AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಲ್ಲೂ ಮೊಳಗಿದ ಸಿಎಂ ಕೂಗು: ಅಶ್ವತ್ಥ್​ ನಾರಾಯಣ ರಾಜ್ಯದ ಭಾವಿ ಮುಖ್ಯಮಂತ್ರಿ ಎಂದ ಎಂಎಲ್​ಸಿ

ಸಚಿವ ಡಾ.ಸಿ.ಎನ್.ಅಶ್ವತ್ಥ್​ ನಾರಾಯಣ ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಧಾರವಾಡದಲ್ಲಿ ಬಿಜೆಪಿ ಎಂಎಲ್​ಸಿ ಅರುಣ್ ಶಹಾಪುರ ಹೇಳಿದ್ದಾರೆ.

ಬಿಜೆಪಿಯಲ್ಲೂ ಮೊಳಗಿದ ಸಿಎಂ ಕೂಗು: ಅಶ್ವತ್ಥ್​ ನಾರಾಯಣ ರಾಜ್ಯದ ಭಾವಿ ಮುಖ್ಯಮಂತ್ರಿ ಎಂದ ಎಂಎಲ್​ಸಿ
ಸಚಿವ ಅಶ್ವತ್​ ನಾರಾಯಣ
TV9 Web
| Edited By: |

Updated on:Nov 30, 2022 | 5:58 PM

Share

ಧಾರವಾಡ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಯಲ್ಲೂ ಮುಂದಿನ ಮುಖ್ಯಮಂತ್ರಿಯ ಕೂಗು ಕೇಳಿಬಂದಿದೆ. ಹೌದು ಸಚಿವ ಡಾ.ಸಿ.ಎನ್. ಅಶ್ವತ್ಥ್​ ನಾರಾಯಣ (Ashwath Narayan) ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಧಾರವಾಡದಲ್ಲಿ ಬಿಜೆಪಿ (BJP) ಎಂಎಲ್​ಸಿ ಅರುಣ್ ಶಹಾಪುರ (Arun Shahapur) ಹೇಳಿದ್ದಾರೆ. ಕರ್ನಾಟಕ ರಾಜ್ಯದ ಭವಿಷ್ಯ ಅಶ್ವತ್ಥ್ ನಾರಾಯಣ ಕೈಯಲ್ಲಿದೆ. ರಾಜ್ಯಕ್ಕೆ ಅಶ್ವತ್ಥ್ ನಾರಾಯಣ ನೇತೃತ್ವ ಸಿಕ್ಕರೆ ಸುಭಿಕ್ಷೆ ಸಿಕ್ಕಂತೆ ಎಂದು ಹೇಳಿದರು.

ಇದನ್ನೂ ಓದಿ: KIADB: ಧಾರವಾಡದ ಕೆಐಎಡಿಬಿ ಕಚೇರಿಯೊಳಗೆ ಹೋದರೆ ಸಾಕು ಭ್ರಷ್ಟಾಚಾರದ ಘಾಟು ಮೂಗಿಗೆ ಬಡಿಯುತ್ತೆ! ಏನ್ಮಾಡೋದು?

ಧಾರವಾಡದಲ್ಲಿ ನಡೆದ ಅತಿಥಿ ಉಪನ್ಯಾಸಕರ ಶೈಕ್ಷಣಿಕ ಸಮಾವೇಶದಲ್ಲಿ ಮಾತನಾಡಿದ ಅವರು ಅಶ್ವತ್ಥ್ ನಾರಾಯಣ ಈಗಾಗಲೇ ಡಿಸಿಎಂ ಆಗಿದ್ದಾರೆ. ಈಗಾಗಲೇ ಹನ್ನೊಂದು ಹೆಜ್ಜೆ ಆಗಿದೆ, ಇನ್ನೊಂದು ಹೆಜ್ಜೆ ಬಾಕಿಯಿದೆ. ನರೇಂದ್ರ ಮೋದಿ ಕಂಡ ಕನಸನ್ನು ರಾಜ್ಯದಲ್ಲಿ ನನಸು ಮಾಡುತ್ತಿದ್ದಾರೆ. ಹಿಂದಿನ ಸರ್ಕಾರ ಒಂದು ಪ್ರದೇಶಕ್ಕೆ ಮಾತ್ರ ಸೀಮಿತವಾಗಿತ್ತು. ಈಗ ರಾಮನಗರ ಅಂದ್ರೆ ಅಶ್ವತ್ಥ್ ನಾರಾಯಣ ಅನ್ನುವಂತಾಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ್ ಕ್ಲಿಕ್​ ಮಾಡಿ

Published On - 5:45 pm, Wed, 30 November 22

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ