AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ 5ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ ಬರುವ ನಿರೀಕ್ಷೆ ಇದೆ; ಬಸವರಾಜ ಬೊಮ್ಮಾಯಿ

ಎಲ್ಲಾ ಇಲಾಖೆ ಕೆಲಸಗಳು ಆಗಬೇಕು ಎನ್ನೋದು ಇದರ ಉದ್ದೇಶ. ಕಳೆದ ಮೂರು ತ್ರೈಮಾಸಿಕ ಅವಧಿಯಲ್ಲಿ ನಾವು ಎಫ್​ಡಿಐನಲ್ಲಿ ದೇಶದಲ್ಲೆ ಮುಂದಿದ್ದೇವೆ. ಮುಂದಿನ ತಿಂಗಳು 1ಕ್ಕೆ ಅಮಿತ್ ಶಾ ರಾಜ್ಯಕ್ಕೆ ಬರಲಿದ್ದಾರೆ.

ಏಪ್ರಿಲ್ 5ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ ಬರುವ ನಿರೀಕ್ಷೆ ಇದೆ; ಬಸವರಾಜ ಬೊಮ್ಮಾಯಿ
ಸಿಎಂ ಬೊಮ್ಮಾಯಿ
TV9 Web
| Edited By: sandhya thejappa|

Updated on:Mar 26, 2022 | 2:05 PM

Share

ಹುಬ್ಬಳ್ಳಿ: ಏಪ್ರಿಲ್ 5ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ (Nadrendra Modi) ಬರುವ ನಿರೀಕ್ಷೆ ಇದೆ. ಆದರೆ ಈ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಏಪ್ರಿಲ್ 1ರಂದು ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ. ಸಹಕಾರಿ ಇಲಾಖೆಯ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು. ಬಜೆಟ್ ಮಂಡನೆ ಮಾಡಿದ್ದೀವಿ. ಅದನ್ನ ತೀವ್ರ ಗತಿಯಲ್ಲಿ ಅನುಷ್ಠಾನ ಮಾಡಲು ಆದೇಶ ಮಾಡಿದ್ದೇವೆ. ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಕಮೀಟಿ ಮಾಡಿದ್ದೇನೆ ಎಂದರು.

ಎಲ್ಲಾ ಇಲಾಖೆ ಕೆಲಸಗಳು ಆಗಬೇಕು ಎನ್ನೋದು ಇದರ ಉದ್ದೇಶ. ಕಳೆದ ಮೂರು ತ್ರೈಮಾಸಿಕ ಅವಧಿಯಲ್ಲಿ ನಾವು ಎಫ್​ಡಿಐನಲ್ಲಿ ದೇಶದಲ್ಲೆ ಮುಂದಿದ್ದೇವೆ. ಮುಂದಿನ ತಿಂಗಳು 1ಕ್ಕೆ ಅಮಿತ್ ಶಾ ರಾಜ್ಯಕ್ಕೆ ಬರಲಿದ್ದಾರೆ. ಸಹಕಾರಿ ಇಲಾಖೆಯ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಕ್ಷೀರ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿಯನ್ನ ಮಾಡಲಿದ್ದೇವೆ ಎಂದು ಬೊಮ್ಮಾತಿ ಹೇಳಿದ್ದಾರೆ.

ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಗಾಗಿ ಅಮಿತ್ ಶಾ ಬರುತ್ತಿಲ್ಲ. ಸರ್ಕಾರಿ ಕಾರ್ಯಕ್ರಮ ಹಿನ್ನೆಲೆ ಅಮಿತ್ ಶಾ ಬರುತ್ತಿದ್ದಾರೆ ಎಂದು ತಿಳಿಸಿದ ಬಸವರಾಜ ಬೊಮ್ಮಾಯಿ,  ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವುದಿಲ್ಲ. ವರಿಷ್ಠರು ಕರೆ ಕೊಟ್ಟರೆ ನಾನೇ ದೆಹಲಿಗೆ ಹೋಗುತ್ತೇನೆ ಎಂದರು.

ಹಾಲು ಉತ್ಪಾದಕರಿಗೆ ಪ್ರತ್ಯೇಕ ಬ್ಯಾಂಕ್​ ಸ್ಥಾಪನೆಗೆ ನಿರ್ಧಾರ: ಹಾಲು ಉತ್ಪಾದಕರಿಗೆ ಪ್ರತ್ಯೇಕ ಬ್ಯಾಂಕ್​ ಸ್ಥಾಪನೆಗೆ ನಿರ್ಧಾರ ಮಾಡಲಾಗಿದ ಎಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಿಮ್ಮಾಪುರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಏಪ್ರಿಲ್ 1ರಂದು ಅಮಿತ್ ಶಾ ಬ್ಯಾಂಕ್​ನ ಲೋಗೋ ಉದ್ಘಾಟಿಸುತ್ತಾರೆ. ಹಾಲು ಉತ್ಪಾದಕರ ಬ್ಯಾಂಕ್​ಗೆ 100 ಕೋಟಿ ಬಿಡುಗಡೆ ಆಗಿದೆ. ಮೋದಿ, ಶಾ, ಬಿಎಸ್​ವೈ ಆಶೀರ್ವಾದಿಂದ ಸಿಎಂ ಆಗಿದ್ದೇನೆ. ನಿಮ್ಮ ಆಶೀರ್ವಾದದಿಂದ ನಾನು ಶಾಸಕ, ಸಚಿವ, ಸಿಎಂ ಆಗಿದ್ದೇನೆ ಎಂದರು.

ಇದನ್ನೂ ಓದಿ

ಎರಡೆರಡು ಬಾರಿ ಪವಾಡಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಕೇರಳದ ಬಾಲಕ; ವೈರಲ್ ವಿಡಿಯೋ ನೋಡಿ ಹೌಹಾರಿದ ನೆಟ್ಟಿಗರು

RRR Box Office Collection: ಮೊದಲ ದಿನವೇ ಬಾಕ್ಸ್​ ಆಫೀಸ್​ನಲ್ಲಿ ‘ಆರ್​ಆರ್​ಆರ್​’ ಅಬ್ಬರ; ವಿಶ್ವಾದ್ಯಂತ ಧೂಳೆಬ್ಬಿಸಿತು ರಾಜಮೌಳಿ ಸಿನಿಮಾ

Published On - 12:07 pm, Sat, 26 March 22

Follow Us
TV9 Web
TV9 Web

TV9 Kannada

Read More
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ