AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಠದ ಭೂಮಿಯನ್ನು ಶಿಕ್ಷಣ ಸಂಸ್ಥೆಗಳಿಗೆ ಭೂದಾನ ಮಾಡಿದ್ದ ರಾಚೋಟೇಶ್ವರ ಸ್ವಾಮಿ ಲಿಂಗೈಕ್ಯ, ಸಿಎಂ ಬೊಮ್ಮಾಯಿ ಸಂತಾಪ

rachoteshwar mahaswami: ಇವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸ್ವಗ್ರಾಮ ಕಮಡೊಳ್ಳಿಯವರು. 2019ರಲ್ಲಿ ಲೋಚನೇಶ್ವರ ಮಠಕ್ಕೆ ರಾಚೋಟೇಶ್ವರ ಸ್ವಾಮೀಜಿಗಳ ಪೀಠಾರೋಹಣ ಆಗಿತ್ತು. ಲೋಚನೇಶ್ವರ ಮಠದ ಭೂಮಿಯನ್ನು ಶಿಕ್ಷಣ ಸಂಸ್ಥೆಗಳಿಗೆ ಭೂದಾನ ಮಾಡಿ ಶಿಕ್ಷಣ ಪ್ರೇಮ ತೋರಿದ್ದ ಸ್ವಾಮೀಜಿ ಇವರಾಗಿದ್ದರು.

ಮಠದ ಭೂಮಿಯನ್ನು ಶಿಕ್ಷಣ ಸಂಸ್ಥೆಗಳಿಗೆ ಭೂದಾನ ಮಾಡಿದ್ದ ರಾಚೋಟೇಶ್ವರ ಸ್ವಾಮಿ ಲಿಂಗೈಕ್ಯ, ಸಿಎಂ ಬೊಮ್ಮಾಯಿ ಸಂತಾಪ
ರಾಚೋಟೇಶ್ವರ ಮಹಾಸ್ವಾಮಿ ಲಿಂಗೈಕ್ಯ, ಸಿಎಂ ಬೊಮ್ಮಾಯಿ ಸಂತಾಪ
TV9 Web
| Edited By: ಸಾಧು ಶ್ರೀನಾಥ್​|

Updated on:Nov 18, 2021 | 12:39 PM

Share

ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದ ಶ್ರೀ ಮ.ನಿ.ಪ್ರ. ರಾಚೋಟೇಶ್ವರ ಮಹಾಸ್ವಾಮಿ(103) ಇಂದು ಬೆಳಗ್ಗೆ ಲಿಂಗೈಕ್ಯರಾದರು. ಇವರು ಕಮಡೊಳ್ಳಿಯ ಲೋಚನೇಶ್ವರ ಮಠದ 5ನೇ ಪೀಠಾಧಿಪತಿ. 2 ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿ ಇಂದು ಬೆಳಗ್ಗೆ ಮಠದಲ್ಲಿ ಕೊನೆಯುಸಿರೆಳೆದರು. ಇದರಿಂದ ಭಕ್ತ ಸಾಗರ ಶೋಕ ಸಾಗರದಲ್ಲಿ ಮುಳುಗಿದೆ. ಇವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸ್ವಗ್ರಾಮ ಕಮಡೊಳ್ಳಿಯವರು. 2019ರಲ್ಲಿ ಲೋಚನೇಶ್ವರ ಮಠಕ್ಕೆ ರಾಚೋಟೇಶ್ವರ ಸ್ವಾಮೀಜಿಗಳ ಪೀಠಾರೋಹಣ ಆಗಿತ್ತು. ಲೋಚನೇಶ್ವರ ಮಠದ ಭೂಮಿಯನ್ನು ಶಿಕ್ಷಣ ಸಂಸ್ಥೆಗಳಿಗೆ ಭೂದಾನ ಮಾಡಿ ಶಿಕ್ಷಣ ಪ್ರೇಮ ತೋರಿದ್ದ ಸ್ವಾಮೀಜಿ ಇವರಾಗಿದ್ದರು.

ರಾಚೋಟೇಶ್ವರ ಮಹಾಸ್ವಾಮಿ ವಿಧಿವಶಕ್ಕೆ ಸಿಎಂ ಬೊಮ್ಮಾಯಿ ಫೇಸ್​ ಬುಕ್​ನಲ್ಲಿ ಸಂತಾಪ ಸೂಚಿಸಿದ್ದಾರೆ: ನನ್ನ ಹುಟ್ಟೂರು ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದ ಶ್ರೀ ಗುರು ಲೋಚನೆಶ್ವರ ವಿರಕ್ತಮಠದ ಶ್ರೀ ಮ. ನಿ. ಪ್ರ. ರಾಚೋಟೇಶ್ವರ ಮಹಾ ಸ್ವಾಮಿಗಳು ಇಂದು ಬೆಳಿಗ್ಗೆ ಲಿಂಗೈಕ್ಕೆರಾಗಿದ್ದು ತುಂಬಾ ದುಃಖದ ವಿಷಯ, ಮಠದ ಸಕಲ ಭಕ್ತಾದಿಗಳಿಗೆ ಪೂಜ್ಯರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಶ್ರೀ ಗುರು ಲೋಚನೇಶ್ವರು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.

ಇದನ್ನೂ ಓದಿ: ತೀವ್ರ ಹೃದಯಾಘಾತ: ಜನ್ಮದಿನ ಪ್ರವಚನ ಮಾಡುತ್ತಲೇ ಜೀವ ಬಿಟ್ಟ ಸ್ವಾಮೀಜಿ, ಮೊಬೈಲ್ ನಲ್ಲಿ ಸೆರೆ (kundgol swamiji rachoteshwar mahaswami died cm bommai condoled his death)

Published On - 12:33 pm, Thu, 18 November 21

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!