AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನರ್ಹರು BJPಗೆ ಬಂದಿದ್ದಕ್ಕೆ ಟಿಕೆಟ್ ನೀಡಿ ನ್ಯಾಯ ಕೊಟ್ಟಿದ್ದೇವೆ -ಕಟೀಲ್

ಹುಬ್ಬಳ್ಳಿ: ಉಪಚುನಾವಣೆಯಲ್ಲಿ 15ಕ್ಕೆ 15 ಸ್ಥಾನ ಬಿಜೆಪಿ ಗೆಲ್ಲುತ್ತದೆ. ಬಿಜೆಪಿ ಯಾರನ್ನು ಆಪರೇಷನ್ ಕಮಲ ಮಾಡುವುದಿಲ್ಲ. ಅನರ್ಹ ಶಾಸಕರು ನಮ್ಮ ಪಕ್ಷಕ್ಕೆ ಬಂದಿದ್ದಕ್ಕೆ ಬಿಜೆಪಿ ಸರ್ಕಾರ ಬಂದಿಲ್ಲ. ಅನರ್ಹರು ಬಿಜೆಪಿಗೆ ಬಂದಿದ್ದಕ್ಕೆ ಅವರಿಗೆ ಟಿಕೆಟ್ ನೀಡಿ, ಒಂದು ಹಂತದ ನ್ಯಾಯ ಕೊಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಬೇಸರದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರನ್ನ ದಿನೇಶ್ ಗುಂಡೂರಾವ್ ಹಿಡಿದಿಟ್ಟುಕೊಳ್ಳಲಿ. ಕಾಂಗ್ರೆಸ್​ ಶಾಸಕರು ಬಿಜೆಪಿಗೆ ಬರುವುದಾದ್ರೆ ಆ ಬಗ್ಗೆ ಚರ್ಚೆ […]

ಅನರ್ಹರು BJPಗೆ ಬಂದಿದ್ದಕ್ಕೆ ಟಿಕೆಟ್ ನೀಡಿ ನ್ಯಾಯ ಕೊಟ್ಟಿದ್ದೇವೆ -ಕಟೀಲ್
ಸಾಧು ಶ್ರೀನಾಥ್​
|

Updated on:Dec 08, 2019 | 12:34 PM

Share

ಹುಬ್ಬಳ್ಳಿ: ಉಪಚುನಾವಣೆಯಲ್ಲಿ 15ಕ್ಕೆ 15 ಸ್ಥಾನ ಬಿಜೆಪಿ ಗೆಲ್ಲುತ್ತದೆ. ಬಿಜೆಪಿ ಯಾರನ್ನು ಆಪರೇಷನ್ ಕಮಲ ಮಾಡುವುದಿಲ್ಲ. ಅನರ್ಹ ಶಾಸಕರು ನಮ್ಮ ಪಕ್ಷಕ್ಕೆ ಬಂದಿದ್ದಕ್ಕೆ ಬಿಜೆಪಿ ಸರ್ಕಾರ ಬಂದಿಲ್ಲ. ಅನರ್ಹರು ಬಿಜೆಪಿಗೆ ಬಂದಿದ್ದಕ್ಕೆ ಅವರಿಗೆ ಟಿಕೆಟ್ ನೀಡಿ, ಒಂದು ಹಂತದ ನ್ಯಾಯ ಕೊಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಬೇಸರದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರನ್ನ ದಿನೇಶ್ ಗುಂಡೂರಾವ್ ಹಿಡಿದಿಟ್ಟುಕೊಳ್ಳಲಿ. ಕಾಂಗ್ರೆಸ್​ ಶಾಸಕರು ಬಿಜೆಪಿಗೆ ಬರುವುದಾದ್ರೆ ಆ ಬಗ್ಗೆ ಚರ್ಚೆ ಮಾಡುತ್ತೇವೆ. ನಮ್ಮದು ರಾಜಕೀಯ ಪಕ್ಷ, ಯಾರೆ ಬಂದ್ರು ತೆಗೆದುಕೊಳ್ಳುತ್ತೇವೆ ಎಂದು ಟೀಕೆ ಮಾಡಿದ್ದಾರೆ.

Published On - 12:27 pm, Sun, 8 December 19

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು