AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan Yojana: ರಾಜ್ಯದ ಜನತೆಗೆ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಬಗ್ಗೆ ಸಚಿವ ಪ್ರಲ್ಹಾದ ಜೋಶಿ ನೀಡಿದರು ನಿಖರ ಮಾಹಿತಿ

Pralhad Joshi: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಲಾಭ ಪಡೆಯಲು ಈ ಕೆಳಗೆ ನೀಡಲಾದ ಪ್ರಕ್ರಿಯೆಯ ಮುಖಾಂತರ ತಾವೇ ಸ್ವತಃ ಇ- ಕೆ.ವೈ.ಸಿ. ಯನ್ನು ಪೂರ್ಣಗೊಳಿಸಬಹುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಜಾದ್ ಜೋಶಿ ಅವರು ಮಾಹಿತಿ ನೀಡಿದ್ದಾರೆ.

PM Kisan Yojana: ರಾಜ್ಯದ ಜನತೆಗೆ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಬಗ್ಗೆ ಸಚಿವ ಪ್ರಲ್ಹಾದ ಜೋಶಿ ನೀಡಿದರು ನಿಖರ ಮಾಹಿತಿ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಬಗ್ಗೆ ಸಚಿವ ಪ್ರಲ್ಹಾದ ಜೋಶಿ ನೀಡಿದರು ನಿಖರ ಮಾಹಿತಿ
TV9 Web
| Edited By: |

Updated on: Aug 30, 2022 | 5:11 PM

Share

#PMKisan ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು (PM Kisan Samman Nidhi Yojana) ಪ್ರಧಾನಿ Narendra Modi ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ದೇಶದ ಪ್ರತಿಯೊಬ್ಬ ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿಸಲು ಈ ಯೋಜನೆ ಆರಂಭಿಸಿದ್ದು ಇದರ ಲಾಭವನ್ನು ದೇಶದ 10 ಕೋಟಿಗೂ ಹೆಚ್ಚು ರೈತರು ಈಗಾಗಲೇ ಪಡೆಯುತ್ತಿದ್ದಾರೆ. ಪಿಎಮ್ ಕಿಸಾನ್ ಯೋಜನೆ ಫಲಾನುಭವಿಗಳು ಇ- ಕೆವೈಸಿ ಪೂರ್ಣಗೊಳಿಸುವುದು ಅವಶ್ಯಕವಾಗಿದ್ದು, ಈ ಕೆಳಗೆ ನೀಡಲಾದ ಪ್ರಕ್ರಿಯೆಯ ಮುಖಾಂತರ ತಾವೇ ಸ್ವತಃ ಇ- ಕೆ.ವೈ.ಸಿ. ಯನ್ನು ಪೂರ್ಣಗೊಳಿಸಬಹುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಜಾದ್ ಜೋಶಿ (Pralhad Joshi) ಅವರು ಮಾಹಿತಿ ನೀಡಿದ್ದಾರೆ.

1. ಪಿಎಮ್ ಕಿಸಾನ್ ನ ಜಾಲತಾಣಕ್ಕೆ ಭೇಟಿ ನೀಡಿ

2. ಫಾರ್ಮರ್ಸ್ ಕಾರ್ನರ್ ವಿಭಾಗದಲ್ಲಿ ನೀಡಿರುವ ಇ-ಕೆವೈಸಿ ಮೇಲೆ ಕ್ಲಿಕ್ ಮಾಡಿ

3. ಓಟಿಪಿ ಬೇಸ್ಡ್ ಇಕೆವೈಸಿ ವಿಭಾಗದ ಅಡಿಯಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಿ

4. ಸರ್ಚ್ ಮೇಲೆ ಕ್ಲಿಕ್ ಮಾಡಿ

5. ಆಧಾರನೊಂದಿಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ಫೋನ್ ನಂಬರ್ ನಮೂದಿಸಿ ಹಾಗು ʼಗೆಟ್ ಓಟಿಪಿʼ ಮೇಲೆ ಕ್ಲಿಕ್ ಮಾಡಿ

6. ಓಟಿಪಿ ಎಂಟರ್ ಮಾಡಿ

7. ನಿಮ್ಮ ಇ-ಕೆವೈಸಿ ಯಶಸ್ವಿಯಾಗಿ ಪೂರ್ಣಗೊಳ್ಳುತ್ತದೆ.

ಸೂಚನೆ: ಯಾವುದೇ ತರಹದ ಸಹಾಯಕ್ಕಾಗಿ ಅಥವಾ ಪ್ರಶ್ನೆಗಳಿದ್ದಲ್ಲಿ ಪಿಎಮ್ ಕಿಸಾನ್ ಸಹಾಯವಾಣಿಗೆ ಸಂಪರ್ಕಿಸಿ 011-24300606. ಹಾಗೂ ಆಧಾರ್ ಕಾರ್ಡ್ನ ಓಟಿಪಿ ಸಂಬಂಧಿತ ಸಹಾಯಕ್ಕಾಗಿ aead@nic.in ಗೆ ಸಂಪರ್ಕಿಸಿ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ