AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತಿಹಾಸ ಸೃಷ್ಟಿಸಿದ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನ: ಸಚಿವ ಜೋಶಿ ನೇತೃತ್ವದಲ್ಲಿ ಮಹಾಮಂಗಳಾರತಿಯೊಂದಿಗೆ ಸಂಪನ್ನವಾದ ಗಣೇಶ ಪೂಜೆ!

ದೇಶದಲ್ಲೇ ಸಂಚಲನ ನಿರ್ಮಿಸಿದ್ದ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ಎಲ್ಲಾ ಅಡೆತಡೆಗಳನ್ನು ಮೀರಿ ಕಾನೂನಿನ ಮೂಲಕವೇ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ನೇತೃತ್ವದಲ್ಲಿ ಅದ್ಧೂರಿಯಾಗಿ ಗಣೇಶೋತ್ಸವ ಆಚರಿಸಲಾಗಿದೆ.

ಇತಿಹಾಸ ಸೃಷ್ಟಿಸಿದ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನ: ಸಚಿವ ಜೋಶಿ ನೇತೃತ್ವದಲ್ಲಿ ಮಹಾಮಂಗಳಾರತಿಯೊಂದಿಗೆ ಸಂಪನ್ನವಾದ ಗಣೇಶ ಪೂಜೆ!
ಇತಿಹಾಸ ಸೃಷ್ಟಿಸಿದ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನ: ಸಚಿವ ಜೋಶಿ ನೇತೃತ್ವದಲ್ಲಿ ಮಹಾಮಂಗಳಾರತಿಯೊಂದಿಗೆ ಸಂಪನ್ನವಾದ ಗಣೇಶನ ಹಬ್ಬ!
TV9 Web
| Edited By: |

Updated on:Aug 31, 2022 | 8:24 PM

Share

ಹುಬ್ಬಳ್ಳಿ: ದೇಶದಲ್ಲೇ ಸಂಚಲನ ನಿರ್ಮಿಸಿದ್ದ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ಎಲ್ಲಾ ಅಡೆತಡೆಗಳನ್ನು ಮೀರಿ ಕಾನೂನಿನ ಮೂಲಕವೇ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ನೇತೃತ್ವದಲ್ಲಿ ಅದ್ಧೂರಿಯಾಗಿ ಗಣೇಶೋತ್ಸವ ಆಚರಿಸಲಾಗಿದೆ.

ಈ ಐತಿಹಾಸಿಕ ಮೈದಾನದಲ್ಲಿ ಅಂದು ರಾಷ್ಟ್ರ ಧ್ವಜ ಹಾರಿಸಲು ಅನೇಕರು ಜೀವ ಬಲಿದಾನಗೈದ ಘಟನೆ ಅಚ್ಚಳಿಯದಂತೆ ಸ್ಮೃತಿ ಪಟಲದಲ್ಲಿ ಉಳಿದಿದೆ. ಇಂತಹ ಐತಿಹಾಸಿಕ ಮೈದಾನದಲ್ಲಿ ಇಂದು ಅದ್ಧೂರಿಯಾಗಿ ಗಣೇಶೋತ್ಸವ ಆಚರಣೆ ನಡೆದಿರುವುದು ಮತ್ತೊಂದು ಇತಿಹಾಸ.

ಈ ಅದ್ಧೂರಿ ಗಣೇಶೋತ್ಸವ ಆಚರಣೆಯ ಸಂಧರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಶ್ರೀ ಜಗದೀಶ್ ಶೆಟ್ಟರ್, ಸಚಿವರಾದ ಶ್ರೀ ಶಂಕರಪಾಟೀಲ್ ಮುನೇನಕೊಪ್ಪ, ಶ್ರೀ ಹಾಲಪ್ಪ ಆಚಾರ್, ಶಾಸಕರಾದ ಶ್ರೀ ಅರವಿಂದ ಬೆಲ್ಲದ್, ಶ್ರೀ ಸಿಎಂ ನಿಂಬಣ್ಣವರ್, ಹು-ಧಾ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಮಹೇಶ್ ಟೆಂಗಿನಕಾಯಿ, ಮಹಾನಗರ ಪಾಲಿಕೆಯ ಸದಸ್ಯರಾದ ಶ್ರೀ ಸಂತೋಷ್ ಚೌಹಾನ್, ಶ್ರೀ ಶಿವು ಮೆಣಸಿನಕಾಯಿ ಹಾಗೂ ಗಣೇಶೋತ್ಸವ ಸಮಿತಿಯ ಪ್ರಮುಖರು ಸಹ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಗೆ ಸಾಥ್ ನೀಡಿದರು‌.

ಮಹಾಮಂಗಳಾರತಿಯೊಂದಿಗೆ ಸಂಪನ್ನವಾದ ಗಣೇಶನ ಹಬ್ಬ! ದೇಶದಲ್ಲೇ ಒಂದು ಸಂಚಲನ ನಿರ್ಮಿಸಿದ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ಎಲ್ಲಾ ಅಡೆತಡೆಗಳನ್ನು ಮೀರಿ ಕಾನೂನಿನ ಮೂಲಕವೇ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡಿ ಇದೀಗ ಮಹಾಮಂಗಳಾರತಿ ಪೂಜಾ ಕಾರ್ಯ ನೆರವೇರಿದೆ. ರಾಷ್ಟ್ರ ಧ್ವಜ ಹಾರಿಸಲು ಅಂದು ಅನೇಕರು ಜೀವ ಬಲಿದಾನಗೈದ ಇದೇ ಮೈದಾನ ಇಂದು ಗಣೇಶೋತ್ಸವ ಆಚರಣೆಯ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ.

Published On - 8:21 pm, Wed, 31 August 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ