ಓಣಂ ವಿಶೇಷ: ಹುಬ್ಬಳ್ಳಿ-ಬೆಂಗಳೂರು-ಕೇರಳ ಮಧ್ಯೆ ವಿಶೇಷ ರೈಲು

ಓಣಂ ಹಬ್ಬ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಚಾರ ಹೆಚ್ಚಾಗಲಿದೆ. ಹೀಗಾಗಿ ಹುಬ್ಬಳ್ಳಿ-ಬೆಂಗಳೂರು-ಕೇರಳ ನಡುವೆ ನೈಋತ್ಯ ರೈಲ್ವೆ ವಲಯ ವಿಶೇಷ ರೈಲು ಓಡಿಸಲಿದೆ. ಹಾಗಿದ್ದರೆ ರೈಲು ಯಾವ ದಿನಾಂಕ, ಸಮಯದಲ್ಲಿ ಸಂಚರಿಸಲಿದೆ? ಇಲ್ಲಿದೆ ಮಾಹಿತಿ.

ಓಣಂ ವಿಶೇಷ: ಹುಬ್ಬಳ್ಳಿ-ಬೆಂಗಳೂರು-ಕೇರಳ ಮಧ್ಯೆ ವಿಶೇಷ ರೈಲು
ಹುಬ್ಬಳ್ಳಿ ರೈಲು ನಿಲ್ದಾಣ
Follow us
|

Updated on: Sep 11, 2024 | 10:04 AM

ಹುಬ್ಬಳ್ಳಿ, ಸೆಪ್ಟೆಂಬರ್​ 11: ಓಣಂ ಹಬ್ಬದ (Onam Festival) ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ವಲಯ ಹುಬ್ಬಳ್ಳಿ ಮತ್ತು ಕೇರಳದ ಕೊಚುವೇಲಿ ನಿಲ್ದಾಣಗಳ ನಡುವೆ ವಿಶೇಷ ರೈಲು ಓಡಿಸಲಿದೆ. ವಿಶೇಷ ರೈಲು ಸಂಚರಿಸುವ ಸಮಯ, ದಿನಾಂಕ ಇಲ್ಲಿದೆ.

ರೈಲುಗಳ ಸಂಖ್ಯೆ 07333/07334 ಎಸ್ಎಸ್ಎಸ್ ಹುಬ್ಬಳ್ಳಿ-ಕೊಚುವೇಲಿ-ಎಸ್‌ಎಸ್‌ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್​​ಪ್ರೆಸ್ ಸಂಚರಲಿದೆ.

  • ರೈಲು ಸಂಖ್ಯೆ 07333 ಸೆಪ್ಟೆಂಬರ್ 13 ರಂದು ಬೆಳಿಗ್ಗೆ 06:55ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಬೆಳಿಗ್ಗೆ 06:45ಕ್ಕೆ ಕೊಚುವೇಲಿ ತಲುಪಲಿದೆ.
  • ರೈಲು ಸಂಖ್ಯೆ 07334 ಸೆಪ್ಟೆಂಬರ್ 14 ರಂದು ಮಧ್ಯಾಹ್ನ 12:50ಕ್ಕೆ ಕೊಚುವೇಲಿಯಿಂದ ಹೊರಟು, ಮರುದಿನ ಮಧ್ಯಾಹ್ನ 12:50ಕ್ಕೆ ಎಸ್‌ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ತಲುಪಲಿದೆ.

ಈ ರೈಲು ಎರಡೂ ದಿಕ್ಕುಗಳಲ್ಲಿ ಎಸ್‌ಎಂಎಂ ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಎಸ್‌ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪೂರು, ಕೊಯಮತ್ತೂರು, ಪಾಲಕ್ಕಾಡ್, ತ್ರಿಶೂರ್, ಅಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ತಿರುವಲ್ಲಾ, ಚೆಂಗಣ್ಣೂ‌ರ್, ಕಾಯಂಕುಲಂ ಮತ್ತು ಕೊಲ್ಲಂ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಇದನ್ನೂ ಓದಿ: ದಸರಾ ಹಬ್ಬದ ನಿಮಿತ್ತ ಯಶವಂತಪುರ-ಬೆಳಗಾವಿ ನಡುವೆ ವಿಶೇಷ ರೈಲು

ಈ ವಿಶೇಷ ರೈಲಿನಲ್ಲಿ ಎರಡು ಎಸಿ-2, ನಾಲ್ಕು ಎಸಿ -3, ಹತ್ತು ಸ್ವೀಪರ್ ಕ್ಲಾಸ್, ಎರಡು ಸಾಮಾನ್ಯ ದ್ವಿತೀಯ ದರ್ಜೆ ಮತ್ತು ಎರಡು ಎಸ್ಎಲ್‌ಆರ್/ ಡಿ ಬೋಗಿಗಳು ಸೇರಿದಂತೆ ಒಟ್ಟು 20 ಬೋಗಿಗಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು