AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ವಾಹನದ ಮುಂದೆ ರೀಲ್ಸ್ ಮಾಡಿದ ಪೊಲೀಸ್ ಸಿಬ್ಬಂದಿ ಅಮಾನತು

ಹುಬ್ಬಳ್ಳಿ ಕಸಬಾಪೇಟೆ ಪೊಲೀಸ್ ಸಿಬ್ಬಂದಿಯೊಬ್ಬರು ಪೊಲೀಸ್ ವಾಹನದ ಮುಂದೆ ನಿಂತು ರೀಲ್ಸ್ ಮಾಡಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಲ್ಲದೆ ಆಸ್ತಿ ಲಪಾಟಿಯಿಸಿದ ಆರೋಪವೂ ಈ ಸಿಬ್ಬಂದಿ ವಿರುದ್ಧ ಕೇಳಿಬಂದ ಹಿನ್ನೆಲೆ ಅವರನ್ನು ಅಮಾನತ್ತು ಮಾಡಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಪೊಲೀಸ್ ವಾಹನದ ಮುಂದೆ ರೀಲ್ಸ್ ಮಾಡಿದ ಪೊಲೀಸ್ ಸಿಬ್ಬಂದಿ ಅಮಾನತು
ಪೊಲೀಸ್ ವಾಹನದ ಮುಂದೆ ರೀಲ್ಸ್ ಮಾಡಿದ ಪೊಲೀಸ್ ಸಿಬ್ಬಂದಿ ಅಮಾನತು
ಶಿವಕುಮಾರ್ ಪತ್ತಾರ್
| Edited By: Rakesh Nayak Manchi|

Updated on: Sep 24, 2023 | 2:30 PM

Share

ಹುಬ್ಬಳ್ಳಿ, ಸೆ.24: ಕಸಬಾಪೇಟೆ ಪೊಲೀಸ್ ಸಿಬ್ಬಂದಿಯೊಬ್ಬರು ಪೊಲೀಸ್ ವಾಹನದ ಮುಂದೆ ನಿಂತು ರೀಲ್ಸ್ (Police Reels) ಮಾಡಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿತ್ತು. ಇದಲ್ಲದೆ ಆಸ್ತಿ ಲಪಾಟಿಯಿಸಿದ ಆರೋಪವೂ ಈ ಸಿಬ್ಬಂದಿ ವಿರುದ್ಧ ಕೇಳಿಬಂದ ಹಿನ್ನೆಲೆ ಅವರನ್ನು ಅಮಾನತ್ತು ಮಾಡಿ ಹುಬ್ಬಳ್ಳಿ ಧಾರವಾಡ (Hubli Dharwad) ಪೊಲೀಸ್ ಆಯುಕ್ತ ರೇಣುಕಾ ಸುಕುಮಾರ್ ಆದೇಶ ಹೊರಡಿಸಿದ್ದಾರೆ.

ಕಸಬಾಪೇಟೆ ಸಿಬ್ಬಂದಿ ಬಸು ಮಣ್ಣೂರ ಅವರು ಪೊಲೀಸ್ ವಾಹನದ ಮುಂದೆ ನಿಂತು ಅವಾಚ್ಯ ಶಬ್ದ ಬಳಸಿ ರೀಲ್ಸ್ ಮಾಡಿ ಬಿಲ್ಡಪ್ ಕೊಟ್ಟಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಲ್ಲದೆ ಆಸ್ತಿ ಲಪಾಟಿಯಿಸಿದ ಆರೋಪವೂ ಬಸು ಮಣ್ಣೂರ ಮೇಲಿದ್ದಿದ್ದರಿಂದ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಇದನ್ನೂ ಓದಿ: Viral News: ಹಾಸ್ಟೆಲ್‌ನ ಆಹಾರದಲ್ಲಿ ಸತ್ತ ಕಪ್ಪೆ ಪತ್ತೆ; ಪೋಸ್ಟ್​​ ವೈರಲ್​​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ