AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಗಿಯನ್ನು ವಾರ್ಡ್‌ಗೆ ಶಿಫ್ಟ್‌ ಮಾಡಲು ಕೊಡಬೇಕಂತೆ ಲಂಚ, ಧಾರವಾಡ ಜಿಲ್ಲಾಸ್ಪತ್ರೆ ಸಿಬ್ಬಂದಿಯ ಲಂಚಾವತಾರ ಮೊಬೈಲ್​ನಲ್ಲಿ ಸೆರೆ

ಗರಗ ಮೂಲದ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಮಹಿಳೆಗೆ ಹೊಟ್ಟೆ ನೋವು ಹಿನ್ನೆಲೆ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿದ್ದರು. ಬಳಿಕ ವಾರ್ಡ್‌ಗೆ ಶಿಫ್ಟ್ ಮಾಡುವಾಗ ಆಸ್ಪತ್ರೆ ಸಿಬ್ಬಂದಿ ರೋಗಿ ಸಿಬ್ಬಂದಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ರೋಗಿಯನ್ನು ವಾರ್ಡ್‌ಗೆ ಶಿಫ್ಟ್‌ ಮಾಡಲು ಕೊಡಬೇಕಂತೆ ಲಂಚ, ಧಾರವಾಡ ಜಿಲ್ಲಾಸ್ಪತ್ರೆ ಸಿಬ್ಬಂದಿಯ ಲಂಚಾವತಾರ ಮೊಬೈಲ್​ನಲ್ಲಿ ಸೆರೆ
ರೋಗಿಯನ್ನು ವಾರ್ಡ್‌ಗೆ ಶಿಫ್ಟ್‌ ಮಾಡಲು ಕೊಡಬೇಕಂತೆ ಲಂಚ, ಧಾರವಾಡ ಜಿಲ್ಲಾಸ್ಪತ್ರೆ ಸಿಬ್ಬಂದಿಯ ಲಂಚಾವತಾರ ಮೊಬೈಲ್ನಲ್ಲಿ ಸೆರೆ
TV9 Web
| Edited By: |

Updated on:Oct 05, 2021 | 8:32 AM

Share

ಧಾರವಾಡ: ರೋಗಿಯನ್ನು ವಾರ್ಡ್ಗೆ ಶಿಫ್ಟ್ ಮಾಡಲು ಸರ್ಕಾರಿ ಆಸ್ಪತ್ರೆಯಲ್ಲೇ ಲಂಚ ಕೇಳಿದ ಲಂಚಾವತಾರ ಬಯಲಾಗಿದೆ. ರೋಗಿಯನ್ನು ವಾರ್ಡ್‌ಗೆ ಶಿಫ್ಟ್‌ ಮಾಡಲು ಧಾರವಾಡ ಜಿಲ್ಲಾಸ್ಪತ್ರೆ ಸಿಬ್ಬಂದಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಆಸ್ಪತ್ರೆ ಸಿಬ್ಬಂದಿ ಹಣ ಕೇಳುವಾಗ ರೋಗಿ ಸಂಬಂಧಿ ವಿಡಿಯೋ ಮಾಡಿಕೊಂಡಿದ್ದಾರೆ.

ಗರಗ ಮೂಲದ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಮಹಿಳೆಗೆ ಹೊಟ್ಟೆ ನೋವು ಹಿನ್ನೆಲೆ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿದ್ದರು. ಬಳಿಕ ವಾರ್ಡ್‌ಗೆ ಶಿಫ್ಟ್ ಮಾಡುವಾಗ ಆಸ್ಪತ್ರೆ ಸಿಬ್ಬಂದಿ ರೋಗಿ ಸಿಬ್ಬಂದಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಮಹಿಳೆಯ ಪುತ್ರನ ಬಳಿ ಆಯಾಗಳಿಗೆ ತಲಾ 200, ನರ್ಸ್‌ಗಳಿಗೆ ₹600 ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ನಾವು ಬಡವರು ಹಣವಿಲ್ಲ ಎಂದು ಮಹಿಳೆಯ ಮಗ ಪ್ರತಿಕ್ರಿಯಿಸಿದ್ದಾನೆ.

ಖಾಸಗಿ ಆಸ್ಪತ್ರೆಗೆ ಹೋದ್ರೆ ಸಾವಿರಾರು ರೂ. ಖರ್ಚಾಗ್ತಿತ್ತು. ಇಲ್ಲಿ ಉಚಿತವಾಗಿ ಚಿಕಿತ್ಸೆ ಆಗಿದೆ ಅದಕ್ಕಾದರೂ ಹಣ ಕೊಡಿ ಎಂದು ಮತ್ತೆ ಡಿಮ್ಯಾಂಡ್ ಮಾಡಿದ್ದಾರೆ. ಲಂಚ ನೀಡುವಂತೆ ಹಿಂಸಿಸಿದ್ದಾರೆ. ನರ್ಸ್ ರೋಗಿ ಮಹಿಳೆ ಮಗನ ಬಳಿ ಹಣ ನೀಡುವಂತೆ ಕೇಳಿದ್ದಾರೆ. ಈ ವೇಳೆ ಹಣ ಕೇಳುವುದನ್ನ ರೋಗಿ ಸಂಬಂಧಿ ವಿಡಿಯೋ ಮಾಡಿದ್ದಾರೆ.

ಇದನ್ನೂ ಓದಿ: Type 2 Diabetes: ಟೈಪ್ 2 ಡಯಾಬಿಟಿಸ್ ನಿಯಂತ್ರಿಸಲು ವ್ಯಾಯಾಮ ಎಷ್ಟು ಸಹಾಯಕ ಗೊತ್ತಾ?

ಭಾರಿ ಮಳೆಯಿಂದ ಪಕ್ಕಕ್ಕೆ ವಾಲಿದೆ ಗೌರಮ್ಮ ಲೇ ಔಟ್​ನಲ್ಲಿನ ರಾಜಾಕಾಲುವೆ ಪಕ್ಕದ 3-ಅಂತಸ್ತಿನ ಕಟ್ಟಡ

Published On - 7:58 am, Tue, 5 October 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ