AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಲ್ಲೂ ಮೊಳಗಿದ ಸಿಎಂ ಕೂಗು: ಅಶ್ವತ್ಥ್​ ನಾರಾಯಣ ರಾಜ್ಯದ ಭಾವಿ ಮುಖ್ಯಮಂತ್ರಿ ಎಂದ ಎಂಎಲ್​ಸಿ

ಸಚಿವ ಡಾ.ಸಿ.ಎನ್.ಅಶ್ವತ್ಥ್​ ನಾರಾಯಣ ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಧಾರವಾಡದಲ್ಲಿ ಬಿಜೆಪಿ ಎಂಎಲ್​ಸಿ ಅರುಣ್ ಶಹಾಪುರ ಹೇಳಿದ್ದಾರೆ.

ಬಿಜೆಪಿಯಲ್ಲೂ ಮೊಳಗಿದ ಸಿಎಂ ಕೂಗು: ಅಶ್ವತ್ಥ್​ ನಾರಾಯಣ ರಾಜ್ಯದ ಭಾವಿ ಮುಖ್ಯಮಂತ್ರಿ ಎಂದ ಎಂಎಲ್​ಸಿ
ಸಚಿವ ಅಶ್ವತ್​ ನಾರಾಯಣ
TV9 Web
| Edited By: ವಿವೇಕ ಬಿರಾದಾರ|

Updated on:Nov 30, 2022 | 5:58 PM

Share

ಧಾರವಾಡ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಯಲ್ಲೂ ಮುಂದಿನ ಮುಖ್ಯಮಂತ್ರಿಯ ಕೂಗು ಕೇಳಿಬಂದಿದೆ. ಹೌದು ಸಚಿವ ಡಾ.ಸಿ.ಎನ್. ಅಶ್ವತ್ಥ್​ ನಾರಾಯಣ (Ashwath Narayan) ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಧಾರವಾಡದಲ್ಲಿ ಬಿಜೆಪಿ (BJP) ಎಂಎಲ್​ಸಿ ಅರುಣ್ ಶಹಾಪುರ (Arun Shahapur) ಹೇಳಿದ್ದಾರೆ. ಕರ್ನಾಟಕ ರಾಜ್ಯದ ಭವಿಷ್ಯ ಅಶ್ವತ್ಥ್ ನಾರಾಯಣ ಕೈಯಲ್ಲಿದೆ. ರಾಜ್ಯಕ್ಕೆ ಅಶ್ವತ್ಥ್ ನಾರಾಯಣ ನೇತೃತ್ವ ಸಿಕ್ಕರೆ ಸುಭಿಕ್ಷೆ ಸಿಕ್ಕಂತೆ ಎಂದು ಹೇಳಿದರು.

ಇದನ್ನೂ ಓದಿ: KIADB: ಧಾರವಾಡದ ಕೆಐಎಡಿಬಿ ಕಚೇರಿಯೊಳಗೆ ಹೋದರೆ ಸಾಕು ಭ್ರಷ್ಟಾಚಾರದ ಘಾಟು ಮೂಗಿಗೆ ಬಡಿಯುತ್ತೆ! ಏನ್ಮಾಡೋದು?

ಧಾರವಾಡದಲ್ಲಿ ನಡೆದ ಅತಿಥಿ ಉಪನ್ಯಾಸಕರ ಶೈಕ್ಷಣಿಕ ಸಮಾವೇಶದಲ್ಲಿ ಮಾತನಾಡಿದ ಅವರು ಅಶ್ವತ್ಥ್ ನಾರಾಯಣ ಈಗಾಗಲೇ ಡಿಸಿಎಂ ಆಗಿದ್ದಾರೆ. ಈಗಾಗಲೇ ಹನ್ನೊಂದು ಹೆಜ್ಜೆ ಆಗಿದೆ, ಇನ್ನೊಂದು ಹೆಜ್ಜೆ ಬಾಕಿಯಿದೆ. ನರೇಂದ್ರ ಮೋದಿ ಕಂಡ ಕನಸನ್ನು ರಾಜ್ಯದಲ್ಲಿ ನನಸು ಮಾಡುತ್ತಿದ್ದಾರೆ. ಹಿಂದಿನ ಸರ್ಕಾರ ಒಂದು ಪ್ರದೇಶಕ್ಕೆ ಮಾತ್ರ ಸೀಮಿತವಾಗಿತ್ತು. ಈಗ ರಾಮನಗರ ಅಂದ್ರೆ ಅಶ್ವತ್ಥ್ ನಾರಾಯಣ ಅನ್ನುವಂತಾಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ್ ಕ್ಲಿಕ್​ ಮಾಡಿ

Published On - 5:45 pm, Wed, 30 November 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ