AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯೇಂದ್ರ ಸರ್ಕಾರದಲ್ಲಿ ಇನ್ನೂ ಹಸ್ತಕ್ಷೇಪ ಮಾಡುತ್ತಿದ್ದಾರೆ, ಹಿಂದೂ ವಿರೋಧಿ ಸಿಎಂ ಆಗಿದ್ದಾರೆ ಎಂಬ ಭಾವನೆ ಕಾರ್ಯಕರ್ತರಲ್ಲಿದೆ: ಶಾಸಕ ಯತ್ನಾಳ್

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಹೋಗುವ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ವಿಜಯೇಂದ್ರ ಸರ್ಕಾರದಲ್ಲಿ  ಇನ್ನೂ ಹಸ್ತಕ್ಷೇಪ ಮಾಡುತ್ತಿದ್ದಾರೆ, ಹಿಂದೂ ವಿರೋಧಿ ಸಿಎಂ ಆಗಿದ್ದಾರೆ ಎಂಬ ಭಾವನೆ ಕಾರ್ಯಕರ್ತರಲ್ಲಿದೆ: ಶಾಸಕ ಯತ್ನಾಳ್
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
TV9 Web
| Edited By: |

Updated on:Aug 12, 2021 | 5:50 PM

Share

ಹುಬ್ಬಳ್ಳಿ: ಬಿ.ವೈ.ವಿಜಯೇಂದ್ರ ಸರ್ಕಾರದಲ್ಲಿ ಇನ್ನೂ ಹಸ್ತಕ್ಷೇಪ ಮಾಡುತ್ತಿದ್ದಾರೆ. ಕಾವೇರಿಯಲ್ಲಿನ ಕೆಲವು ದೃಶ್ಯಗಳ ಬಗ್ಗೆ ನನಗೆ ಮಾಹಿತಿ ಇದೆ. ಇನ್ನೊಂದು ವಾರ ಕಾಯಿರಿ ಎಲ್ಲವನ್ನೂ ಹೇಳುವೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಹಠ ಬಿಟ್ಟುಕೊಡುವುದಿಲ್ಲ ಎಂಬ ಸುಳಿವು ನೀಡಿದರು. ಈಗ ಹಿಂದು ವಿರೋಧಿ ಸಿಎಂ‌ ಆಗಿದ್ದಾರೆ ಎಂಬ ನೋವು ಕಾರ್ಯಕರ್ತರಲ್ಲಿದೆ. ಯಾರು ಹಿಂದೆ ಹೊಡಿಸಿದದ್ದರು, ಯಾರು ಹೊಡೆತ ತಿಂದಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ. ಪಕ್ಷಕ್ಕೆ ಹಾನಿ ಆಗಬಾರದು ಎಂದು ಹೈಕಮಾಂಡ್ ಈ ನಿರ್ಣಯ ಕೈಗೊಂಡಿದೆ. ಹಿಂದೆ ಎಷ್ಟೋ ಜನ ಕಮ್ಯುನಿಷ್ಟ್ ಪಕ್ಷದಲ್ಲಿ ಇದ್ದವರು ಬಿಜೆಪಿಗೆ ಬಂದಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಹೋಗುವ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ನಮ್ಮ ಬೇಡಿಕೆ ಸಿಎಂ ಬದಲಾವಣೆ ಆಗಬೇಕು ಅಂತಿತ್ತು. ಈಗ ನಾಯಕತ್ವ ಬದಲಾವಣೆ ಆಗಿದೆ. ಒಬ್ಬ ನಾಯಕ ತನ್ನ ಛಾಪು ಇಟ್ಟುಕೊಳ್ಳಬೇಕು. ಸಿಎಂ ಬಸವರಾಜ ಬೊಮ್ಮಾಯಿ ಮಾಜಿ ಸಿಎಂ ಯಡಿಯೂರಪ್ಪ ಅವರ ನೆರಳು ಆಗಲ್ಲ. ಅವರಿಗೆ ಸ್ವಲ್ಪ ಸಮಯ ಕೊಡಿ ಎಂದು ಶಾಸನ ಬಸನಗೌಢ ಪಾಟಿಲ್ ಯತ್ನಾಳ್, ಹಿಂದೆ ಮೂರು ಜನ ಡಿಸಿಎಂ ಆಗಿದ್ರು ಅವರು ನಮ್ಮ ನೇತೃತ್ವದಲ್ಲಿ ಚುನಾವಣೆ ನಡೆಯುತ್ತೆ ಅಂತಿದ್ರು. ಈಗ ಡಿಸಿಎಂ ಸ್ಥಾನವೇ ಇಲ್ಲ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ:  

ಇದು ಶಿವಾಜಿ ಮಹಾರಾಜ ಶಿಕ್ಷಣ ಪಡೆದ ಪವಿತ್ರ ಭೂಮಿ; ಜಿಲ್ಲೆಗೆ ಸಚಿವ ಸ್ಥಾನ ಸಿಗದಿದ್ದರೆ ಮತ್ತೊಮ್ಮೆ ಕ್ರಾಂತಿ: ಬಸನಗೌಡ ಪಾಟೀಲ ಯತ್ನಾಳ್

ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ನಾವೆಲ್ಲರೂ ಶೇ 100ರಷ್ಟು ಒಪ್ಪಿದ್ದೇವೆ: ಶಾಸಕ ಯತ್ನಾಳ್

(MLA Basanagouda Patil Yatnal says BY Vijayendra is still interfering with the government)

Published On - 5:41 pm, Thu, 12 August 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು