AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನರ್ಹರು BJPಗೆ ಬಂದಿದ್ದಕ್ಕೆ ಟಿಕೆಟ್ ನೀಡಿ ನ್ಯಾಯ ಕೊಟ್ಟಿದ್ದೇವೆ -ಕಟೀಲ್

ಹುಬ್ಬಳ್ಳಿ: ಉಪಚುನಾವಣೆಯಲ್ಲಿ 15ಕ್ಕೆ 15 ಸ್ಥಾನ ಬಿಜೆಪಿ ಗೆಲ್ಲುತ್ತದೆ. ಬಿಜೆಪಿ ಯಾರನ್ನು ಆಪರೇಷನ್ ಕಮಲ ಮಾಡುವುದಿಲ್ಲ. ಅನರ್ಹ ಶಾಸಕರು ನಮ್ಮ ಪಕ್ಷಕ್ಕೆ ಬಂದಿದ್ದಕ್ಕೆ ಬಿಜೆಪಿ ಸರ್ಕಾರ ಬಂದಿಲ್ಲ. ಅನರ್ಹರು ಬಿಜೆಪಿಗೆ ಬಂದಿದ್ದಕ್ಕೆ ಅವರಿಗೆ ಟಿಕೆಟ್ ನೀಡಿ, ಒಂದು ಹಂತದ ನ್ಯಾಯ ಕೊಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಬೇಸರದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರನ್ನ ದಿನೇಶ್ ಗುಂಡೂರಾವ್ ಹಿಡಿದಿಟ್ಟುಕೊಳ್ಳಲಿ. ಕಾಂಗ್ರೆಸ್​ ಶಾಸಕರು ಬಿಜೆಪಿಗೆ ಬರುವುದಾದ್ರೆ ಆ ಬಗ್ಗೆ ಚರ್ಚೆ […]

ಅನರ್ಹರು BJPಗೆ ಬಂದಿದ್ದಕ್ಕೆ ಟಿಕೆಟ್ ನೀಡಿ ನ್ಯಾಯ ಕೊಟ್ಟಿದ್ದೇವೆ -ಕಟೀಲ್
Follow us
ಸಾಧು ಶ್ರೀನಾಥ್​
|

Updated on:Dec 08, 2019 | 12:34 PM

ಹುಬ್ಬಳ್ಳಿ: ಉಪಚುನಾವಣೆಯಲ್ಲಿ 15ಕ್ಕೆ 15 ಸ್ಥಾನ ಬಿಜೆಪಿ ಗೆಲ್ಲುತ್ತದೆ. ಬಿಜೆಪಿ ಯಾರನ್ನು ಆಪರೇಷನ್ ಕಮಲ ಮಾಡುವುದಿಲ್ಲ. ಅನರ್ಹ ಶಾಸಕರು ನಮ್ಮ ಪಕ್ಷಕ್ಕೆ ಬಂದಿದ್ದಕ್ಕೆ ಬಿಜೆಪಿ ಸರ್ಕಾರ ಬಂದಿಲ್ಲ. ಅನರ್ಹರು ಬಿಜೆಪಿಗೆ ಬಂದಿದ್ದಕ್ಕೆ ಅವರಿಗೆ ಟಿಕೆಟ್ ನೀಡಿ, ಒಂದು ಹಂತದ ನ್ಯಾಯ ಕೊಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಬೇಸರದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರನ್ನ ದಿನೇಶ್ ಗುಂಡೂರಾವ್ ಹಿಡಿದಿಟ್ಟುಕೊಳ್ಳಲಿ. ಕಾಂಗ್ರೆಸ್​ ಶಾಸಕರು ಬಿಜೆಪಿಗೆ ಬರುವುದಾದ್ರೆ ಆ ಬಗ್ಗೆ ಚರ್ಚೆ ಮಾಡುತ್ತೇವೆ. ನಮ್ಮದು ರಾಜಕೀಯ ಪಕ್ಷ, ಯಾರೆ ಬಂದ್ರು ತೆಗೆದುಕೊಳ್ಳುತ್ತೇವೆ ಎಂದು ಟೀಕೆ ಮಾಡಿದ್ದಾರೆ.

Published On - 12:27 pm, Sun, 8 December 19

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್