AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಹಿಂದೂ ಯುವತಿಯರ ಕುರಿತು ಸಾಮಾಜಿಕ ತಾಲಾಣದಲ್ಲಿ ಅವಹೇಳನಕಾರಿ ಪೋಸ್ಟ್​​

ನಗರದ ಖಾಸಗಿ ಕಾಲೇಜು ವಿದ್ಯಾರ್ಥಿಯೊಬ್ಬ ಹಿಂದೂ ಯುವತಿಯರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿರುವ ಆರೋಪ ಕೇಳಿಬಂದಿದೆ.

ಹುಬ್ಬಳ್ಳಿಯಲ್ಲಿ ಹಿಂದೂ ಯುವತಿಯರ ಕುರಿತು ಸಾಮಾಜಿಕ ತಾಲಾಣದಲ್ಲಿ ಅವಹೇಳನಕಾರಿ ಪೋಸ್ಟ್​​
ಅವಹೇಳನಕಾರಿ ಪೋಸ್ಟ್​ (ಎಡಚಿತ್ರ) ಪೊಲೀಸರ ವಿಚಾರಣೆ (ಬಲಚಿತ್ರ)
ಶಿವಕುಮಾರ್ ಪತ್ತಾರ್
| Edited By: |

Updated on: Aug 04, 2023 | 3:22 PM

Share

ಹುಬ್ಬಳ್ಳಿ: ನಗರದ ಖಾಸಗಿ ಕಾಲೇಜು (College) ವಿದ್ಯಾರ್ಥಿಯೊಬ್ಬ (Student) ಹಿಂದೂ (Hindu) ಯುವತಿಯರ ಕುರಿತು ಸಾಮಾಜಿಕ ಜಾಲತಾಣದಲ್ಲಿ (Social Media) ಅವಹೇಳನಕಾರಿಯಾಗಿ ಪೋಸ್ಟ್ ಹಾಕಿರುವ ಆರೋಪ ಕೇಳಿಬಂದಿದೆ. ವಿದ್ಯಾರ್ಥಿ ಹಿಂದೂ ಯುವತಿಯರ ಪೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್​​ ಮಾಡಿದ್ದಾನೆ. ಬಳಿಕ ದಮ್ ಇದ್ದರೆ ನನ್ನ ಹಿಡಿಯಿರಿ ಎಂದು ಹುಬ್ಬಳ್ಳಿಯ ಪೊಲೀಸರಿಗೆ ಚಾಲೆಂಜ್ ಹಾಕಿದ್ದಾನೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಅಲರ್ಟ್ ಆದ ವಿದ್ಯಾನಗರ ಪೊಲೀಸರು ಕಾಲೇಜಿಗೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಅನುದಾನ ಹಂಚಿಕೆಯಲ್ಲಿ ತಾರತಮ್ಯ

ಬಳಿಕ ಡಿಸಿಪಿ ಗೋಪಾಲ ಬ್ಯಾಕೋಡ್ ಕಾಲೇಜ ಪ್ರಾಂಶುಪಾಲರಿಂದ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸದ್ಯ ಪೊಲೀಸರು ವಿದ್ಯಾರ್ಥಿಯ ವಿಚಾರಣೆ ನಡೆಸಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಕುಡಿದ ಮತ್ತಿನಲ್ಲಿ ಪತ್ನಿಗೆ ಥಳಿತ

ಕ್ಷುಲ್ಲಕ ಕಾರಣಕ್ಕೆ ಕುಡಿದ ಮತ್ತಿನಲ್ಲಿ ಪತ್ನಿಯನ್ನು ಥಳಿಸುತ್ತಿದ್ದ ಪತಿಗೆ ಸ್ಥಳೀಯರು ಧರ್ಮದೇಟು ನೀಡಿರುವ ಘಟನೆ ಹುಬ್ಬಳ್ಳಿಯ ಹೃದಯಭಾಗದಲ್ಲಿರುವ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್ ಬಳಿ ನಡೆದಿದೆ. ಸಾರ್ವಜನಿಕರು ವ್ಯಕ್ತಿಗೆ ಥಳಿಸಿರುವ ವಿಡಿಯೋ ವೈರಲ್ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್