AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೋಕಲ್ ಫಾರ್ ಲೋಕಲ್’ ಅಭಿಯಾನಕ್ಕೆ ಪ್ರಧಾನಿ ಕರೆ; ಮಣ್ಣಿನ ಹಣತೆ ಖರೀದಿಸುವ ಮೂಲಕ ಸಚಿವ ಪ್ರಹ್ಲಾದ್​ ಜೋಶಿ ಭಾಗಿ

ನಾವು ಹಬ್ಬ-ಹರಿದಿನಗಳಲ್ಲಿ ಸಂಭ್ರಮಿಸುವಂತೆ ನಮ್ಮವರು ಹಬ್ಬ ಆಚರಿಸುವಂತಾಗಬೇಕು ಎಂಬುದು ಮೋದಿಜೀಯ ಆಶಯ. ಇದನ್ನು ಸಾಕರಗೊಳಿಸುವುದು ನಮ್ಮೆಲ್ಲರ ಕರ್ತವ್ಯ ಮಾತ್ರವಲ್ಲದೆ ನಮ್ಮ ಜವಾಬ್ದಾರಿಯೂ ಹೌದು ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು.

‘ವೋಕಲ್ ಫಾರ್ ಲೋಕಲ್’ ಅಭಿಯಾನಕ್ಕೆ ಪ್ರಧಾನಿ ಕರೆ; ಮಣ್ಣಿನ ಹಣತೆ ಖರೀದಿಸುವ ಮೂಲಕ ಸಚಿವ ಪ್ರಹ್ಲಾದ್​ ಜೋಶಿ ಭಾಗಿ
ಪ್ರಹ್ಲಾದ್​ ಜೋಶಿ
ಕಿರಣ್ ಹನುಮಂತ್​ ಮಾದಾರ್
|

Updated on: Nov 14, 2023 | 5:13 PM

Share

ಹುಬ್ಬಳ್ಳಿ, ನ.14: ದೀಪಾವಳಿ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಸ್ಥಳೀಯ ಕರಕುಶಲ ವಸ್ತುಗಳಲ್ಲಿ ಒಂದಾದ ಮಣ್ಣಿನ ದೀಪದ ಹಣತೆಯನ್ನು ಖರೀದಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವೋಕಲ್ ಫಾರ್ ಲೋಕಲ್(Vocal For Local) ಅಭಿಯಾನದಲ್ಲಿ ಭಾಗವಹಿಸಿ, ದೀಪಗಳ ಹಬ್ಬ ದೀಪಾವಳಿ ಆಚರಿಸಿದೆನು ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ(Pralhad Joshi)ಯವರು ಟ್ವೀಟ್​ ಮಾಡಿದ್ದಾರೆ. ನಾವು ಹಬ್ಬ-ಹರಿದಿನಗಳಲ್ಲಿ ಸಂಭ್ರಮಿಸುವಂತೆ ನಮ್ಮವರು ಹಬ್ಬ ಆಚರಿಸುವಂತಾಗಬೇಕು ಎಂಬುದು ಮೋದಿಜೀಯ ಆಶಯ. ಇದನ್ನು ಸಾಕರಗೊಳಿಸುವುದು ನಮ್ಮೆಲ್ಲರ ಕರ್ತವ್ಯ ಮಾತ್ರವಲ್ಲದೆ ನಮ್ಮ ಜವಾಬ್ದಾರಿಯೂ ಹೌದು ಎಂದಿದ್ದಾರೆ.

ವೋಕಲ್ ಫಾರ್ ಲೋಕಲ್’ಗೆ ಪ್ರಧಾನಿ ಕರೆ

ಪ್ರಮುಖ ಹಬ್ಬಗಳಲ್ಲಿ ಒಂದಾದ ದೀಪಾವಳಿಯ ಸಂದರ್ಭದಲ್ಲಿ ನಾವೆಲ್ಲರೂ ಸ್ಥಳೀಯ ಕರಕುಶಲಕರ್ಮಿಗಳಿಂದ ತಯಾರಿಸಿದ ಉತ್ಪನ್ನಗಳನ್ನು ಖರೀದಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಕರೆ ಕೊಟ್ಟಿದ್ದರು. ಜೊತೆಗೆ ಅವರ ವಸ್ತುಗಳನ್ನು ಖರೀದಿಸಿ ತಯಾರಿಸಿದವರ ಜೊತೆಯಲ್ಲಿಯೇ ಸೆಲ್ಪಿ ತೆಗೆದುಕೊಂಡು ನಮೋ ಆ್ಯಪ್​ನಲ್ಲಿ ಹಂಚಿಕೊಳ್ಳುವಂತೆ ಕರೆ ನೀಡಿದ್ದರು. ಈ ಮೂಲಕ ಸ್ಥಳೀಯ ಗುಡಿ ಕೈಗಾರಿಕೆಗಳು, ಕುಶಲಕರ್ಮಿಗಳನ್ನು ಬಲಪಡಿಸುವಂತೆ ಜನರಲ್ಲಿ ಮನವಿ ಮಾಡಿದ್ದರು.

ಇದನ್ನೂ ಓದಿ:ಯೂಟ್ಯೂಬರ್​​​ಗಳೊಂದಿಗೆ ಮೋದಿ ಮಾತು; ಸ್ವಚ್ಛತೆ, ಡಿಜಿಟಲ್ ಪಾವತಿ, ವೋಕಲ್ ಫಾರ್ ಲೋಕಲ್ ಬಗ್ಗೆ ಮಾತನಾಡಿದ ಪ್ರಧಾನಿ

ಅಭಿಯಾನಕ್ಕೆ ದೇಶಾದ್ಯಂತ ಉತ್ತಮ ಸ್ಪಂದನೆ

ಹೌದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ಥಳೀಯ ಉತ್ಪನ್ನಗಳಿಗೆ ಉತ್ತೇಜನ ನೀಡುವಂತಹ ಸ್ಪೂರ್ತಿದಾಯಕ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ದೇಶಾದ್ಯಂತ ವೋಕಲ್ ಫಾರ್ ಲೋಕಲ್ ಅಭಿಯಾನಕ್ಕೆ ಉತ್ತಮ ಸ್ಪಂದನೆ ಸಿಗುತ್ತಿದೆ. ಇದರ ಜೊತೆಗೆ ಅನುಕರಣೆಯ ವೇಗವನ್ನೂ ಪಡೆಯುತ್ತಿದೆ  ಎಂದು ಹೇಳಿದ್ದರು. “ವೋಕಲ್‌ ಫಾರ್‌ ಲೋಕಲ್‌ ಅಭಿಯಾನಕ್ಕೆ ದೇಶಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್