AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದ ಈ ಪ್ರದೇಶಗಳಲ್ಲಿ ಸೆ.13 ರಂದು ವಿದ್ಯುತ್ ವ್ಯತ್ಯಯವಾಗಲಿದೆ

ಮೃತ್ಯುಂಜಯನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೆಪಿಟಿಸಿಎಲ್​ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಸೆಪ್ಟೆಂಬರ್ 13 ರಂದು ವಿದ್ಯುತ್ ವ್ಯತ್ಯಯವಾಗಲಿದೆ.

ಧಾರವಾಡದ ಈ ಪ್ರದೇಶಗಳಲ್ಲಿ ಸೆ.13 ರಂದು ವಿದ್ಯುತ್ ವ್ಯತ್ಯಯವಾಗಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 09, 2022 | 8:12 PM

Share

ಧಾರವಾಡ: ಹೆಸ್ಕಾಂ 110 ಕೆವಿ. ಮೃತ್ಯುಂಜಯನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) 2ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಸೆಪ್ಟೆಂಬರ್ 13 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

11ಕೆವಿ ಮಾರ್ಗಗಳಲ್ಲಿ ಮುರುಘಾಮಠ, ಮದಿಹಾಳ, ಪತ್ರೇಶ್ವರ ನಗರ, ರಾಜನಗರ, ಹಾವೇರಿಪೇಟ, ನಿಜಾಮುದ್ದಿನ್ ಕಾಲೋನಿ, ಸವದತ್ತಿ ರೋಡ್, ಕಾಮನಕಟ್ಟಿ, ಚರಂತಿಮಠ ಗಾರ್ಡನ್, ಹೆಬ್ಬಳ್ಳಿ ಅಗಸಿ, ಮನಕಿಲ್ಲಾ, ಕಾರ್ಪೋರೇಶನ್ ಸರ್ಕಲ್, ಗಾಂಧಿಚೌಕ, ಸೂಪರ್ ಮಾರ್ಕೆಟ್, ಸುಭಾಶ್ ರೋಡ್, ಶಿವಾಜಿ ರೋಡ್, ಮರಾಠ ಕಾಲೋನಿ, ಜುಬ್ಲೀ ಸರ್ಕಲ್, ಭಾರತ ಹೈಸ್ಕೂಲ್, ಮಾರ್ಕೆಟ್, ಕಮಲಾಪುರ, ಕಲಾಭವನ. ಕರಡಿಗುಡ್ಡ, ವಿದ್ಯಾರಣ್ಯ, ಮರೇವಾಡ ಜಿನ್ನಿಂಗ್ ಫ್ಯಾಕ್ಟರಿ, ವನಹಳ್ಳಿ, ಕವಲಗೇರಿ, ಮಂಗಳಗಟ್ಟಿ, ಅಮ್ಮಿನಭಾವಿ.

33ಕೆವಿ ಉಪ್ಪಿನ ಬೆಟಗೇರಿ, 33 ಕೆವಿ ಕುಡಿಯುವ ನೀರಿನ ಸರಬರಾಜು, ಮುಕ್ತಿಧಾಮ, ಕೊಳಿಕೇರಿ, ಪೆಂಡಾರ ಓಣಿ, ದರ್ಗಾ ಓಣಿ, ರವಿವಾರ ಪೇಟ, ಶುಕ್ರವಾರ ಪೇಟ, ಅಷ್ಟಗಿ ಜಿನ್ನಿಂಗ್ ಫ್ಯಾಕ್ಟರಿ, ಬಾರಾ ಇಮಾಮ್ ಗಲ್ಲಿ, ಕಂಪ್ಲಿ ಬಸವೇಶ್ವರ ನಗರ, ಮಂಗಳವಾರ ಪೇಟ, ಗೋವನಕೊಪ್ಪ ಐ.ಪಿ ಏರಿಯಾ, ಕೆಲಗೇರಿ ಐ.ಪಿ ಏರಿಯಾ, ವಿನಾಯಕ ನಗರ, ಶಾಂತಿ ಕಾಲೋನಿ, ಎಲ್‍ಇಎ ಕ್ಯಾಂಟೀನ್, ಜಿಲ್ಲಾಆಸ್ಪತ್ರೆ, ಶಾಸ್ತ್ರಿನಗರ, ಎನ್‍ಎಂಆರ್ ಸ್ಕ್ಯಾನ್ ಸೆಂಟರ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ಜಿಲ್ಲಾ ಕೋರ್ಟ್.

ಜುಬ್ಲಿ ಸರ್ಕಲ್, ಲೈನ್ ಬಜಾರ್, ಕೆಂಪಗೇರಿ, ವನಿತಾ ಸೇವಾ ಸಮಾಜ, ರಾಮನಗರ, ಮಾರುತಿ ದೇವಸ್ಥಾನ, ಕಿಟಲ್ ಕಾಲೇಜ್, ಕಾಸ್ಮೋಸ್ ಕ್ಲಬ್, ಜನ್ನತ್ ನಗರ, ಆಜಾದ ಪಾರ್ಕ ರೋಡ್, ಸೌಧಾಗರ ಚಾಳ, ಹಳೇ ಬಸ್ಟ್ಯಾಂಡ್, ಸಿ.ಬಿ.ಟಿ, ವಿಜಯಾ ಟಾಕೀಸ್, ಅಂಜುಮನ್ ಕಾಲೇಜ್, ಲಕಮಾಪುರ, ಮುಳಮುತ್ತಲ, ಮರೇವಾಡ, ತಿಮ್ಮಾಪುರ, ಕವಲಗೇರಿ, ಚಂದನಮಟ್ಟಿ, ಕನಕೂರ, ತಲವಾಯಿ, ವನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:10 pm, Fri, 9 September 22

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ