Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಕ್ರಮ! ಎಂಡಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಅಧಿಕಾರಿಗಳು ಹಳೆ ಪೇಪಸ್೯ಗೆ ಪೇಂಟ್ ಹಚ್ಚಿ ಹೊಸ ಪೇವಸ್೯ ಅಳವಡಿಕೆ ಮಾಡಿದ್ದಾರೆ. 26 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ 16 ಕೋಟಿ ರೂ. ಗೂ ಹೆಚ್ಚು ಅವ್ಯವಹಾರ ನಡೆದಿದೆ.

ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಕ್ರಮ! ಎಂಡಿ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸ್ಮಾರ್ಟ್ ಸಿಟಿ ಯೋಜನೆ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: sandhya thejappa

Updated on:Jul 18, 2022 | 12:10 PM

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆಯಲ್ಲಿ (Smart City Prohect) ಅಕ್ರಮ ನಡೆದಿರುವ ಆರೋಪ ಕೇಳಿಬಂದಿದ್ದು, ಮಹಾತ್ಮ ಗಾಂಧಿ ಉದ್ಯಾನವನ ವೇದಿಕೆ ಸ್ಮಾರ್ಟ್ ಸಿಟಿ ಎಂಡಿ ಶಕೀಲ್ ಅಹ್ಮದ್ ವಿರುದ್ಧ ಲೋಕಾಯುಕ್ತಕ್ಕೆ (Lokayukta) ದೂರು ನೀಡಿದೆ. ಅಧಿಕಾರಿಗಳು ಇಂದಿರಾ ಗ್ಲಾಸ್ ಹೌಸ್ ಅಭಿವೃದ್ಧಿಯಲ್ಲಿ ಭಾರಿ ಗೋಲ್ ಮಾಲ್ ಮಾಡಿದ್ದಾರೆ. ಹಳೆ ಕಾಮಗಾರಿಗೆ ಹೊಸ ಬಿಲ್ ಸೃಷ್ಟಿಸಿ ಕೋಟಿ ಕೋಟಿ ಹಣ ಲೂಟಿ ಮಾಡಿದ್ದಾರೆ ಎಂದು ಮಹಾತ್ಮ ಗಾಂಧಿ ಉದ್ಯಾನವನ ವೇದಿಕೆ ಆರೋಪಿಸಿದೆ.

ಅಧಿಕಾರಿಗಳು ಹಳೆ ಪೇಪಸ್೯ಗೆ ಪೇಂಟ್ ಹಚ್ಚಿ ಹೊಸ ಪೇವಸ್೯ ಅಳವಡಿಕೆ ಮಾಡಿದ್ದಾರೆ. 26 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ 16 ಕೋಟಿ ರೂ. ಗೂ ಹೆಚ್ಚು ಅವ್ಯವಹಾರ ನಡೆದಿದೆ. ಹೀಗೆ ಹತ್ತು ಹಲವು ಕಾಮಾಗಾರಿಗಳಲ್ಲಿ ಗೋಲ್ ಮಾಲ್ ಮಾಡಿದ್ದಾರೆ ಎಂದು ಆರೋಪಿಸಿರುವ ಮಹಾತ್ಮ ಗಾಂಧಿ ಉದ್ಯಾನವನ ವೇದಿಕೆ, ಲೋಕಾಯುಕ್ತಕ್ಕೆ ದೂರು ಸಲ್ಲಿಸಿದೆ.

ಎಂಡಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ

ಇದನ್ನೂ ಓದಿ: ಜುಲೈ 18ರಂದು ಜನಿಸಿದವರ ಪ್ರೀತಿ, ಆರೋಗ್ಯ, ವ್ಯವಹಾರ, ವೈಯಕ್ತಿಯ ಜೀವನ ಹೇಗಿರಲಿದೆ? ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ

ಇದನ್ನೂ ಓದಿ
Image
Unwanted Thoughts: ಬೇಡದ ಯೋಚನೆಗಳಿಂದ ಹೊರಬರುವುದು ಹೇಗೆ?
Image
CBSE Result 2022: ಸಕಾಲದಲ್ಲಿಯೇ ಸಿಬಿಎಸ್​ಇ ಫಲಿತಾಂಶ; ಧರ್ಮೇಂದ್ರ ಪ್ರಧಾನ್
Image
Rishabh Pant: 42ನೇ ಓವರ್​ನಲ್ಲಿ ರಿಷಭ್ ಪಂತ್ ಆಡಿದ ಆಟಕ್ಕೆ ಬೆರಗಾದ ಕ್ರಿಕೆಟ್ ಜಗತ್ತು: ವಿಡಿಯೋ ನೋಡಿ
Image
ICSE Results 2022: ಐಸಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ; ಬೆಂಗಳೂರಿನ 5 ವಿದ್ಯಾರ್ಥಿಗಳಿಗೆ 2ನೇ ರ‍್ಯಾಂಕ್‌

ಕೆರೆಯಲ್ಲಿ ಕೊಚ್ಚಿಹೋಗಿದ್ದ ಯುವಕನ ಮೃತದೇಹ ಪತ್ತೆ: ಸೆಲ್ಫಿ ತೆಗೆದುಕೊಳ್ಳಲು ಹೋಗಿ ‌ನಿನ್ನೆ ನೀರುಪಾಲಾಗಿದ್ದ ಯುವಕನ ಶವ ಪತ್ತೆಯಾಗಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ನೀರಸಾಗರ ಜಲಾಶಯದಲ್ಲಿ ಈ ಘಟನೆ ನಡೆದಿತ್ತು. ಕಿರಣ ರಜಪೂತ (22) ನೀರಲ್ಲಿ ಮುಳುಗಿದ್ದ ಯುವಕ. ಈತ ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ‌ ನಿವಾಸಿ. ಗೆಳೆಯರೊಡನೆ ಪ್ರವಾಸಕ್ಕೆಂದು ಹೋಗಿದ್ದಾ ಘಟನೆ ನಡೆದಿತ್ತು. ನೀರಿನ ರಭಸ ಹೆಚ್ಚಾಗಿದ್ದರಿಂದ ಕಿರಣ ಕೊಚ್ಚಿ ಹೋಗಿದ್ದ. ಈ ಬಗ್ಗೆ ಕಲಘಟಗಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Oskar Sala: ಎಲೆಕ್ಟ್ರಾನಿಕ್ ಸಂಗೀತ ಸಂಯೋಜಕ ಆಸ್ಕರ್ ಸಲಾ ಅವರ 112ನೇ ಜನ್ಮದಿನದ ಸ್ಮರಣೆ, ಗೂಗಲ್ ಡೂಡಲ್​ನಲ್ಲಿ ವಿಶೇಷ ಗೌರವ

Published On - 9:09 am, Mon, 18 July 22

ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್