AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಎಕರೆ ಜಮೀನು ಇದ್ದರೆ ಭೂಪರಿವರ್ತನೆಗೆ ಅವಕಾಶ; ಸಚಿವ ಎಂಬಿ ಪಾಟೀಲ್

ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಪಾಟೀಲ, ಎರಡು ಎಕರೆ ಜಮೀನು ಇದ್ದರೆ ಪರಿವರ್ತನೆ ಮಾಡಲು ಅವಕಾಶ ಕೊಡುತ್ತೇವೆ. ಫುಡ್ ಇಂಡಸ್ಟ್ರಿ ಮಾಡುವವರಿದ್ದರೆ ಮಾಡಬಹುದು. ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

2 ಎಕರೆ ಜಮೀನು ಇದ್ದರೆ ಭೂಪರಿವರ್ತನೆಗೆ ಅವಕಾಶ; ಸಚಿವ ಎಂಬಿ ಪಾಟೀಲ್
ಎಂಬಿ ಪಾಟೀಲ್
Ganapathi Sharma
|

Updated on:Jun 26, 2023 | 10:33 PM

Share

ಧಾರವಾಡ: ಎರಡು ಎಕರೆ ಜಮೀನು ಇದ್ದರೆ ಭೂಪರಿವರ್ತನೆ ಮಾಡಲು ಅವಕಾಶ ನೀಡುತ್ತೇವೆ. ಅಂಥವರು ಭೂಪರಿವರ್ತನೆ ಮಾಡಿಸಿಕೊಂಡು ಆಹಾರ ಉದ್ಯಮ ಮಾಡಬಹುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್​ (MB Patil) ಹೇಳಿದ್ದಾರೆ. ಧಾರವಾಡದಲ್ಲಿ (Dharawad) ಮಾತನಾಡಿದ ಅವರು, ರಾಜ್ಯದಲ್ಲಿ ಆಹಾರ ಉದ್ಯಮ ಬೆಳೆಯಲು ಪ್ರೋತ್ಸಾಹ ನೀಡುತ್ತೇವೆ. ಭೂಪರಿವರ್ತನೆ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಮಾವಿನ ಮಾರುಕಟ್ಟೆ ದರ ಕುಸಿದಾಗ ಆಹಾರ ಸಂಸ್ಕರಣೆ (ಫುಡ್ ಪ್ರೊಸೆಸ್) ಮಾಡಬಹುದು. ಕೈಗಾರಿಕಾ ಪ್ರದೇಶದಲ್ಲಿ ತಪ್ಪು ಏನಿದೆ ನೋಡಿಕೊಂಡು ಸುಧಾರಣೆ ತರ್ತೇವೆ ಎಂದು ಅವರು ಹೇಳಿದ್ದಾರೆ.

ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಪಾಟೀಲ, ಎರಡು ಎಕರೆ ಜಮೀನು ಇದ್ದರೆ ಪರಿವರ್ತನೆ ಮಾಡಲು ಅವಕಾಶ ಕೊಡುತ್ತೇವೆ. ಫುಡ್ ಇಂಡಸ್ಟ್ರಿ ಮಾಡುವವರಿದ್ದರೆ ಮಾಡಬಹುದು. ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ. ಆಹಾರ ಉದ್ಯಮ ಬೆಳೆಸಲು ಪ್ರೋತ್ಸಾಹ ನೀಡುತ್ತೇವೆ. ಧಾರವಾಡದಲ್ಲಿ ಮಾವಿನ ಹಣ್ಣಿನ ಜೊತೆಗೆ ಬೇರೆ ಬೇರೆ ರೀತಿಯ ರಸ ತೆಗೆಯುತಿದ್ದಾರೆ. ಇದು ವಿದೇಶಕ್ಕೆ ರಫ್ತಾಗುತ್ತಿದೆ. ಮಾವಿನ ಮಾರುಕಟ್ಟೆ ಬೆಲೆ ಕುಸಿತ ಅದಾಗ ಫುಡ್ ಪ್ರೊಸೆಸ್ ಮಾಡಬಹುದು. ಇದರಿಂದ ಬೆಳೆಗಾರರಿಗೆ ಬೆಂಬಲ ಸಿಗಲಿದೆ. ಇದನ್ನು ನೋಡಲು ಬಂದಿದ್ದೆ ಎಂದು ಅವರು ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: Did DK Suresh warn MB Patil? ಯಾರಿಂದಲೂ ವಾರ್ನ್ ಮಾಡಿಸಿಕೊಳ್ಳುವಷ್ಟು ದುರ್ಬಲ ನಾನಲ್ಲ: ಎಂಬಿ ಪಾಟೀಲ್, ಸಚಿವರು

ಕೈಗಾರಿಕಾ ಪ್ರದೇಶದಲ್ಲಿ ತಪ್ಪು ಏನಿದೆ ನೋಡಿಕೊಂಡು ಸುಧಾರಣೆ ತರಬೇಕಿದೆ. ಲಾರಿಗಳು ಬರಲು ಕೈಗಾರಿಕಾ ಪ್ರದೇಶಕ್ಕೆ ರಸ್ತೆ ಬೇಕು. ಅದನ್ನು ಪರಿಶೀಲಿಸಲೆಂದೇ ಇಲ್ಲಿಗೆ ಬಂದಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:32 pm, Mon, 26 June 23

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು