AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ತುರ್ತು ಕಾಮಗಾರಿ, ಈ ಎಲ್ಲಾ ಭಾಗದಲ್ಲಿ ನವೆಂಬರ್ 26 ರಂದು ವಿದ್ಯುತ್ ವ್ಯತ್ಯಯ

ಲಕ್ಕಮ್ಮನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೆಪಿಟಿಸಿಎಲ್ ನವೆಂಬರ್ 26 ರಂದು 3ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೆತ್ತಕೊಳ್ಳುತ್ತಿದೆ. ಅಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಹಾಗಿದ್ದರೆ ಯಾವೆಲ್ಲ ಪ್ರದೇಶದಲ್ಲಿ ವಿದ್ಯುತ್ ಕಡಿತವಾಗಲಿದೆ? ಇಲ್ಲಿದೆ ಮಾಹಿತಿ.

ಧಾರವಾಡ: ತುರ್ತು ಕಾಮಗಾರಿ, ಈ ಎಲ್ಲಾ ಭಾಗದಲ್ಲಿ ನವೆಂಬರ್ 26 ರಂದು ವಿದ್ಯುತ್ ವ್ಯತ್ಯಯ
ಧಾರವಾಡದ ಈ ಎಲ್ಲಾ ಭಾಗಗಳಲ್ಲಿ ನವೆಂಬರ್ 26 ರಂದು ವಿದ್ಯುತ್ ವ್ಯತ್ಯಯ (ಸಾಂದರ್ಭಿಕ ಚಿತ್ರ)Image Credit source: AFP Photo
TV9 Web
| Updated By: Rakesh Nayak Manchi|

Updated on: Nov 24, 2023 | 6:31 PM

Share

ಧಾರವಾಡ, ನ.24: ವ್ಯಾಪ್ತಿಯಲ್ಲಿ ಬರುವ 110 ಕೆ.ವಿ. ಲಕ್ಕಮ್ಮನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನವೆಂಬರ್ 26 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಇವರು 3ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳಲಿದೆ. ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ನವೆಂಬರ್ 26 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುವ ಪ್ರದೇಶಗಳು

ಹೆಸ್ಕಾಂ ಹೊರಡಿಸಿದ ಪ್ರಕರಣಯಲ್ಲಿರುವಂತೆ, ಟೋಲ್-ನಾಕಾ, ಮಾಳಮಡ್ಡಿ, ನಗರಕರ ಕಾಲೋನಿ, ಬಾಗಲಕೋಟ ಪೆಟ್ರೋಲ ಪಂಪ್, ಲಕ್ಷ್ಮೀನಗರ, ಗಾಂಧಿ ನಗರ, ಕಲಘಟಗಿ ರಸ್ತೆ, ರಾಜೀವಗಾಂಧಿ ನಗರ, ಸರಸ್ವತಿನಗರ, ತೇಜಸ್ವಿನಗರ, ಸಂಗೊಳ್ಳಿ ರಾಯಣ್ಣ ನಗರ, ಗಿರಿನಗರ, ಕಕ್ಕಯ್ಯಾ ನಗರ, ಗುರುದೇವ ನಗರ, ವಿದ್ಯಾಗಿರಿ, ರಜತಗಿರಿ, ಸಪ್ತಗಿರಿ, ವೈ.ಎಸ್. ಕಾಲೋನಿ, ಲಕ್ಕಮ್ಮನಹಳ್ಳಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಲಿದೆ.

ಗೋಪಾಲಪುರ, ದಾನೇಶ್ವರಿ ನಗರ, ಸನ್ಮತಿ ಮಾರ್ಗ, ಸ್ಟೇಶನ್ ರೋಡ್, ನುಗ್ಗಿಕೇರಿ, ವಿವೇಕಾನಂದ ನಗರ, ಕೆ.ಎಮ್.ಪಿ, ವೆಂಕಟೇಶ್ವರ, ಸೋಮೇಶ್ವರ,ಗಾರ್ಡನ ಪಾಲಿಮರ, ಜೆ.ಎಸ್.ಎಸ್, ಮಾದರಮಡ್ಡಿ, ನವಲೂರ, ಲಕ್ಕಮ್ಮನಹಳ್ಳಿ ಕೈಗಾರಿಕಾ ಪ್ರದೇಶ, ರಾಯಾಪುರ ಕೈಗಾರಿಕಾ ಪ್ರದೇಶ, ಜನ್ನತ ನಗರ, ಲಕ್ಷ್ಮೀಸಿಂಗನಕೇರಿ, ಪಿ.ಬಿ ರಸ್ತೆ, ಮೂಗಬಸವೇಶ್ವರದಲ್ಲಿ ಪವರ್ ಕಟ್ ಆಲಿದೆ.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: 10 ಕೋಟಿ ಜನರಿಗೆ ಆಹ್ವಾನ, ಸಚಿವ ಜೋಶಿ ಸಾರಥ್ಯದಲ್ಲಿ ಧಾರವಾಡದಿಂದ ವಿಶೇಷ ರೈಲು

ಹೊಸಯೆಲ್ಲಾಪುರ, ಜೈ ಕೆಫೆ ಸರ್ಕಲ್, ನುಚ್ಚಂಬ್ಲಿ ಭಾವಿ, ದುಂಡಿ ಓಣಿ, ಯಲಿಗಾರ ಓಣಿ, ಭೂಸಪ್ಪ ಚೌಕ್, ಶಿವಾನಂದ ನಗರ, ಚಪ್ಪರ್‍ಬಂದ್ ಕಾಲೋನಿ, ರಾಮನಗರ, ಸಂಗಮ ಸರ್ಕಲ್, ಲೈನ್ ಬಜಾರ್, ದರೋಗಾ ಓಣಿ, ತುಪ್ಪದ ಓಣಿ, ಸೌದಾಗರ ಗಲ್ಲಿ, ಟಿಕಾರೆ ರೋಡ್, ಮಾರ್ಕೆಟ್ ಪೋಲಿಸ್ ಸ್ಟೇಶನ್, ಸಿಬಿಟಿ, ಓಲ್ಡ್ ಬಸ್ಟ್ಯಾಂಡ್, ರಿಗಲ್ ಸರ್ಕಲ್, ಟಿಪ್ಪು ಸರ್ಕಲ್, ಭಾರತ ಸ್ಕೂಲ್, ಗ್ರಾಸ್ ಮಾರ್ಕೆಟ್, ಕಾಮತ ಹೊಟೆಲ್, ಹೆಬ್ಬಳ್ಳಿ, ಶಿವಳ್ಳಿ, ಮಾರಡಗಿ, ಸೋಮಾಪುರ, ಗೋವನಕೊಪ್ಪದಲ್ಲಿ ವಿದ್ಯುತ್ ಕಡಿತವಾಗಲಿದೆ.

ದೊಂಗಡಿಕೊಪ್ಪ ಗ್ರಾಮ, ನಿಗದಿ, ದೇವರ ಹುಬ್ಬಳ್ಳಿ, ಕಲಕೇರಿ, ಹಳ್ಳಿಗೇರಿ, ಮನಸೂರು ಮತ್ತು ಮನಗುಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳು, ರಾಯಾಪುರ ಗ್ರಾಮ, ರಾಯಾಪುರ ಆಶ್ರಯ ಕಾಲೋನಿ, ವಿಠ್ಠಲ ನಗರ, ಮಯೂರ ಆದಿತ್ಯ ರೆಸಾರ್ಟ, ರೇಷ್ಮೆ ಇಲಾಖೆ, ಇಸ್ಕಾನ್, ರಾಯಾಪುರ ಮತ್ತು 110ಕೆವಿ. ಲಕ್ಕಮ್ಮನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ