AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರ ಬಟ್ಟೆ ಕದಿಯುವಾಗ ಸಿಕ್ಕಿಬಿದ್ದ ಯುವಕ, ಸ್ಥಳೀಯರಿಂದ ಬಿತ್ತು ಸಿಕ್ಕಾಪಟ್ಟೆ ಗೂಸಾ

ಹುಬ್ಬಳ್ಳಿ: ಮಹಿಳೆಯರ ಬಟ್ಟೆ ಕದಿಯುವಾಗ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಯುವಕನಿಗೆ ಸ್ಥಳೀಯರಿಂದ ಸಿಕ್ಕಾಪಟ್ಟೆ ಗೂಸಾ ಬಿದ್ದ ಘಟನೆ ಹುಬ್ಬಳ್ಳಿಯ ಈಶ್ವರ ನಗರದಲ್ಲಿ ನಡೆದಿದೆ. ಕಳೆದ ಹಲವು ದಿನಗಳಿಂದ ಬಡಾವಣೆಯಲ್ಲಿರುವ ಮನೆಗಳಿಂದ ಮಹಿಳೆಯರ ಬಟ್ಟೆಗಳನ್ನು ಕಳ್ಳತನ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಕೊನೆಗೂ ಆ ಅಪರಿಚಿತ ಯುವಕನನ್ನು ಹಿಡಿದ ಸ್ಥಳೀಯರು ಆತನನ್ನ ಕಂಬಕ್ಕೆ ಕಟ್ಟಿ ಹಾಕಿ ಚೆನ್ನಾಗಿ ಥಳಿಸಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರಿಗೆ ಆತನನ್ನು ಒಪ್ಪಿಸಿದ್ದಾರೆ.

ಮಹಿಳೆಯರ ಬಟ್ಟೆ ಕದಿಯುವಾಗ ಸಿಕ್ಕಿಬಿದ್ದ ಯುವಕ, ಸ್ಥಳೀಯರಿಂದ ಬಿತ್ತು ಸಿಕ್ಕಾಪಟ್ಟೆ ಗೂಸಾ
KUSHAL V
| Edited By: ಆಯೇಷಾ ಬಾನು|

Updated on: Jun 23, 2020 | 3:02 PM

Share

ಹುಬ್ಬಳ್ಳಿ: ಮಹಿಳೆಯರ ಬಟ್ಟೆ ಕದಿಯುವಾಗ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಯುವಕನಿಗೆ ಸ್ಥಳೀಯರಿಂದ ಸಿಕ್ಕಾಪಟ್ಟೆ ಗೂಸಾ ಬಿದ್ದ ಘಟನೆ ಹುಬ್ಬಳ್ಳಿಯ ಈಶ್ವರ ನಗರದಲ್ಲಿ ನಡೆದಿದೆ.

ಕಳೆದ ಹಲವು ದಿನಗಳಿಂದ ಬಡಾವಣೆಯಲ್ಲಿರುವ ಮನೆಗಳಿಂದ ಮಹಿಳೆಯರ ಬಟ್ಟೆಗಳನ್ನು ಕಳ್ಳತನ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಕೊನೆಗೂ ಆ ಅಪರಿಚಿತ ಯುವಕನನ್ನು ಹಿಡಿದ ಸ್ಥಳೀಯರು ಆತನನ್ನ ಕಂಬಕ್ಕೆ ಕಟ್ಟಿ ಹಾಕಿ ಚೆನ್ನಾಗಿ ಥಳಿಸಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರಿಗೆ ಆತನನ್ನು ಒಪ್ಪಿಸಿದ್ದಾರೆ.

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ