಂದು ತಹಶೀಲ್ದಾರ್ ಕಚೇರಿ ಮುಂದೆ ವೀರಶೈವ ಸಮಾಜದವರು ಪ್ರತಿಭಟನೆ ಮಾಡಿದ್ದಾರೆ.

ಕಾಟಾಚಾರಕ್ಕೆ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ; ಸ್ವಾಮೀಜಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ ತಾಲೂಕು ದಂಡಾಧಿಕಾರಿ
ಕಾಟಾಚಾರಕ್ಕೆ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ; ಸ್ವಾಮೀಜಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ ತಾಲೂಕು ದಂಡಾಧಿಕಾರಿ
ಕಿರಣ್ ಹನುಮಂತ್​ ಮಾದಾರ್
|

Updated on:Mar 07, 2023 | 10:28 AM

Share

ಧಾರವಾಡ: ತಹಶೀಲ್ದಾರರೊಬ್ಬರು ಕಾಟಾಚಾರಕ್ಕೆ ಜಗದ್ಗುರು ರೇಣುಕಾಚಾರ್ಯರ ಜಯಂತಿ(Jagadguru Renukacharya’s Jayanti) ಆಚರಣೆ ಮಾಡಿ, ಬಳಿಕ ಸ್ವಾಮೀಜಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಘಟನೆ ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ನಡೆದಿದೆ. ಕಲಘಟಗಿ ತಹಶೀಲ್ದಾರ್​ ಯಲ್ಲಪ್ಪ ಎಂಬುವವರು ಜಗದ್ಗುರು ರೇಣುಕಾಚಾರ್ಯರ ಜಯಂತಿ ಕುರಿತು ಪೂರ್ವಭಾವಿ ಸಭೆ ಕರೆಯದೆ ಕಾಟಾಚಾರದ ಜಯಂತಿ ಆಚರಣೆ ಮಾಡಿದ್ದಾರೆ ಎಂದು ತಹಶೀಲ್ದಾರ್ ಕಚೇರಿ ಮುಂದೆ ಹನ್ನೆರಡು ಎತ್ತಿನ ಮಠದ ಪೀಠಾಧಿಪತಿ ರೇವಣಶಿದ್ದ ಶಿವಾಚಾರ್ಯರ ನೇತೃತ್ವದಲ್ಲಿ ವೀರಶೈವ ಸಮಾಜದವರು ಪ್ರತಿಭಟನೆ ಮಾಡಿದ್ದಾರೆ.

ತಹಶೀಲ್ದಾರ್​ ಯಲ್ಲಪ್ಪ ಬರ್ಮುಡಾ ಧರಿಸಿ ರೇಣುಕಾಚಾರ್ಯ ಭಾವಚಿತ್ರಕ್ಕೆ ಪೂಜೆ ಸಲ್ಲಿಕೆ ಮಾಡಿದ್ದು, ಅದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಿನ್ನೆಲೆ ಸಮಾಜದವರು ಆಕ್ರೋಶಗೊಂಡಿದ್ದಾರೆ. ಈ ಕಾರಣಕ್ಕಾಗಿಯೇ ಸಮಾಜದ ಮುಖಂಡರು ತಹಶೀಲ್ದಾರ್​ ಯಲ್ಲಪ್ಪರನ್ನ ತರಾಟೆಗೆ ತೆಗೆದುಕೊಂಡಿದ್ದು, ಸಾರ್ವಜನಿಕವಾಗಿ ಹನ್ನೆರಡು ಎತ್ತಿನ ಮಠದ ಪೀಠಾಧಿಪತಿಯವರ ಕಾಲಿಗೆ ಬಿದ್ದು ತಹಶೀಲ್ದಾರ್ ಕ್ಷಮೆ ಕೇಳಿದ್ದಾರೆ. ಜೊತೆಗೆ ಮತ್ತೊಮ್ಮೆ ಜಯಂತಿಯನ್ನ ಅದ್ಧೂರಿಯಾಗಿ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:39 am, Tue, 7 March 23

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ